• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಐಸಿಸ್ ಸೇರಿದ್ದ ಫಿಎಫ್ ಐ ಕಾರ್ಯಕರ್ತನ ಹತ್ಯೆ

TNN Correspondent Posted On January 20, 2018
0


0
Shares
  • Share On Facebook
  • Tweet It

ಕಣ್ಣೂರು: ಮೂಲಭೂತವಾದಕ್ಕೆ ಮಾರು ಹೋಗಿ ಐಸಿಸ್ ಸೇರಿದ್ದ, ಪಿಎಫ್ ಐ ಕಾರ್ಯಕರ್ತನಾಗಿದ್ದ  ಕೇರಳದ ಯುವಕನ್ನನ್ನು ಸಿರಿಯಾದಲ್ಲಿ ಹತ್ಯೆ ಮಾಡಲಾಗಿದೆ ಎಂದು ಕೇರಳ ಪೊಲೀಸರು ತಿಳಿಸಿದ್ದಾರೆ.

30 ವರ್ಷದ ಯುವಕ ಅಬ್ದುಲ್‌ ಮುನಾಫ್‌ ಉಗ್ರರ ಕ್ರೂರತನಕ್ಕೆ ಬಲಿಯಾದ ಯುವಕ. ಜನವರಿ 17ರಂದು ಹತ್ಯೆ ಮಾಡಲಾಗಿದೆ ಎಂಬ ಸುದ್ದಿ ಕಣ್ಣೂರಿನಲ್ಲಿರುವ ಆತನ ಕುಟುಂಬ ಸದಸ್ಯರಿಗೆ ಆ್ಯಪ್‌ ಮೂಲಕ ಸಂದೇಶ ತಲುಪಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳು ಹೇಳಿದ್ದಾರೆ.

ಕೇರಳದ ವಲಿಪಟ್ಟಿನಮ್ ಮೂಲದ ಯುವಕನ ಕುಟುಂಬಕ್ಕೆ ಟೆಲಿಗ್ರಾಮ್ ಮೂಲಕ ಜ.17ರಂದು ಸಾವಿಗಿಡಾಗಿದ್ದಾನೆ ಎಂಬ ಸಂದೇಶ ಬಂದಿದೆ. 2017ರ ನವೆಂಬರ್ ನಲ್ಲಿ ಐಸಿಸ್ ಸೇರಿದ್ದ ಯುವಕ ಮುನಾಫ್ ಸಾವಿನ ಬಗ್ಗೆ ಆತನ ಗೆಳೆಯ, ಸಿರಿಯಾದಲ್ಲಿ ಐಸಿಸ್ ಸೇರಿರುವ ಖಯಾಮ್ ಮಾಹಿತಿ ನೀಡಿದ್ದಾನೆ ಎಂದು ಡೆಪ್ಯುಟಿ ಸುಪರಿಂಟೆಡ್ ಆಫ್ ಪೊಲೀಸ್  ಪಿಪಿ ಸದಾನಂದನ್ ತಿಳಿಸಿದ್ದಾರೆ.

ಮನಾಫ್ ಕೇರಳದ ಮೂಲದ ಫಿಎಫ್ಐ ಸದಸ್ಯನಾಗಿದ್ದ. ಐಸಿಸ್ ಸೇರುವ ಮುಂಚಿನ ಕೆಲವು ದಿನಗಳಲ್ಲಿ ದೆಹಲಿಯಲ್ಲಿ ಪಿಎಫ್ಐ ಕಚೇರಿಯ ಕಾರ್ಯದರ್ಶಿಯಾಗಿ ನಿರ್ವಹಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

2009ರಲ್ಲಿ ಸಿಪಿಐ(ಎಂ) ಕಾರ್ಯಕರ್ತನ ಕೊಲೆಯಲ್ಲೂ ಮನಾಫ್ ಭಾಗಿಯಾಗಿದ್ದ ಎನ್ನಲಾಗಿದೆ. ಸುಳ್ಳು ದಾಖಲೆಗಳನ್ನು ನೀಡಿ, ಪಾಸಪೋರ್ಟ್ ಸಿದ್ಧಪಡಿಸಿ ಸಿರಿಯಾಕೆ ಹೋಗಿದ್ದ. ಈತ ಹೋಗಿದ್ದ ಸಮಯದಲ್ಲೇ ಕೇರಳದಿಂದ ಸುಮಾರು 15 ಜನರು ಐಸಿಸ್ ಸೇರಿರುವ ಶಂಕೆ ಪೊಲೀಸರು ವ್ಯಕ್ತಪಡಿಸಿದ್ದಾರೆ.

ದೇಶಾದ್ಯಂತ ಸುಮಾರು 100 ಯುವಕರು ಧರ್ಮಕ್ಕಾಗಿ ಹೋರಾಡುತ್ತೇನೆ ಎಂದು ಸಿರಿಯಾ, ಇರಾಕ್ ಗೆ ಹೋಗಿದ್ದಾರೆ. ಇವರು ಮನೆ ಬಿಟ್ಟಿರುವ ಕುರಿತು ಅವರ ಕುಟುಂಬದವರೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

0
Shares
  • Share On Facebook
  • Tweet It


- Advertisement -


Trending Now
ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
Tulunadu News June 18, 2025
ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
Tulunadu News June 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
    • ಹಿಂದೂಗಳು 3 ಮಕ್ಕಳನ್ನು ಹೆರಲು ಕೊಪ್ಪಳದಲ್ಲಿ ತೊಗಾಡಿಯಾ ಕರೆ!
    • ಬೈಕ್ ಟ್ಯಾಕ್ಸಿ ಬ್ಯಾನ್ ನಿಂದ ಬೆಂಗಳೂರಿನ 1 ಲಕ್ಷ ಯುವಕರ ಉದ್ಯೋಗಕ್ಕೆ ಕುತ್ತು!
    • ಯುಪಿಐನಲ್ಲಿ ಇನ್ನು ಹಣ ವರ್ಗಾವಣೆಗೆ 15 ಸೆಕೆಂಡ್ ಸಾಕು!
    • 114 ಮುಸ್ಲಿಮರು ಸೇರಿ ದೇಗುಲದ 167 ಸಿಬ್ಬಂದಿ ವಜಾ ಮಾಡಿ ಆದೇಶ!
    • ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
  • Popular Posts

    • 1
      ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • 2
      ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • 3
      ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • 4
      ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • 5
      ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search