• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಐಸಿಸ್ ಸೇರಿದ್ದ ಫಿಎಫ್ ಐ ಕಾರ್ಯಕರ್ತನ ಹತ್ಯೆ

TNN Correspondent Posted On January 20, 2018
0


0
Shares
  • Share On Facebook
  • Tweet It

ಕಣ್ಣೂರು: ಮೂಲಭೂತವಾದಕ್ಕೆ ಮಾರು ಹೋಗಿ ಐಸಿಸ್ ಸೇರಿದ್ದ, ಪಿಎಫ್ ಐ ಕಾರ್ಯಕರ್ತನಾಗಿದ್ದ  ಕೇರಳದ ಯುವಕನ್ನನ್ನು ಸಿರಿಯಾದಲ್ಲಿ ಹತ್ಯೆ ಮಾಡಲಾಗಿದೆ ಎಂದು ಕೇರಳ ಪೊಲೀಸರು ತಿಳಿಸಿದ್ದಾರೆ.

30 ವರ್ಷದ ಯುವಕ ಅಬ್ದುಲ್‌ ಮುನಾಫ್‌ ಉಗ್ರರ ಕ್ರೂರತನಕ್ಕೆ ಬಲಿಯಾದ ಯುವಕ. ಜನವರಿ 17ರಂದು ಹತ್ಯೆ ಮಾಡಲಾಗಿದೆ ಎಂಬ ಸುದ್ದಿ ಕಣ್ಣೂರಿನಲ್ಲಿರುವ ಆತನ ಕುಟುಂಬ ಸದಸ್ಯರಿಗೆ ಆ್ಯಪ್‌ ಮೂಲಕ ಸಂದೇಶ ತಲುಪಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳು ಹೇಳಿದ್ದಾರೆ.

ಕೇರಳದ ವಲಿಪಟ್ಟಿನಮ್ ಮೂಲದ ಯುವಕನ ಕುಟುಂಬಕ್ಕೆ ಟೆಲಿಗ್ರಾಮ್ ಮೂಲಕ ಜ.17ರಂದು ಸಾವಿಗಿಡಾಗಿದ್ದಾನೆ ಎಂಬ ಸಂದೇಶ ಬಂದಿದೆ. 2017ರ ನವೆಂಬರ್ ನಲ್ಲಿ ಐಸಿಸ್ ಸೇರಿದ್ದ ಯುವಕ ಮುನಾಫ್ ಸಾವಿನ ಬಗ್ಗೆ ಆತನ ಗೆಳೆಯ, ಸಿರಿಯಾದಲ್ಲಿ ಐಸಿಸ್ ಸೇರಿರುವ ಖಯಾಮ್ ಮಾಹಿತಿ ನೀಡಿದ್ದಾನೆ ಎಂದು ಡೆಪ್ಯುಟಿ ಸುಪರಿಂಟೆಡ್ ಆಫ್ ಪೊಲೀಸ್  ಪಿಪಿ ಸದಾನಂದನ್ ತಿಳಿಸಿದ್ದಾರೆ.

ಮನಾಫ್ ಕೇರಳದ ಮೂಲದ ಫಿಎಫ್ಐ ಸದಸ್ಯನಾಗಿದ್ದ. ಐಸಿಸ್ ಸೇರುವ ಮುಂಚಿನ ಕೆಲವು ದಿನಗಳಲ್ಲಿ ದೆಹಲಿಯಲ್ಲಿ ಪಿಎಫ್ಐ ಕಚೇರಿಯ ಕಾರ್ಯದರ್ಶಿಯಾಗಿ ನಿರ್ವಹಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

2009ರಲ್ಲಿ ಸಿಪಿಐ(ಎಂ) ಕಾರ್ಯಕರ್ತನ ಕೊಲೆಯಲ್ಲೂ ಮನಾಫ್ ಭಾಗಿಯಾಗಿದ್ದ ಎನ್ನಲಾಗಿದೆ. ಸುಳ್ಳು ದಾಖಲೆಗಳನ್ನು ನೀಡಿ, ಪಾಸಪೋರ್ಟ್ ಸಿದ್ಧಪಡಿಸಿ ಸಿರಿಯಾಕೆ ಹೋಗಿದ್ದ. ಈತ ಹೋಗಿದ್ದ ಸಮಯದಲ್ಲೇ ಕೇರಳದಿಂದ ಸುಮಾರು 15 ಜನರು ಐಸಿಸ್ ಸೇರಿರುವ ಶಂಕೆ ಪೊಲೀಸರು ವ್ಯಕ್ತಪಡಿಸಿದ್ದಾರೆ.

ದೇಶಾದ್ಯಂತ ಸುಮಾರು 100 ಯುವಕರು ಧರ್ಮಕ್ಕಾಗಿ ಹೋರಾಡುತ್ತೇನೆ ಎಂದು ಸಿರಿಯಾ, ಇರಾಕ್ ಗೆ ಹೋಗಿದ್ದಾರೆ. ಇವರು ಮನೆ ಬಿಟ್ಟಿರುವ ಕುರಿತು ಅವರ ಕುಟುಂಬದವರೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
Tulunadu News July 12, 2025
ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
Tulunadu News July 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
  • Popular Posts

    • 1
      ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • 2
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 3
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 4
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • 5
      ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!

  • Privacy Policy
  • Contact
© Tulunadu Infomedia.

Press enter/return to begin your search