• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಗಡಿಯಲ್ಲಿ ಪಾಕ್ ಯುದ್ಧೋತ್ಸಾಹ 4 ಯೋಧರು ಹುತಾತ್ಮ, 6 ಸಾರ್ವಜನಿಕರ ಸಾವು

TNN Correspondent Posted On January 21, 2018


  • Share On Facebook
  • Tweet It

ಜಮ್ಮು ಕಾಶ್ಮೀರ: ಗಡಿ ಭಾಗದಲ್ಲಿ ಪಾಕಿಸ್ತಾನ ತನ್ನ ಪುಂಡಾಟ ಮುಂದುವರಿಸಿದೆ. ಪಾಕ್ ಪಾತಕತನ ನಾಲ್ಕನೇ ದಿನ ತಲುಪಿದ್ದು, ನಾಲ್ವರು ಯೋಧರು, 6 ಸಾರ್ವಜನಿಕರು ಸೇರಿ 10 ಜನರು ಮೃತಪಟ್ಟಿದ್ದಾರೆ. ಪಾಕಿಸ್ತಾನದ ಸೈನ್ಯ ಕಾಶ್ಮೀರದ ಸಂಬಾ, ಕತುವಾ, ರಜೌರಿ ಹಾಗೂ ಜಮ್ಮು ಗಡಿಯಲ್ಲಿ ಶೆಲ್ ದಾಳಿ ನಡೆಸಿದ್ದರಿಂದ ಇಬ್ಬರು ಭಾರತೀಯ ಯೋಧರು ಇಬ್ಬರು ಸ್ಥಳೀಯರು ಮೃತಪಟ್ಟಿದ್ದರು. 35 ಜನರು ಗಾಯಗೊಂಡಿದ್ದರು. ಬುಧವಾರ ನಡೆದ ದಾಳಿಯಲ್ಲಿ ಬಿಎಸ್ ಎಫ್ ಯೋಧ ಹಾಗೂ ಒಬ್ಬ ಬಾಲಕಿ ಬಲಿಯಾಗಿ, 8 ಜನರಿಗೆ ಗಾಯಗಳಾಗಿದ್ದವು.

ಪಾಕಿಸ್ತಾನದವರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಪಂಜಾಬ್ ನ ಸಂಗ್ರುರ್ ಜಿಲ್ಲೆಯ ಅಲಂಪೂರದ 23 ವರ್ಷದ ಯಧ ಮನದೀಪ್ ಸಿಂಗ್ ಹುತಾತ್ಮರಾಗಿದ್ದಾರೆ. ಶನಿವಾರವೂ ಪಾಕಿಸ್ತಾನ ತನ್ನ ನೀಚತನ ಮುಂದುವರಿಸಿದೆ.ಜಮ್ಮು ಕಾನಚಕ್ ವಲಯದ ಗಜನ್ಸೂ ಪ್ರದೇಶದಲ್ಲಿ ಶೆಲ್ ದಾಳಿಗೆ ಮೂವರು ಮೃತಪಟ್ಟಿದ್ದರು.

ಗಡಿಯಲ್ಲಿ ಯುದ್ಧದ ವಾತಾವರಣ, ರೆಡ್ ಅಲರ್ಟ್ ಘೋಷಣೆ

ಪಾಕಿಸ್ತಾನದ ಪದೇ ಪದೆ ಕದನ ವಿರಾಮ ಉಲ್ಲಂಘಿಸುತ್ತಿದ್ದು, ಗಡಿಯಲ್ಲಿ ಯುದ್ಧದ ವಾತಾವರಣ ನಿರ್ಮಾಣವಾಗಿದೆ.  ಪಾಕಿಸ್ತಾನದ ನಿರಂತರವಾಗಿ ಕದನ ವಿರಾಮ ಉಲ್ಲಂಘಿಸುತ್ತಿರುವ ಹಿನ್ನೆಲೆಯಲ್ಲಿ ಸುರಕ್ಷಿತ ತಾಣಗಳಿಗೆ ತೆರಳುವಂತೆ ಸಾರ್ವಜನಿಕರಿಗೆ ಭಾರತೀಯ ಅಧಿಕಾರಿಗಳು ಸೂಚಿಸಿದ್ದಾರೆ. ಪಾಕಿಸ್ತಾನದ ಪುಂಡಾಟಕ್ಕೆ ಭಯಭೀತರಾಗಿರುವ 10 ಸಾವಿರ ಜನರು ಗಡಿ ಪ್ರದೇಶದಿಂದ ವಲಸೆ ಹೋಗಿದ್ದಾರೆ ಎನ್ನಲಾಗಿದೆ. ಗಡಿಯಲ್ಲಿ ಯುದ್ಧದ ವಾತಾವರ ನಿರ್ಮಾಣವಾಗಿದ್ದರಿಂದ ಗಡಿಯಲ್ಲಿರುವ 300 ಶಾಲೆಗಳನ್ನು ಮುಚ್ಚಲು ಸೂಚಿಸಲಾಗಿದೆ.

ಆರೋಗ್ಯ ಇಲಾಖೆಯಿಂದ ಭಾರಿ ಸಿದ್ಧತೆ

ಗಡಿಯಲ್ಲಿ ನಿರಂತರವಾಗಿ ಪಾಕ್ ಅಪ್ರಚೋಧಿತ ದಾಳಿ ನಡೆಸುತ್ತಿರುವುದರಿಂದ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ಕೈಗೊಂಡಿದ್ದೆ. ತುರ್ತು ಚಿಕಿತ್ಸೆಗೆ ಬೇಕಾಗುವ ಎಲ್ಲ ಸಿದ್ಧತೆಗಳನ್ನು ಕೈಗೊಂಡಿದೆ. ಹೆಚ್ಚುವರಿಯಾಗಿ 197 ಆ್ಯಂಬುಲೆನ್ಸ್ ಗಳನ್ನು ನೀಡಲಾಗಿದೆ.

  • Share On Facebook
  • Tweet It


- Advertisement -


Trending Now
ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
Tulunadu News July 4, 2022
ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
Tulunadu News July 2, 2022
Leave A Reply

  • Recent Posts

    • ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
  • Popular Posts

    • 1
      ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • 2
      ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • 3
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 4
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • 5
      ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search