• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಈಶಾನ್ಯ ರಾಜ್ಯಗಳತ್ತ ಆರ್ ಎಸ್ ಎಸ್, ಇಂದು ನಡೆಯಲಿದೆ ಬೃಹತ್  ರ್ಯಾಲಿ

TNN Correspondent Posted On January 21, 2018
0


0
Shares
  • Share On Facebook
  • Tweet It

ಗುವಾಹಟಿ: ದೇಶಾದ್ಯಂತ ರಾಷ್ಟ್ರವಾದದ ಚಿಂತನೆಗಳನ್ನು ಬಿತ್ತುತ್ತಾ, ಸಮಾಜ ಸೇವೆಗೆ ಭಾರತೀಯ ಯುವ ಸಮುದಾಯವನ್ನು ನೀಡುತ್ತಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಇದೀಗ ಈಶಾನ್ಯ ರಾಜ್ಯಗಳ ಜನರಲ್ಲಿ ರಾಷ್ಟ್ರವಾದದ ಚಿಂತನೆಗಳನ್ನು ಬಿತ್ತಲು ಸಿದ್ಧತೆ ಆರಂಭಿಸಿದ್ದು, ಇಂದು ಗುಹಾಹಟಿಯಲ್ಲಿ ಬೃಹತ್ ರ್ಯಾಲಿ ಹಮ್ಮಿಕೊಂಡಿದ್ದು, ವೇದಿಕೆ ಸಿದ್ಧಗೊಂಡಿದೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಸೇರಿ ಈಶಾನ್ಯ ರಾಜ್ಯದ ಆರ್ ಎಸ್ ಎಸ್ ಪ್ರಮುಖರು ಸೇರಿ ಸಂಘದ ಪ್ರಮುಖ ಮುಖಂಡರು ಕಾರ್ಯಕ್ರಮದಲ್ಲಿ ಭಾವಹಿಸಲಿದ್ದಾರೆ. ಸುಮಾರು 75 ಸಾವಿರ ಜನರು ಕಾರ್ಯಕ್ರಮದಲ್ಲಿ ಭಾವಹಿಸುವ ನಿರೀಕ್ಷೆ ಇದೆ.

ಐದು ದಶಕಗಳ ಬಳಿಕ ಈಶಾನ್ಯ ರಾಜ್ಯದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಒಂದು ಬೃಹತ್ ರ್ಯಾಲಿಯನ್ನು ಏರ್ಪಡಿಸಿದೆ. ಇತ್ತೀಚೆಗೆ ಆರ್ ಎಸ್ ಎಸ್ ಸಮಾವೇಶದಲ್ಲಿ ಐದು ಸಾವಿರ ಜನರು ಸೇರಿಸುವುದು ಕಷ್ಟವಾಗಿತ್ತು. ಲೂಥ್ ಪೊರಿಯಾ ಹಿಂದೂ ಸಮಾವೇಶ ಹೆಸರಿಲ್ಲಿ ರ್ಯಾಲಿ ಹಮ್ಮಿಕೊಂಡಿದ್ದು ಸುಮಾರು 35 ಸಾವಿರ ಸ್ವಯಂ ಸೇವಕರಿಂದ ಸೂರ್ಯ ನಮಸ್ಕಾರ ನಡೆಯಲಿದೆ. ಸಮಾವೇಶದಲ್ಲಿ ಭಾಗವಹಿಸುವವರಿಗಾಗಿ 25 ಸಾವಿರ ಕುಟುಂಬಗಳು ಐದು ಆಹಾರದ ಪ್ಯಾಕೆಟ್ ಗಳನ್ನು ನೀಡಲು ಮುಂದಾಗಿದ್ದಾರೆ.

ಕ್ರಿಶ್ಚಿಯನ್ ಮತಾಂತರಕ್ಕೆ ಹೊಡೆತ ನೀಡಲಿದೆ ಸಮಾವೇಶ

ಈಶಾನ್ಯ ರಾಜ್ಯಗಳಲ್ಲಿ ಮುಗ್ದ ಹಿಂದೂ ಆದಿವಾಸಿಗಳನ್ನು ಮರಳು ಮಾಡಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಮಾಡುವ ಕ್ರಿಶ್ಚಿಯನ್ನರಿಗೆ ಈ ಸಮಾವೇಶ ಬಲವಾದ ಪೆಟ್ಟು ನೀಡಲಾಗಿದೆ. ಹಿಂದೂಗಳಲ್ಲಿ ಜಾಗೃತಿ ಮೂಡಿಸಿ, ಈಶಾನ್ಯ ರಾಜ್ಯಗಳಲ್ಲಿ ಹಿಂದೂಗಳ ಬಲ ಸಂಘಟಿಸುವ ಉದ್ದೇಶ ಹೊಂದಲಾಗಿದೆ. ಇತ್ತೀಚೆಗೆ ಈಶಾನ್ಯ ರಾಜ್ಯಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಜನಪ್ರೀಯತೆ ಪಡೆಯುತ್ತಿದ್ದು, ಅದಕ್ಕೆ ಸಾಕ್ಷಿಯಾಗಿ ಈ ಸಮಾವೇಶ ನಿಲ್ಲಲಿದೆ.

 

0
Shares
  • Share On Facebook
  • Tweet It




Trending Now
ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
Tulunadu News July 15, 2025
ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
Tulunadu News July 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!
    • ಜಪಾನ್ ಮ್ಯಾರಥಾನ್.. 46 ಗಂಟೆ ನಿದ್ದೆ ಮಾಡದೇ ಓಡಿದ ಕನ್ನಡತಿ ಅಶ್ವಿನಿ!
    • ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
  • Popular Posts

    • 1
      ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • 2
      ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • 3
      ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • 4
      ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • 5
      ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!

  • Privacy Policy
  • Contact
© Tulunadu Infomedia.

Press enter/return to begin your search