• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಈಶಾನ್ಯ ರಾಜ್ಯಗಳತ್ತ ಆರ್ ಎಸ್ ಎಸ್, ಇಂದು ನಡೆಯಲಿದೆ ಬೃಹತ್  ರ್ಯಾಲಿ

TNN Correspondent Posted On January 21, 2018
0


0
Shares
  • Share On Facebook
  • Tweet It

ಗುವಾಹಟಿ: ದೇಶಾದ್ಯಂತ ರಾಷ್ಟ್ರವಾದದ ಚಿಂತನೆಗಳನ್ನು ಬಿತ್ತುತ್ತಾ, ಸಮಾಜ ಸೇವೆಗೆ ಭಾರತೀಯ ಯುವ ಸಮುದಾಯವನ್ನು ನೀಡುತ್ತಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಇದೀಗ ಈಶಾನ್ಯ ರಾಜ್ಯಗಳ ಜನರಲ್ಲಿ ರಾಷ್ಟ್ರವಾದದ ಚಿಂತನೆಗಳನ್ನು ಬಿತ್ತಲು ಸಿದ್ಧತೆ ಆರಂಭಿಸಿದ್ದು, ಇಂದು ಗುಹಾಹಟಿಯಲ್ಲಿ ಬೃಹತ್ ರ್ಯಾಲಿ ಹಮ್ಮಿಕೊಂಡಿದ್ದು, ವೇದಿಕೆ ಸಿದ್ಧಗೊಂಡಿದೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಸೇರಿ ಈಶಾನ್ಯ ರಾಜ್ಯದ ಆರ್ ಎಸ್ ಎಸ್ ಪ್ರಮುಖರು ಸೇರಿ ಸಂಘದ ಪ್ರಮುಖ ಮುಖಂಡರು ಕಾರ್ಯಕ್ರಮದಲ್ಲಿ ಭಾವಹಿಸಲಿದ್ದಾರೆ. ಸುಮಾರು 75 ಸಾವಿರ ಜನರು ಕಾರ್ಯಕ್ರಮದಲ್ಲಿ ಭಾವಹಿಸುವ ನಿರೀಕ್ಷೆ ಇದೆ.

ಐದು ದಶಕಗಳ ಬಳಿಕ ಈಶಾನ್ಯ ರಾಜ್ಯದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಒಂದು ಬೃಹತ್ ರ್ಯಾಲಿಯನ್ನು ಏರ್ಪಡಿಸಿದೆ. ಇತ್ತೀಚೆಗೆ ಆರ್ ಎಸ್ ಎಸ್ ಸಮಾವೇಶದಲ್ಲಿ ಐದು ಸಾವಿರ ಜನರು ಸೇರಿಸುವುದು ಕಷ್ಟವಾಗಿತ್ತು. ಲೂಥ್ ಪೊರಿಯಾ ಹಿಂದೂ ಸಮಾವೇಶ ಹೆಸರಿಲ್ಲಿ ರ್ಯಾಲಿ ಹಮ್ಮಿಕೊಂಡಿದ್ದು ಸುಮಾರು 35 ಸಾವಿರ ಸ್ವಯಂ ಸೇವಕರಿಂದ ಸೂರ್ಯ ನಮಸ್ಕಾರ ನಡೆಯಲಿದೆ. ಸಮಾವೇಶದಲ್ಲಿ ಭಾಗವಹಿಸುವವರಿಗಾಗಿ 25 ಸಾವಿರ ಕುಟುಂಬಗಳು ಐದು ಆಹಾರದ ಪ್ಯಾಕೆಟ್ ಗಳನ್ನು ನೀಡಲು ಮುಂದಾಗಿದ್ದಾರೆ.

ಕ್ರಿಶ್ಚಿಯನ್ ಮತಾಂತರಕ್ಕೆ ಹೊಡೆತ ನೀಡಲಿದೆ ಸಮಾವೇಶ

ಈಶಾನ್ಯ ರಾಜ್ಯಗಳಲ್ಲಿ ಮುಗ್ದ ಹಿಂದೂ ಆದಿವಾಸಿಗಳನ್ನು ಮರಳು ಮಾಡಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಮಾಡುವ ಕ್ರಿಶ್ಚಿಯನ್ನರಿಗೆ ಈ ಸಮಾವೇಶ ಬಲವಾದ ಪೆಟ್ಟು ನೀಡಲಾಗಿದೆ. ಹಿಂದೂಗಳಲ್ಲಿ ಜಾಗೃತಿ ಮೂಡಿಸಿ, ಈಶಾನ್ಯ ರಾಜ್ಯಗಳಲ್ಲಿ ಹಿಂದೂಗಳ ಬಲ ಸಂಘಟಿಸುವ ಉದ್ದೇಶ ಹೊಂದಲಾಗಿದೆ. ಇತ್ತೀಚೆಗೆ ಈಶಾನ್ಯ ರಾಜ್ಯಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಜನಪ್ರೀಯತೆ ಪಡೆಯುತ್ತಿದ್ದು, ಅದಕ್ಕೆ ಸಾಕ್ಷಿಯಾಗಿ ಈ ಸಮಾವೇಶ ನಿಲ್ಲಲಿದೆ.

 

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • 2
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 3
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 4
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 5
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ

  • Privacy Policy
  • Contact
© Tulunadu Infomedia.

Press enter/return to begin your search