• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಈಶಾನ್ಯ ರಾಜ್ಯಗಳತ್ತ ಆರ್ ಎಸ್ ಎಸ್, ಇಂದು ನಡೆಯಲಿದೆ ಬೃಹತ್  ರ್ಯಾಲಿ

TNN Correspondent Posted On January 21, 2018
0


0
Shares
  • Share On Facebook
  • Tweet It

ಗುವಾಹಟಿ: ದೇಶಾದ್ಯಂತ ರಾಷ್ಟ್ರವಾದದ ಚಿಂತನೆಗಳನ್ನು ಬಿತ್ತುತ್ತಾ, ಸಮಾಜ ಸೇವೆಗೆ ಭಾರತೀಯ ಯುವ ಸಮುದಾಯವನ್ನು ನೀಡುತ್ತಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಇದೀಗ ಈಶಾನ್ಯ ರಾಜ್ಯಗಳ ಜನರಲ್ಲಿ ರಾಷ್ಟ್ರವಾದದ ಚಿಂತನೆಗಳನ್ನು ಬಿತ್ತಲು ಸಿದ್ಧತೆ ಆರಂಭಿಸಿದ್ದು, ಇಂದು ಗುಹಾಹಟಿಯಲ್ಲಿ ಬೃಹತ್ ರ್ಯಾಲಿ ಹಮ್ಮಿಕೊಂಡಿದ್ದು, ವೇದಿಕೆ ಸಿದ್ಧಗೊಂಡಿದೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಸೇರಿ ಈಶಾನ್ಯ ರಾಜ್ಯದ ಆರ್ ಎಸ್ ಎಸ್ ಪ್ರಮುಖರು ಸೇರಿ ಸಂಘದ ಪ್ರಮುಖ ಮುಖಂಡರು ಕಾರ್ಯಕ್ರಮದಲ್ಲಿ ಭಾವಹಿಸಲಿದ್ದಾರೆ. ಸುಮಾರು 75 ಸಾವಿರ ಜನರು ಕಾರ್ಯಕ್ರಮದಲ್ಲಿ ಭಾವಹಿಸುವ ನಿರೀಕ್ಷೆ ಇದೆ.

ಐದು ದಶಕಗಳ ಬಳಿಕ ಈಶಾನ್ಯ ರಾಜ್ಯದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಒಂದು ಬೃಹತ್ ರ್ಯಾಲಿಯನ್ನು ಏರ್ಪಡಿಸಿದೆ. ಇತ್ತೀಚೆಗೆ ಆರ್ ಎಸ್ ಎಸ್ ಸಮಾವೇಶದಲ್ಲಿ ಐದು ಸಾವಿರ ಜನರು ಸೇರಿಸುವುದು ಕಷ್ಟವಾಗಿತ್ತು. ಲೂಥ್ ಪೊರಿಯಾ ಹಿಂದೂ ಸಮಾವೇಶ ಹೆಸರಿಲ್ಲಿ ರ್ಯಾಲಿ ಹಮ್ಮಿಕೊಂಡಿದ್ದು ಸುಮಾರು 35 ಸಾವಿರ ಸ್ವಯಂ ಸೇವಕರಿಂದ ಸೂರ್ಯ ನಮಸ್ಕಾರ ನಡೆಯಲಿದೆ. ಸಮಾವೇಶದಲ್ಲಿ ಭಾಗವಹಿಸುವವರಿಗಾಗಿ 25 ಸಾವಿರ ಕುಟುಂಬಗಳು ಐದು ಆಹಾರದ ಪ್ಯಾಕೆಟ್ ಗಳನ್ನು ನೀಡಲು ಮುಂದಾಗಿದ್ದಾರೆ.

ಕ್ರಿಶ್ಚಿಯನ್ ಮತಾಂತರಕ್ಕೆ ಹೊಡೆತ ನೀಡಲಿದೆ ಸಮಾವೇಶ

ಈಶಾನ್ಯ ರಾಜ್ಯಗಳಲ್ಲಿ ಮುಗ್ದ ಹಿಂದೂ ಆದಿವಾಸಿಗಳನ್ನು ಮರಳು ಮಾಡಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಮಾಡುವ ಕ್ರಿಶ್ಚಿಯನ್ನರಿಗೆ ಈ ಸಮಾವೇಶ ಬಲವಾದ ಪೆಟ್ಟು ನೀಡಲಾಗಿದೆ. ಹಿಂದೂಗಳಲ್ಲಿ ಜಾಗೃತಿ ಮೂಡಿಸಿ, ಈಶಾನ್ಯ ರಾಜ್ಯಗಳಲ್ಲಿ ಹಿಂದೂಗಳ ಬಲ ಸಂಘಟಿಸುವ ಉದ್ದೇಶ ಹೊಂದಲಾಗಿದೆ. ಇತ್ತೀಚೆಗೆ ಈಶಾನ್ಯ ರಾಜ್ಯಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಜನಪ್ರೀಯತೆ ಪಡೆಯುತ್ತಿದ್ದು, ಅದಕ್ಕೆ ಸಾಕ್ಷಿಯಾಗಿ ಈ ಸಮಾವೇಶ ನಿಲ್ಲಲಿದೆ.

 

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!

  • Privacy Policy
  • Contact
© Tulunadu Infomedia.

Press enter/return to begin your search