• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಈಶಾನ್ಯ ರಾಜ್ಯಗಳತ್ತ ಆರ್ ಎಸ್ ಎಸ್, ಇಂದು ನಡೆಯಲಿದೆ ಬೃಹತ್  ರ್ಯಾಲಿ

TNN Correspondent Posted On January 21, 2018
0


0
Shares
  • Share On Facebook
  • Tweet It

ಗುವಾಹಟಿ: ದೇಶಾದ್ಯಂತ ರಾಷ್ಟ್ರವಾದದ ಚಿಂತನೆಗಳನ್ನು ಬಿತ್ತುತ್ತಾ, ಸಮಾಜ ಸೇವೆಗೆ ಭಾರತೀಯ ಯುವ ಸಮುದಾಯವನ್ನು ನೀಡುತ್ತಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಇದೀಗ ಈಶಾನ್ಯ ರಾಜ್ಯಗಳ ಜನರಲ್ಲಿ ರಾಷ್ಟ್ರವಾದದ ಚಿಂತನೆಗಳನ್ನು ಬಿತ್ತಲು ಸಿದ್ಧತೆ ಆರಂಭಿಸಿದ್ದು, ಇಂದು ಗುಹಾಹಟಿಯಲ್ಲಿ ಬೃಹತ್ ರ್ಯಾಲಿ ಹಮ್ಮಿಕೊಂಡಿದ್ದು, ವೇದಿಕೆ ಸಿದ್ಧಗೊಂಡಿದೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಸೇರಿ ಈಶಾನ್ಯ ರಾಜ್ಯದ ಆರ್ ಎಸ್ ಎಸ್ ಪ್ರಮುಖರು ಸೇರಿ ಸಂಘದ ಪ್ರಮುಖ ಮುಖಂಡರು ಕಾರ್ಯಕ್ರಮದಲ್ಲಿ ಭಾವಹಿಸಲಿದ್ದಾರೆ. ಸುಮಾರು 75 ಸಾವಿರ ಜನರು ಕಾರ್ಯಕ್ರಮದಲ್ಲಿ ಭಾವಹಿಸುವ ನಿರೀಕ್ಷೆ ಇದೆ.

ಐದು ದಶಕಗಳ ಬಳಿಕ ಈಶಾನ್ಯ ರಾಜ್ಯದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಒಂದು ಬೃಹತ್ ರ್ಯಾಲಿಯನ್ನು ಏರ್ಪಡಿಸಿದೆ. ಇತ್ತೀಚೆಗೆ ಆರ್ ಎಸ್ ಎಸ್ ಸಮಾವೇಶದಲ್ಲಿ ಐದು ಸಾವಿರ ಜನರು ಸೇರಿಸುವುದು ಕಷ್ಟವಾಗಿತ್ತು. ಲೂಥ್ ಪೊರಿಯಾ ಹಿಂದೂ ಸಮಾವೇಶ ಹೆಸರಿಲ್ಲಿ ರ್ಯಾಲಿ ಹಮ್ಮಿಕೊಂಡಿದ್ದು ಸುಮಾರು 35 ಸಾವಿರ ಸ್ವಯಂ ಸೇವಕರಿಂದ ಸೂರ್ಯ ನಮಸ್ಕಾರ ನಡೆಯಲಿದೆ. ಸಮಾವೇಶದಲ್ಲಿ ಭಾಗವಹಿಸುವವರಿಗಾಗಿ 25 ಸಾವಿರ ಕುಟುಂಬಗಳು ಐದು ಆಹಾರದ ಪ್ಯಾಕೆಟ್ ಗಳನ್ನು ನೀಡಲು ಮುಂದಾಗಿದ್ದಾರೆ.

ಕ್ರಿಶ್ಚಿಯನ್ ಮತಾಂತರಕ್ಕೆ ಹೊಡೆತ ನೀಡಲಿದೆ ಸಮಾವೇಶ

ಈಶಾನ್ಯ ರಾಜ್ಯಗಳಲ್ಲಿ ಮುಗ್ದ ಹಿಂದೂ ಆದಿವಾಸಿಗಳನ್ನು ಮರಳು ಮಾಡಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಮಾಡುವ ಕ್ರಿಶ್ಚಿಯನ್ನರಿಗೆ ಈ ಸಮಾವೇಶ ಬಲವಾದ ಪೆಟ್ಟು ನೀಡಲಾಗಿದೆ. ಹಿಂದೂಗಳಲ್ಲಿ ಜಾಗೃತಿ ಮೂಡಿಸಿ, ಈಶಾನ್ಯ ರಾಜ್ಯಗಳಲ್ಲಿ ಹಿಂದೂಗಳ ಬಲ ಸಂಘಟಿಸುವ ಉದ್ದೇಶ ಹೊಂದಲಾಗಿದೆ. ಇತ್ತೀಚೆಗೆ ಈಶಾನ್ಯ ರಾಜ್ಯಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಜನಪ್ರೀಯತೆ ಪಡೆಯುತ್ತಿದ್ದು, ಅದಕ್ಕೆ ಸಾಕ್ಷಿಯಾಗಿ ಈ ಸಮಾವೇಶ ನಿಲ್ಲಲಿದೆ.

 

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • 3
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search