• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಈಶಾನ್ಯ ರಾಜ್ಯಗಳತ್ತ ಆರ್ ಎಸ್ ಎಸ್, ಇಂದು ನಡೆಯಲಿದೆ ಬೃಹತ್  ರ್ಯಾಲಿ

TNN Correspondent Posted On January 21, 2018
0


0
Shares
  • Share On Facebook
  • Tweet It

ಗುವಾಹಟಿ: ದೇಶಾದ್ಯಂತ ರಾಷ್ಟ್ರವಾದದ ಚಿಂತನೆಗಳನ್ನು ಬಿತ್ತುತ್ತಾ, ಸಮಾಜ ಸೇವೆಗೆ ಭಾರತೀಯ ಯುವ ಸಮುದಾಯವನ್ನು ನೀಡುತ್ತಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಇದೀಗ ಈಶಾನ್ಯ ರಾಜ್ಯಗಳ ಜನರಲ್ಲಿ ರಾಷ್ಟ್ರವಾದದ ಚಿಂತನೆಗಳನ್ನು ಬಿತ್ತಲು ಸಿದ್ಧತೆ ಆರಂಭಿಸಿದ್ದು, ಇಂದು ಗುಹಾಹಟಿಯಲ್ಲಿ ಬೃಹತ್ ರ್ಯಾಲಿ ಹಮ್ಮಿಕೊಂಡಿದ್ದು, ವೇದಿಕೆ ಸಿದ್ಧಗೊಂಡಿದೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಸೇರಿ ಈಶಾನ್ಯ ರಾಜ್ಯದ ಆರ್ ಎಸ್ ಎಸ್ ಪ್ರಮುಖರು ಸೇರಿ ಸಂಘದ ಪ್ರಮುಖ ಮುಖಂಡರು ಕಾರ್ಯಕ್ರಮದಲ್ಲಿ ಭಾವಹಿಸಲಿದ್ದಾರೆ. ಸುಮಾರು 75 ಸಾವಿರ ಜನರು ಕಾರ್ಯಕ್ರಮದಲ್ಲಿ ಭಾವಹಿಸುವ ನಿರೀಕ್ಷೆ ಇದೆ.

ಐದು ದಶಕಗಳ ಬಳಿಕ ಈಶಾನ್ಯ ರಾಜ್ಯದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಒಂದು ಬೃಹತ್ ರ್ಯಾಲಿಯನ್ನು ಏರ್ಪಡಿಸಿದೆ. ಇತ್ತೀಚೆಗೆ ಆರ್ ಎಸ್ ಎಸ್ ಸಮಾವೇಶದಲ್ಲಿ ಐದು ಸಾವಿರ ಜನರು ಸೇರಿಸುವುದು ಕಷ್ಟವಾಗಿತ್ತು. ಲೂಥ್ ಪೊರಿಯಾ ಹಿಂದೂ ಸಮಾವೇಶ ಹೆಸರಿಲ್ಲಿ ರ್ಯಾಲಿ ಹಮ್ಮಿಕೊಂಡಿದ್ದು ಸುಮಾರು 35 ಸಾವಿರ ಸ್ವಯಂ ಸೇವಕರಿಂದ ಸೂರ್ಯ ನಮಸ್ಕಾರ ನಡೆಯಲಿದೆ. ಸಮಾವೇಶದಲ್ಲಿ ಭಾಗವಹಿಸುವವರಿಗಾಗಿ 25 ಸಾವಿರ ಕುಟುಂಬಗಳು ಐದು ಆಹಾರದ ಪ್ಯಾಕೆಟ್ ಗಳನ್ನು ನೀಡಲು ಮುಂದಾಗಿದ್ದಾರೆ.

ಕ್ರಿಶ್ಚಿಯನ್ ಮತಾಂತರಕ್ಕೆ ಹೊಡೆತ ನೀಡಲಿದೆ ಸಮಾವೇಶ

ಈಶಾನ್ಯ ರಾಜ್ಯಗಳಲ್ಲಿ ಮುಗ್ದ ಹಿಂದೂ ಆದಿವಾಸಿಗಳನ್ನು ಮರಳು ಮಾಡಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಮಾಡುವ ಕ್ರಿಶ್ಚಿಯನ್ನರಿಗೆ ಈ ಸಮಾವೇಶ ಬಲವಾದ ಪೆಟ್ಟು ನೀಡಲಾಗಿದೆ. ಹಿಂದೂಗಳಲ್ಲಿ ಜಾಗೃತಿ ಮೂಡಿಸಿ, ಈಶಾನ್ಯ ರಾಜ್ಯಗಳಲ್ಲಿ ಹಿಂದೂಗಳ ಬಲ ಸಂಘಟಿಸುವ ಉದ್ದೇಶ ಹೊಂದಲಾಗಿದೆ. ಇತ್ತೀಚೆಗೆ ಈಶಾನ್ಯ ರಾಜ್ಯಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಜನಪ್ರೀಯತೆ ಪಡೆಯುತ್ತಿದ್ದು, ಅದಕ್ಕೆ ಸಾಕ್ಷಿಯಾಗಿ ಈ ಸಮಾವೇಶ ನಿಲ್ಲಲಿದೆ.

 

0
Shares
  • Share On Facebook
  • Tweet It




Trending Now
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
Tulunadu News March 2, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
  • Popular Posts

    • 1
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • 2
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 3
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • 4
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

  • Privacy Policy
  • Contact
© Tulunadu Infomedia.

Press enter/return to begin your search