• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಈಶಾನ್ಯ ರಾಜ್ಯಗಳತ್ತ ಆರ್ ಎಸ್ ಎಸ್, ಇಂದು ನಡೆಯಲಿದೆ ಬೃಹತ್  ರ್ಯಾಲಿ

TNN Correspondent Posted On January 21, 2018
0


0
Shares
  • Share On Facebook
  • Tweet It

ಗುವಾಹಟಿ: ದೇಶಾದ್ಯಂತ ರಾಷ್ಟ್ರವಾದದ ಚಿಂತನೆಗಳನ್ನು ಬಿತ್ತುತ್ತಾ, ಸಮಾಜ ಸೇವೆಗೆ ಭಾರತೀಯ ಯುವ ಸಮುದಾಯವನ್ನು ನೀಡುತ್ತಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಇದೀಗ ಈಶಾನ್ಯ ರಾಜ್ಯಗಳ ಜನರಲ್ಲಿ ರಾಷ್ಟ್ರವಾದದ ಚಿಂತನೆಗಳನ್ನು ಬಿತ್ತಲು ಸಿದ್ಧತೆ ಆರಂಭಿಸಿದ್ದು, ಇಂದು ಗುಹಾಹಟಿಯಲ್ಲಿ ಬೃಹತ್ ರ್ಯಾಲಿ ಹಮ್ಮಿಕೊಂಡಿದ್ದು, ವೇದಿಕೆ ಸಿದ್ಧಗೊಂಡಿದೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಸೇರಿ ಈಶಾನ್ಯ ರಾಜ್ಯದ ಆರ್ ಎಸ್ ಎಸ್ ಪ್ರಮುಖರು ಸೇರಿ ಸಂಘದ ಪ್ರಮುಖ ಮುಖಂಡರು ಕಾರ್ಯಕ್ರಮದಲ್ಲಿ ಭಾವಹಿಸಲಿದ್ದಾರೆ. ಸುಮಾರು 75 ಸಾವಿರ ಜನರು ಕಾರ್ಯಕ್ರಮದಲ್ಲಿ ಭಾವಹಿಸುವ ನಿರೀಕ್ಷೆ ಇದೆ.

ಐದು ದಶಕಗಳ ಬಳಿಕ ಈಶಾನ್ಯ ರಾಜ್ಯದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಒಂದು ಬೃಹತ್ ರ್ಯಾಲಿಯನ್ನು ಏರ್ಪಡಿಸಿದೆ. ಇತ್ತೀಚೆಗೆ ಆರ್ ಎಸ್ ಎಸ್ ಸಮಾವೇಶದಲ್ಲಿ ಐದು ಸಾವಿರ ಜನರು ಸೇರಿಸುವುದು ಕಷ್ಟವಾಗಿತ್ತು. ಲೂಥ್ ಪೊರಿಯಾ ಹಿಂದೂ ಸಮಾವೇಶ ಹೆಸರಿಲ್ಲಿ ರ್ಯಾಲಿ ಹಮ್ಮಿಕೊಂಡಿದ್ದು ಸುಮಾರು 35 ಸಾವಿರ ಸ್ವಯಂ ಸೇವಕರಿಂದ ಸೂರ್ಯ ನಮಸ್ಕಾರ ನಡೆಯಲಿದೆ. ಸಮಾವೇಶದಲ್ಲಿ ಭಾಗವಹಿಸುವವರಿಗಾಗಿ 25 ಸಾವಿರ ಕುಟುಂಬಗಳು ಐದು ಆಹಾರದ ಪ್ಯಾಕೆಟ್ ಗಳನ್ನು ನೀಡಲು ಮುಂದಾಗಿದ್ದಾರೆ.

ಕ್ರಿಶ್ಚಿಯನ್ ಮತಾಂತರಕ್ಕೆ ಹೊಡೆತ ನೀಡಲಿದೆ ಸಮಾವೇಶ

ಈಶಾನ್ಯ ರಾಜ್ಯಗಳಲ್ಲಿ ಮುಗ್ದ ಹಿಂದೂ ಆದಿವಾಸಿಗಳನ್ನು ಮರಳು ಮಾಡಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಮಾಡುವ ಕ್ರಿಶ್ಚಿಯನ್ನರಿಗೆ ಈ ಸಮಾವೇಶ ಬಲವಾದ ಪೆಟ್ಟು ನೀಡಲಾಗಿದೆ. ಹಿಂದೂಗಳಲ್ಲಿ ಜಾಗೃತಿ ಮೂಡಿಸಿ, ಈಶಾನ್ಯ ರಾಜ್ಯಗಳಲ್ಲಿ ಹಿಂದೂಗಳ ಬಲ ಸಂಘಟಿಸುವ ಉದ್ದೇಶ ಹೊಂದಲಾಗಿದೆ. ಇತ್ತೀಚೆಗೆ ಈಶಾನ್ಯ ರಾಜ್ಯಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಜನಪ್ರೀಯತೆ ಪಡೆಯುತ್ತಿದ್ದು, ಅದಕ್ಕೆ ಸಾಕ್ಷಿಯಾಗಿ ಈ ಸಮಾವೇಶ ನಿಲ್ಲಲಿದೆ.

 

0
Shares
  • Share On Facebook
  • Tweet It




Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Tulunadu News April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search