• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಇಸ್ಲಾಮಿಗೆ ಮತಾಂತರವಾಗದ ಕಾರಣ ದಲಿತ ಕುಟುಂಬದ ಮೇಲೆ ಹಲ್ಲೆ, ಕೇಳೋರಿಲ್ಲವೇ ಅನ್ಯಾಯ?

TNN Correspondent Posted On January 21, 2018


  • Share On Facebook
  • Tweet It

ಚಂಡೀಗಡ: ದಲಿತರು ಎಂದರೆ ಇಡೀ ದೇಶಕ್ಕೇ ಕಾಳಜಿ. ಎಲ್ಲೇ ದಲಿತರ ಮೇಲೆ ಹಲ್ಲೆಯಾದರೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತದೆ. ದಮನೀತರು ಎಂಬ ಕಾರಣಕ್ಕೆ ಎಲ್ಲರೂ ಅವರನ್ನು ಬೆಂಬಲಿಸುವುದು ಸರಿಯೇ. ಆದರೆ ಹರಿಯಾಣದ ಈ ಒಂದು ಘಟನೆ ಮಾತ್ರ ದಲಿತರ ಹೆಸರಲ್ಲಿ ನಾಯಕರಾದವರ ಬಣ್ಣ ಬಯಲಾಗಿದೆ.

ಹರಿಯಾಣದ ಮೊಹಲೋಕದ ನಾಗಿನ ಬ್ಲಾಕ್ ನಲ್ಲಿ ದಲಿತ ಕುಟುಂಬವೊಂದು ಇಸ್ಲಾಮಿಗೆ ಮತಾಂತರಗೊಳ್ಳಲು ಒಪ್ಪಲಿಲ್ಲ ಎಂಬ ಒಂದೇ ಕಾರಣಕ್ಕೆ ಮುಸ್ಲಿಮರು ದಲಿತ ಕುಟುಂಬದ ಮೇಲೆ ಹಲ್ಲೆ ಮಾಡಿದ್ದರೂ, ದೇಶದ ಯಾವೊಬ್ಬ ದಲಿತ ನಾಯಕ, ಪ್ರಗತಿಪರ, ಬುದ್ಧಿಜೀವಿ ಧ್ವನಿಯೆತ್ತದೇ ಇರುವುದು ಇವರ ನಿಜವಾದ ಬಣ ಢಾಳಾಗುವಂತೆ ಮಾಡಿದೆ.

ಇತ್ತೀಚೆಗೆ ಮೇವಾತ್ ಜಿಲ್ಲೆಯಲ್ಲಿ ದಲಿತರನ್ನು ಇಸ್ಲಾಮಿಗೆ ಮತಾಂತರಗೊಳಿಸಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿದ್ದವು. ಇದರ ಬೆನ್ನಲ್ಲೇ, ನಾಗಿನ ಬ್ಲಾಕ್ ನಲ್ಲಿ ಮುಸ್ಲಿಮರು ಹಿಂದೂ ಕುಟುಂಬವನ್ನು ಮತಾಂತರಗೊಳಿಸಲು ಮುಂದಾಗಿದ್ದು, ದಲಿತರು ಅದಕ್ಕೆ ಒಪ್ಪಿಲ್ಲ.

ಇದರಿಂದ ಕುಪಿತರಾದ ಮುಸ್ಲಿಮರು ಹಗ್ಗ ಹಾಗೂ ದೊಣ್ಣೆಯಿಂದ ದಾಳಿ ಮಾಡಿ ಹಲ್ಲೆ ಮಾಡಿದ್ದಾರೆ ಎಂದು ಬ್ಲಾಕಿನ ಜನ ತಿಳಿಸಿದ್ದಾರೆ. ಅಲ್ಲದೆ ಕಿಶನ್ ಎಂಬುವವರು ಒಬ್ಬ ಮಹಿಳೆ ಸೇರಿ ಐವರು ಮುಸ್ಲಿಮರಾದ ಇಸ್ಲಾಂ, ತೌಫಿಕ್, ಮೊಸ್ಸಿಂ, ಅತಾರು ಹಾಗೂ ಆಸ್ಮಿನಾ ಎಂಬುವವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಒಂದು ದಲಿತ ಕುಟುಂಬದ ಮೇಲೆ ಇಷ್ಟೆಲ್ಲ ಹಲ್ಲೆಯಾದರೂ, ಹಲ್ಲೆ ಮಾಡಿದವರು ಮುಸ್ಲಿಮರು ಎಂಬ ಕಾರಣಕ್ಕಾಗಿ ಯಾವೊಬ್ಬ ಪ್ರಗತಿಪರ, ಜೀವಪರರೂ ಈ ಕುರಿತು ಸೊಲ್ಲೆತ್ತದೇ ಇರುವುದು ದುರಂತವೇ ಸರಿ.

  • Share On Facebook
  • Tweet It


- Advertisement -


Trending Now
ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ
Tulunadu News September 29, 2023
ಎಂಪಿ: ಅತ್ಯಾಚಾರ ಆರೋಪಿ ಎನ್ಕೌಂಟರ್
Tulunadu News September 29, 2023
Leave A Reply

  • Recent Posts

    • ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ
    • ಎಂಪಿ: ಅತ್ಯಾಚಾರ ಆರೋಪಿ ಎನ್ಕೌಂಟರ್
    • ಶಿಕ್ಷಕರು ಇಲ್ಲ, ಬಸ್ಸು ಇಲ್ಲ, ಬಾರ್ ಇದೆ!
    • ಆತ್ಮಹತ್ಯೆ ಸೈಟ್ ಗೂಗಲ್ ಸರ್ಚ್ ಮಾಡಿದ್ರೆ ಪೊಲೀಸರಿಗೆ ಗೊತ್ತಾಗುತ್ತೆ!
    • ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!
    • ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
    • ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಟೆ ಡೇಟ್ ಫಿಕ್ಸ್!
    • ಮಾಂಸಾಹಾರಕ್ಕೆ ಹಲಾಲ್, ಸಸ್ಯಾಹಾರಕ್ಕೆ ಸಾತ್ವಿಕ್!
    • ಮದ್ಯ: ಗೋವಾ ಕನಿಷ್ಟ, ಕರ್ನಾಟಕ ಗರಿಷ್ಟ!
    • ರೈಲು ಬೋಗಿಗಳು ಆವತ್ತು ಮತ್ತು ಇವತ್ತು!
  • Popular Posts

    • 1
      ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ
    • 2
      ಎಂಪಿ: ಅತ್ಯಾಚಾರ ಆರೋಪಿ ಎನ್ಕೌಂಟರ್
    • 3
      ಶಿಕ್ಷಕರು ಇಲ್ಲ, ಬಸ್ಸು ಇಲ್ಲ, ಬಾರ್ ಇದೆ!
    • 4
      ಆತ್ಮಹತ್ಯೆ ಸೈಟ್ ಗೂಗಲ್ ಸರ್ಚ್ ಮಾಡಿದ್ರೆ ಪೊಲೀಸರಿಗೆ ಗೊತ್ತಾಗುತ್ತೆ!
    • 5
      ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search