• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಇಸ್ಲಾಮಿಗೆ ಮತಾಂತರವಾಗದ ಕಾರಣ ದಲಿತ ಕುಟುಂಬದ ಮೇಲೆ ಹಲ್ಲೆ, ಕೇಳೋರಿಲ್ಲವೇ ಅನ್ಯಾಯ?

TNN Correspondent Posted On January 21, 2018


  • Share On Facebook
  • Tweet It

ಚಂಡೀಗಡ: ದಲಿತರು ಎಂದರೆ ಇಡೀ ದೇಶಕ್ಕೇ ಕಾಳಜಿ. ಎಲ್ಲೇ ದಲಿತರ ಮೇಲೆ ಹಲ್ಲೆಯಾದರೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತದೆ. ದಮನೀತರು ಎಂಬ ಕಾರಣಕ್ಕೆ ಎಲ್ಲರೂ ಅವರನ್ನು ಬೆಂಬಲಿಸುವುದು ಸರಿಯೇ. ಆದರೆ ಹರಿಯಾಣದ ಈ ಒಂದು ಘಟನೆ ಮಾತ್ರ ದಲಿತರ ಹೆಸರಲ್ಲಿ ನಾಯಕರಾದವರ ಬಣ್ಣ ಬಯಲಾಗಿದೆ.

ಹರಿಯಾಣದ ಮೊಹಲೋಕದ ನಾಗಿನ ಬ್ಲಾಕ್ ನಲ್ಲಿ ದಲಿತ ಕುಟುಂಬವೊಂದು ಇಸ್ಲಾಮಿಗೆ ಮತಾಂತರಗೊಳ್ಳಲು ಒಪ್ಪಲಿಲ್ಲ ಎಂಬ ಒಂದೇ ಕಾರಣಕ್ಕೆ ಮುಸ್ಲಿಮರು ದಲಿತ ಕುಟುಂಬದ ಮೇಲೆ ಹಲ್ಲೆ ಮಾಡಿದ್ದರೂ, ದೇಶದ ಯಾವೊಬ್ಬ ದಲಿತ ನಾಯಕ, ಪ್ರಗತಿಪರ, ಬುದ್ಧಿಜೀವಿ ಧ್ವನಿಯೆತ್ತದೇ ಇರುವುದು ಇವರ ನಿಜವಾದ ಬಣ ಢಾಳಾಗುವಂತೆ ಮಾಡಿದೆ.

ಇತ್ತೀಚೆಗೆ ಮೇವಾತ್ ಜಿಲ್ಲೆಯಲ್ಲಿ ದಲಿತರನ್ನು ಇಸ್ಲಾಮಿಗೆ ಮತಾಂತರಗೊಳಿಸಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿದ್ದವು. ಇದರ ಬೆನ್ನಲ್ಲೇ, ನಾಗಿನ ಬ್ಲಾಕ್ ನಲ್ಲಿ ಮುಸ್ಲಿಮರು ಹಿಂದೂ ಕುಟುಂಬವನ್ನು ಮತಾಂತರಗೊಳಿಸಲು ಮುಂದಾಗಿದ್ದು, ದಲಿತರು ಅದಕ್ಕೆ ಒಪ್ಪಿಲ್ಲ.

ಇದರಿಂದ ಕುಪಿತರಾದ ಮುಸ್ಲಿಮರು ಹಗ್ಗ ಹಾಗೂ ದೊಣ್ಣೆಯಿಂದ ದಾಳಿ ಮಾಡಿ ಹಲ್ಲೆ ಮಾಡಿದ್ದಾರೆ ಎಂದು ಬ್ಲಾಕಿನ ಜನ ತಿಳಿಸಿದ್ದಾರೆ. ಅಲ್ಲದೆ ಕಿಶನ್ ಎಂಬುವವರು ಒಬ್ಬ ಮಹಿಳೆ ಸೇರಿ ಐವರು ಮುಸ್ಲಿಮರಾದ ಇಸ್ಲಾಂ, ತೌಫಿಕ್, ಮೊಸ್ಸಿಂ, ಅತಾರು ಹಾಗೂ ಆಸ್ಮಿನಾ ಎಂಬುವವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಒಂದು ದಲಿತ ಕುಟುಂಬದ ಮೇಲೆ ಇಷ್ಟೆಲ್ಲ ಹಲ್ಲೆಯಾದರೂ, ಹಲ್ಲೆ ಮಾಡಿದವರು ಮುಸ್ಲಿಮರು ಎಂಬ ಕಾರಣಕ್ಕಾಗಿ ಯಾವೊಬ್ಬ ಪ್ರಗತಿಪರ, ಜೀವಪರರೂ ಈ ಕುರಿತು ಸೊಲ್ಲೆತ್ತದೇ ಇರುವುದು ದುರಂತವೇ ಸರಿ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search