• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇಸ್ಲಾಮಿಗೆ ಮತಾಂತರವಾಗದ ಕಾರಣ ದಲಿತ ಕುಟುಂಬದ ಮೇಲೆ ಹಲ್ಲೆ, ಕೇಳೋರಿಲ್ಲವೇ ಅನ್ಯಾಯ?

TNN Correspondent Posted On January 21, 2018
0


0
Shares
  • Share On Facebook
  • Tweet It

ಚಂಡೀಗಡ: ದಲಿತರು ಎಂದರೆ ಇಡೀ ದೇಶಕ್ಕೇ ಕಾಳಜಿ. ಎಲ್ಲೇ ದಲಿತರ ಮೇಲೆ ಹಲ್ಲೆಯಾದರೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತದೆ. ದಮನೀತರು ಎಂಬ ಕಾರಣಕ್ಕೆ ಎಲ್ಲರೂ ಅವರನ್ನು ಬೆಂಬಲಿಸುವುದು ಸರಿಯೇ. ಆದರೆ ಹರಿಯಾಣದ ಈ ಒಂದು ಘಟನೆ ಮಾತ್ರ ದಲಿತರ ಹೆಸರಲ್ಲಿ ನಾಯಕರಾದವರ ಬಣ್ಣ ಬಯಲಾಗಿದೆ.

ಹರಿಯಾಣದ ಮೊಹಲೋಕದ ನಾಗಿನ ಬ್ಲಾಕ್ ನಲ್ಲಿ ದಲಿತ ಕುಟುಂಬವೊಂದು ಇಸ್ಲಾಮಿಗೆ ಮತಾಂತರಗೊಳ್ಳಲು ಒಪ್ಪಲಿಲ್ಲ ಎಂಬ ಒಂದೇ ಕಾರಣಕ್ಕೆ ಮುಸ್ಲಿಮರು ದಲಿತ ಕುಟುಂಬದ ಮೇಲೆ ಹಲ್ಲೆ ಮಾಡಿದ್ದರೂ, ದೇಶದ ಯಾವೊಬ್ಬ ದಲಿತ ನಾಯಕ, ಪ್ರಗತಿಪರ, ಬುದ್ಧಿಜೀವಿ ಧ್ವನಿಯೆತ್ತದೇ ಇರುವುದು ಇವರ ನಿಜವಾದ ಬಣ ಢಾಳಾಗುವಂತೆ ಮಾಡಿದೆ.

ಇತ್ತೀಚೆಗೆ ಮೇವಾತ್ ಜಿಲ್ಲೆಯಲ್ಲಿ ದಲಿತರನ್ನು ಇಸ್ಲಾಮಿಗೆ ಮತಾಂತರಗೊಳಿಸಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿದ್ದವು. ಇದರ ಬೆನ್ನಲ್ಲೇ, ನಾಗಿನ ಬ್ಲಾಕ್ ನಲ್ಲಿ ಮುಸ್ಲಿಮರು ಹಿಂದೂ ಕುಟುಂಬವನ್ನು ಮತಾಂತರಗೊಳಿಸಲು ಮುಂದಾಗಿದ್ದು, ದಲಿತರು ಅದಕ್ಕೆ ಒಪ್ಪಿಲ್ಲ.

ಇದರಿಂದ ಕುಪಿತರಾದ ಮುಸ್ಲಿಮರು ಹಗ್ಗ ಹಾಗೂ ದೊಣ್ಣೆಯಿಂದ ದಾಳಿ ಮಾಡಿ ಹಲ್ಲೆ ಮಾಡಿದ್ದಾರೆ ಎಂದು ಬ್ಲಾಕಿನ ಜನ ತಿಳಿಸಿದ್ದಾರೆ. ಅಲ್ಲದೆ ಕಿಶನ್ ಎಂಬುವವರು ಒಬ್ಬ ಮಹಿಳೆ ಸೇರಿ ಐವರು ಮುಸ್ಲಿಮರಾದ ಇಸ್ಲಾಂ, ತೌಫಿಕ್, ಮೊಸ್ಸಿಂ, ಅತಾರು ಹಾಗೂ ಆಸ್ಮಿನಾ ಎಂಬುವವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಒಂದು ದಲಿತ ಕುಟುಂಬದ ಮೇಲೆ ಇಷ್ಟೆಲ್ಲ ಹಲ್ಲೆಯಾದರೂ, ಹಲ್ಲೆ ಮಾಡಿದವರು ಮುಸ್ಲಿಮರು ಎಂಬ ಕಾರಣಕ್ಕಾಗಿ ಯಾವೊಬ್ಬ ಪ್ರಗತಿಪರ, ಜೀವಪರರೂ ಈ ಕುರಿತು ಸೊಲ್ಲೆತ್ತದೇ ಇರುವುದು ದುರಂತವೇ ಸರಿ.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
  • Popular Posts

    • 1
      ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • 2
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search