• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದಕ್ಷಿಣ ಕನ್ನಡ ಎಸ್ಪಿ ಸುಧೀರ್ ವರ್ಗಾವಣೆ, ಸಿಎಂ ಸಾಹೇಬ್ರೇ ದಕ್ಷ ಅಧಿಕಾರಿಗಳು ಬೇಡವೇ ನಿಮಗೆ?

TNN Correspondent Posted On January 21, 2018
0


0
Shares
  • Share On Facebook
  • Tweet It

ಮಂಗಳೂರು: ಸಿ.ಶಿಖಾ, ಅನುಪಮಾ ಶೆಣೈ, ಎಂ.ಕೆ.ಗಣಪತಿ ವರ್ಗಾವಣೆ ವಿಷಯದಲ್ಲಿ ರಾಜ್ಯ ಸರ್ಕಾರದ ಮನೋಭಾವನೆ ಜನರಿಗೆ ಗೊತ್ತಾಗಿದ್ದು ಹಳೇ ವಿಷಯ. ಈಗ ಅಂಥಾದ್ದೇ ಪ್ರಕರಣದಲ್ಲಿ ಮತ್ತೆ ರಾಜ್ಯ ಸರ್ಕಾರದ ದಕ್ಷ ಅಧಿಕಾರಿಗಳ ಮೇಲೆ ಕೆಂಗಣ್ಣು ಬೀರಿರುವುದು ಬಹಿರಂಗವಾಗಿದೆ.

ಹೌದು, ದಕ್ಷಿಣ ಕನ್ನಡದ ಎಸ್ಪಿಯಾಗಿ ದಕ್ಷ ಅಧಿಕಾರಿ ಎಂದು ಹೆಸರು ಮಾಡಿದ್ದ ಸುಧೀರ್ ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಅಲ್ಲದೆ ನೂತನ ಎಸ್ಪಿಯಾಗಿ ಬೆಳಗಾವಿ ಎಸ್ಪಿ ಡಾ.ರವಿಕಾಂತೇಗೌಡ ಅವರನ್ನು ಶೀಘ್ರವೇ ನೇಮಿಸಲಾಗಿದೆ.

ಇದೆಲ್ಲ ಏನನ್ನು ತೋರಿಸುತ್ತದೆ. ಯಾವುದೇ ಒಬ್ಬ ಎಸ್ಪಿ ಬೇರೆ ಜಿಲ್ಲೆಗೆ ವರ್ಗಾವಣೆಯಾದರೆ ಅಲ್ಲಿನ ಪರಿಸ್ಥಿತಿ ಅರಿತು ಶಾಂತಿ-ಸುವ್ಯವಸ್ಥೆ ಕಾಪಾಡಲು ಸಮಯ ಬೇಕಾಗುತ್ತದೆ. ಮೊದಲೇ ದಕ್ಷಿಣ ಕನ್ನಡದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದ್ದು, ದಕ್ಷ ಅಧಿಕಾರಿಯನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಏನು ಮಾಡಲು ಹೊರಟಿದೆ ಎಂದು ದಕ್ಷಿಣ ಕನ್ನಡದ ಜನ ಪ್ರಶ್ನಿಸುತ್ತಿದ್ದಾರೆ.

ಬಂಟ್ವಾಳದಲ್ಲಿ ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಪ್ರಕರಣ ಭೇದಿಸುವಲ್ಲಿ ಮಹತ್ತರ ಪಾತ್ರ ನಿರ್ವಹಿಸಿದ್ದ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾದ್ಯಂತ ದಕ್ಷ ಅಧಿಕಾರಿ ಎಂಬ ಹೆಸರು ಗಳಿಸಿದ್ದರು. ಅಷ್ಟೇ ಅಲ್ಲದೆ ಹಲವು ಪ್ರಕರಣ, ರೌಡಿಸಂ ನಿಯಂತ್ರಣ ಮಾಡುವಲ್ಲಿ ಯಶಸ್ವಿಯಾಗಿದ್ದರು. ಹೀಗಿದ್ದರೂ ಭೂಷಣ ರಾವ್ ಬೊರಸೆ ಅವರಂತೆ ಮತ್ತೊಬ್ಬ ದಕ್ಷ ಅಧಿಕಾರಿಯನ್ನು ವರ್ಗಾವಣೆ ಮಾಡುವ ಮೂಲಕ ಸರ್ಕಾರ ದಕ್ಷ ಅಧಿಕಾರಿಗಳು ತಮಗೆ ಬೇಡ ಎಂಬ ಸಂದೇಶ ರವಾನಿಸಿದ್ದು ಸರಿಯಲ್ಲ ಎಂಬ ಖಂಡನೆ ವ್ಯಕ್ತವಾಗುತ್ತಿದೆ. ಅಲ್ಲದೆ ಇದರ ಹಿಂದೆ ರಾಜಕಾರಣಿಗಳ ಕೈವಾಡ ಸಹ ಇದೆ ಎಂಬ ಆರೋಪಗಳಿವೆ.

0
Shares
  • Share On Facebook
  • Tweet It




Trending Now
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
  • Popular Posts

    • 1
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 2
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 3
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 4
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 5
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ

  • Privacy Policy
  • Contact
© Tulunadu Infomedia.

Press enter/return to begin your search