• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜರ್ಮನಿಯಲ್ಲಿ ಹಿಂದೂ ದೇವಾಲಯ ನಿರ್ಮಾಣ ಮಾಡಲು ಆಶೀರ್ವಾದ ಮಾಡಿತು ಗೋವು, ನಮ್ಮವರಿಗೆ ಗೋವೆಂದರೆ ನೋವು!

TNN Correspondent Posted On January 22, 2018
0


0
Shares
  • Share On Facebook
  • Tweet It

ಬರ್ಲಿನ್: ಗೋವು ಎಂದರೆ ಭಾರತದಲ್ಲಿ ಮಾತ್ರವಲ್ಲ, ಅನ್ಯ ದೇಶಗಳಲ್ಲೂ ಪೂಜ್ಯನೀಯ ಭಾವನೆಯಿಂದ ನೋಡುತ್ತಾರೆ ಎಂಬುದು ಸಾಬೀತಾಗಿದೆ.

ಜರ್ಮನಿಯ ಬ್ರೆಮೆನ್ ಎಂಬ ಪ್ರದೇಶದಲ್ಲಿ ಹಿಂದೂಗಳು ದೇವಾಲಯ ಕಟ್ಟಲು ಗೋವಿನ ಆಶೀರ್ವಾದ ಪಡೆದಿದ್ದು, ದೇವಾಲಯ ನಿರ್ಮಾಣಕ್ಕೆ ಹಸು ಅನುಮತಿ ನೀಡಿದೆ ಎಂದೇ ಭಾವಿಸಲಾಗಿದೆ.

ಹೌದು, ಜರ್ಮನಿಯ ಈ ಪ್ರದೇಶದಲ್ಲಿ ಸುಮಾರು 300 ಹಿಂದೂ ಕುಟುಂಬಗಳಿದ್ದು, ಹಿಂದೂ ದೇವಾಲಯ ಕಟ್ಟಲು ತೀರ್ಮಾನಿಸಿದ್ದಾರೆ. ಅದಕ್ಕಾಗಿ ಜಾಗವೊಂದನ್ನು ಸಹ ನಿಗದಿಪಡಿಸಿದ್ದು, ಸಂಪ್ರದಾಯದಂತೆ ಗೋವಿನ ಅನುಮತಿ ಪಡೆದಿದ್ದಾರೆ. ಅದಕ್ಕಾಗಿ ರೈತ ಫ್ರ್ಯಾಂಕ್ ಇಮ್ಹಾಫ್ ಎಂಬುವವರ ಮಾಡೆಲ್ ಎಂಬ ಗೋವನ್ನು ದೇವಾಲಯ ನಿರ್ಮಾಣ ಮಾಡಲು ನಿಗದಿಪಡಿಸಿರುವ ಜಾಗಕ್ಕೆ ಕರೆದುಕೊಂಡು ಬಂದು ಆಶೀರ್ವಾದ ಪಡೆದಿದ್ದಾರೆ. ನಂಬಿಕೆಯ ಪ್ರಕಾರ, ಗೋವು ದೇವಾಲಯ ನಿರ್ಮಾಣ ಮಾಡುವ ಸ್ಥಳದಲ್ಲಿ ಕೆಲಹೊತ್ತು ನಿಂತರೆ ದೇವಾಲಯ ನಿರ್ಮಾಣಕ್ಕೆ ಅನುಮತಿ ಸಿಕ್ಕಿದೆ ಎಂದು, ಹಾಗೂ ನಿಲ್ಲದಿದ್ದರೆ ಬೇಡ ಎಂದು ಅರ್ಥ. ಅದರಂತೆ ಸ್ಥಳದಲ್ಲಿ ಮಾಡೆಲ್ ಕೆಲಹೊತ್ತು ನಿಂತಿದ್ದು, ದೇವಾಲಯ ನಿರ್ಮಾಣಕ್ಕೆ ಅನುಮತಿ ನೀಡಿದೆ ಎಂದೇ ನಂಬಲಾಗಿದೆ.

ದೇವಾಲಯ ನಿರ್ಮಿಸಲು ಗೋವು ಅನುಮತಿ ನೀಡಿದೆ. ಈ ಪ್ರಾಶಸ್ತ್ಯವಾದ ಸ್ಥಳದಲ್ಲಿ ನಾವು ಹಿಂದೂ ದೇವಾಲಯ ನಿರ್ಮಿಸುತ್ತೇವೆ ಎಂದು ಹಿಂದೂಗಳ ಮುಖಂಡ ಪದ್ಮನಾಥನ್ ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಭಾರತೀಯರೂ ಸೇರಿ ಸುಮಾರು 10 ಸಾವಿರ ಹಿಂದೂಗಳು ವಾಸಿಸುತ್ತಾರೆ.

ವಿದೇಶದಲ್ಲೂ ಗೋವು ಎಂದರೆ ಪೂಜ್ಯನೀಯ ಭಾವನೆಯಿದ್ದು, ದುರದೃಷ್ಟವಶಾತ್ ಭಾರತದಲ್ಲಿ ಮಾತ್ರ ಗೋವು ಎಂದರೆ ತಿನ್ನುವ ಮಾಂಸ ಎಂದೇ ಭಾವಿಸುವವರೂ ಇದ್ದಾರೆ.

0
Shares
  • Share On Facebook
  • Tweet It


- Advertisement -


Trending Now
ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
Tulunadu News June 20, 2025
ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
Tulunadu News June 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
    • ಹಿಂದೂಗಳು 3 ಮಕ್ಕಳನ್ನು ಹೆರಲು ಕೊಪ್ಪಳದಲ್ಲಿ ತೊಗಾಡಿಯಾ ಕರೆ!
    • ಬೈಕ್ ಟ್ಯಾಕ್ಸಿ ಬ್ಯಾನ್ ನಿಂದ ಬೆಂಗಳೂರಿನ 1 ಲಕ್ಷ ಯುವಕರ ಉದ್ಯೋಗಕ್ಕೆ ಕುತ್ತು!
    • ಯುಪಿಐನಲ್ಲಿ ಇನ್ನು ಹಣ ವರ್ಗಾವಣೆಗೆ 15 ಸೆಕೆಂಡ್ ಸಾಕು!
  • Popular Posts

    • 1
      ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • 2
      ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • 3
      ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • 4
      ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • 5
      ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search