• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಜರ್ಮನಿಯಲ್ಲಿ ಹಿಂದೂ ದೇವಾಲಯ ನಿರ್ಮಾಣ ಮಾಡಲು ಆಶೀರ್ವಾದ ಮಾಡಿತು ಗೋವು, ನಮ್ಮವರಿಗೆ ಗೋವೆಂದರೆ ನೋವು!

TNN Correspondent Posted On January 22, 2018


  • Share On Facebook
  • Tweet It

ಬರ್ಲಿನ್: ಗೋವು ಎಂದರೆ ಭಾರತದಲ್ಲಿ ಮಾತ್ರವಲ್ಲ, ಅನ್ಯ ದೇಶಗಳಲ್ಲೂ ಪೂಜ್ಯನೀಯ ಭಾವನೆಯಿಂದ ನೋಡುತ್ತಾರೆ ಎಂಬುದು ಸಾಬೀತಾಗಿದೆ.

ಜರ್ಮನಿಯ ಬ್ರೆಮೆನ್ ಎಂಬ ಪ್ರದೇಶದಲ್ಲಿ ಹಿಂದೂಗಳು ದೇವಾಲಯ ಕಟ್ಟಲು ಗೋವಿನ ಆಶೀರ್ವಾದ ಪಡೆದಿದ್ದು, ದೇವಾಲಯ ನಿರ್ಮಾಣಕ್ಕೆ ಹಸು ಅನುಮತಿ ನೀಡಿದೆ ಎಂದೇ ಭಾವಿಸಲಾಗಿದೆ.

ಹೌದು, ಜರ್ಮನಿಯ ಈ ಪ್ರದೇಶದಲ್ಲಿ ಸುಮಾರು 300 ಹಿಂದೂ ಕುಟುಂಬಗಳಿದ್ದು, ಹಿಂದೂ ದೇವಾಲಯ ಕಟ್ಟಲು ತೀರ್ಮಾನಿಸಿದ್ದಾರೆ. ಅದಕ್ಕಾಗಿ ಜಾಗವೊಂದನ್ನು ಸಹ ನಿಗದಿಪಡಿಸಿದ್ದು, ಸಂಪ್ರದಾಯದಂತೆ ಗೋವಿನ ಅನುಮತಿ ಪಡೆದಿದ್ದಾರೆ. ಅದಕ್ಕಾಗಿ ರೈತ ಫ್ರ್ಯಾಂಕ್ ಇಮ್ಹಾಫ್ ಎಂಬುವವರ ಮಾಡೆಲ್ ಎಂಬ ಗೋವನ್ನು ದೇವಾಲಯ ನಿರ್ಮಾಣ ಮಾಡಲು ನಿಗದಿಪಡಿಸಿರುವ ಜಾಗಕ್ಕೆ ಕರೆದುಕೊಂಡು ಬಂದು ಆಶೀರ್ವಾದ ಪಡೆದಿದ್ದಾರೆ. ನಂಬಿಕೆಯ ಪ್ರಕಾರ, ಗೋವು ದೇವಾಲಯ ನಿರ್ಮಾಣ ಮಾಡುವ ಸ್ಥಳದಲ್ಲಿ ಕೆಲಹೊತ್ತು ನಿಂತರೆ ದೇವಾಲಯ ನಿರ್ಮಾಣಕ್ಕೆ ಅನುಮತಿ ಸಿಕ್ಕಿದೆ ಎಂದು, ಹಾಗೂ ನಿಲ್ಲದಿದ್ದರೆ ಬೇಡ ಎಂದು ಅರ್ಥ. ಅದರಂತೆ ಸ್ಥಳದಲ್ಲಿ ಮಾಡೆಲ್ ಕೆಲಹೊತ್ತು ನಿಂತಿದ್ದು, ದೇವಾಲಯ ನಿರ್ಮಾಣಕ್ಕೆ ಅನುಮತಿ ನೀಡಿದೆ ಎಂದೇ ನಂಬಲಾಗಿದೆ.

ದೇವಾಲಯ ನಿರ್ಮಿಸಲು ಗೋವು ಅನುಮತಿ ನೀಡಿದೆ. ಈ ಪ್ರಾಶಸ್ತ್ಯವಾದ ಸ್ಥಳದಲ್ಲಿ ನಾವು ಹಿಂದೂ ದೇವಾಲಯ ನಿರ್ಮಿಸುತ್ತೇವೆ ಎಂದು ಹಿಂದೂಗಳ ಮುಖಂಡ ಪದ್ಮನಾಥನ್ ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಭಾರತೀಯರೂ ಸೇರಿ ಸುಮಾರು 10 ಸಾವಿರ ಹಿಂದೂಗಳು ವಾಸಿಸುತ್ತಾರೆ.

ವಿದೇಶದಲ್ಲೂ ಗೋವು ಎಂದರೆ ಪೂಜ್ಯನೀಯ ಭಾವನೆಯಿದ್ದು, ದುರದೃಷ್ಟವಶಾತ್ ಭಾರತದಲ್ಲಿ ಮಾತ್ರ ಗೋವು ಎಂದರೆ ತಿನ್ನುವ ಮಾಂಸ ಎಂದೇ ಭಾವಿಸುವವರೂ ಇದ್ದಾರೆ.

  • Share On Facebook
  • Tweet It


- Advertisement -


Trending Now
ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
Tulunadu News February 1, 2023
ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
Tulunadu News January 31, 2023
Leave A Reply

  • Recent Posts

    • ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
    • ನಕಲಿ ಕಾಂತಾರಗಳು ನಮ್ಮ ನಂಬಿಕೆಗೆ ಪೆಟ್ಟು ಕೊಡಬಾರದು!!
    • ಶರದ್ ಪವಾರ್ ಕೂಡ ಗಡಿಯಲ್ಲಿ ಕಡ್ಡಿ ಅಲ್ಲಾಡಿಸಲು ಹೊರಟಿದ್ದಾರೆ!
    • ಮಂಗಳಾ ಕ್ರೀಡಾಂಗಣದ ಹೊರಗೆ ಸಿಂಗಾರ, ಒಳಗೆ ಗೋಳಿಸೊಪ್ಪು!!
  • Popular Posts

    • 1
      ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • 2
      ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • 3
      ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • 4
      ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • 5
      ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search