• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜರ್ಮನಿಯಲ್ಲಿ ಹಿಂದೂ ದೇವಾಲಯ ನಿರ್ಮಾಣ ಮಾಡಲು ಆಶೀರ್ವಾದ ಮಾಡಿತು ಗೋವು, ನಮ್ಮವರಿಗೆ ಗೋವೆಂದರೆ ನೋವು!

TNN Correspondent Posted On January 22, 2018
0


0
Shares
  • Share On Facebook
  • Tweet It

ಬರ್ಲಿನ್: ಗೋವು ಎಂದರೆ ಭಾರತದಲ್ಲಿ ಮಾತ್ರವಲ್ಲ, ಅನ್ಯ ದೇಶಗಳಲ್ಲೂ ಪೂಜ್ಯನೀಯ ಭಾವನೆಯಿಂದ ನೋಡುತ್ತಾರೆ ಎಂಬುದು ಸಾಬೀತಾಗಿದೆ.

ಜರ್ಮನಿಯ ಬ್ರೆಮೆನ್ ಎಂಬ ಪ್ರದೇಶದಲ್ಲಿ ಹಿಂದೂಗಳು ದೇವಾಲಯ ಕಟ್ಟಲು ಗೋವಿನ ಆಶೀರ್ವಾದ ಪಡೆದಿದ್ದು, ದೇವಾಲಯ ನಿರ್ಮಾಣಕ್ಕೆ ಹಸು ಅನುಮತಿ ನೀಡಿದೆ ಎಂದೇ ಭಾವಿಸಲಾಗಿದೆ.

ಹೌದು, ಜರ್ಮನಿಯ ಈ ಪ್ರದೇಶದಲ್ಲಿ ಸುಮಾರು 300 ಹಿಂದೂ ಕುಟುಂಬಗಳಿದ್ದು, ಹಿಂದೂ ದೇವಾಲಯ ಕಟ್ಟಲು ತೀರ್ಮಾನಿಸಿದ್ದಾರೆ. ಅದಕ್ಕಾಗಿ ಜಾಗವೊಂದನ್ನು ಸಹ ನಿಗದಿಪಡಿಸಿದ್ದು, ಸಂಪ್ರದಾಯದಂತೆ ಗೋವಿನ ಅನುಮತಿ ಪಡೆದಿದ್ದಾರೆ. ಅದಕ್ಕಾಗಿ ರೈತ ಫ್ರ್ಯಾಂಕ್ ಇಮ್ಹಾಫ್ ಎಂಬುವವರ ಮಾಡೆಲ್ ಎಂಬ ಗೋವನ್ನು ದೇವಾಲಯ ನಿರ್ಮಾಣ ಮಾಡಲು ನಿಗದಿಪಡಿಸಿರುವ ಜಾಗಕ್ಕೆ ಕರೆದುಕೊಂಡು ಬಂದು ಆಶೀರ್ವಾದ ಪಡೆದಿದ್ದಾರೆ. ನಂಬಿಕೆಯ ಪ್ರಕಾರ, ಗೋವು ದೇವಾಲಯ ನಿರ್ಮಾಣ ಮಾಡುವ ಸ್ಥಳದಲ್ಲಿ ಕೆಲಹೊತ್ತು ನಿಂತರೆ ದೇವಾಲಯ ನಿರ್ಮಾಣಕ್ಕೆ ಅನುಮತಿ ಸಿಕ್ಕಿದೆ ಎಂದು, ಹಾಗೂ ನಿಲ್ಲದಿದ್ದರೆ ಬೇಡ ಎಂದು ಅರ್ಥ. ಅದರಂತೆ ಸ್ಥಳದಲ್ಲಿ ಮಾಡೆಲ್ ಕೆಲಹೊತ್ತು ನಿಂತಿದ್ದು, ದೇವಾಲಯ ನಿರ್ಮಾಣಕ್ಕೆ ಅನುಮತಿ ನೀಡಿದೆ ಎಂದೇ ನಂಬಲಾಗಿದೆ.

ದೇವಾಲಯ ನಿರ್ಮಿಸಲು ಗೋವು ಅನುಮತಿ ನೀಡಿದೆ. ಈ ಪ್ರಾಶಸ್ತ್ಯವಾದ ಸ್ಥಳದಲ್ಲಿ ನಾವು ಹಿಂದೂ ದೇವಾಲಯ ನಿರ್ಮಿಸುತ್ತೇವೆ ಎಂದು ಹಿಂದೂಗಳ ಮುಖಂಡ ಪದ್ಮನಾಥನ್ ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಭಾರತೀಯರೂ ಸೇರಿ ಸುಮಾರು 10 ಸಾವಿರ ಹಿಂದೂಗಳು ವಾಸಿಸುತ್ತಾರೆ.

ವಿದೇಶದಲ್ಲೂ ಗೋವು ಎಂದರೆ ಪೂಜ್ಯನೀಯ ಭಾವನೆಯಿದ್ದು, ದುರದೃಷ್ಟವಶಾತ್ ಭಾರತದಲ್ಲಿ ಮಾತ್ರ ಗೋವು ಎಂದರೆ ತಿನ್ನುವ ಮಾಂಸ ಎಂದೇ ಭಾವಿಸುವವರೂ ಇದ್ದಾರೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search