• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಎಸ್ ಡಿಪಿಐ ಕಾರ್ಯಕರ್ತರ ನಿಜಬಣ್ಣ ಬಯಲು, ಎಬಿವಿಪಿ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ನಾಲ್ವರ ಬಂಧನ!

TNN Correspondent Posted On January 22, 2018
0


0
Shares
  • Share On Facebook
  • Tweet It

ತಿರುವನಂತಪುರ: ಕೇರಳದಲ್ಲಿ ಹಿಂದೂಗಳು, ಬಿಜೆಪಿ, ಆರೆಸ್ಸೆಸ್ ಹಾಗೂ ಎಬಿವಿಪಿ ಕಾರ್ಯಕರ್ತರ ಹತ್ಯೆ ಪ್ರಕರಣದಲ್ಲಿ ಪಿಎಫ್ಐ ಕಾರ್ಯಕರ್ತರ ಕೈವಾಡ ಇದೆ ಎಂಬ ಶಂಕೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಈ ಸಂಘಟನೆಯ ನಿಜಬಣ್ಣ ಬಯಲಾಗಿದೆ.

ಎಬಿವಿಪಿ ಕಾರ್ಯಕರ್ತ ಶ್ಯಾಮ್ ಪ್ರಸಾದ್ ಕೊಲೆ ಪ್ರಕರಣದಲ್ಲಿ ಈ ಊಹೆ ನಿಜವಾಗುವ ಲಕ್ಷಣ ಗೋಚರಿಸಿದ್ದು, ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ ಡಿಪಿಐ)ದ ರಾಜಕೀಯ ವಿಭಾಗದ ಪಿಎಫ್ಐನ ನಾಲ್ವರು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ತಲಾಪುಜ್ಜಾ ಎಂಬಲ್ಲಿ ಎಸ್ ಡಿಪಿಐನ ಸಲೀಂ ಹಮ್ಜಾ, ಅಮೀರ್ ಅಬ್ದುಲ್ ರೆಹಮಾನ್, ಮೊಹಮ್ಮದ್ ಬಷೀರ್ ಹಾಗೂ ಶಹೀಮ್ ಶಂಷುದ್ದೀನ್ ಎಂಬುವವರನ್ನು ಪೊಲೀಸರು ಬಂಧಿಸಿದ್ದು, ಇವರು ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಕಳೆದ ಶುಕ್ರವಾರ ಬೈಕ್ ಮೇಲೆ ತೆರಳುತ್ತಿದ್ದ ಎಬಿವಿಪಿ ಕಾರ್ಯಕರ್ತ ಹಾಗೂ ಐಟಿಐ ಕಾಲೇಜಿನ ವಿದ್ಯಾರ್ಥಿ ಶ್ಯಾಮ್ ಪ್ರಸಾದ್ ಮೇಲೆ ಇವರು ದಾಳಿ ಮಾಡಿದ್ದರು. ಪ್ರಸಾದ್ ತಪ್ಪಿಸಿಕೊಳ್ಳಲು ಯತ್ನಿಸಿದ್ದರೂ ಬೆನ್ನತ್ತಿ ಹತ್ಯೆ ಮಾಡಿದ್ದರು.

ಮೊದಲಿಗೆ ಎಬಿವಿಪಿ ಸಂಘಟನೆ ಮುಖ್ಯಸ್ಥರು ಇದು ಪಿಎಫ್ಐ ಕಾರ್ಯಕರ್ತರದ್ದೇ ಕೃತ್ಯ ಎಂದು ಆರೋಪಿಸಿದ್ದರು. ಈಗ ನೋಡಿದರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಡಿಪಿಐ ಕಾರ್ಯಕರ್ತರನ್ನೇ ಪೊಲೀಸರು ಬಂಧಿಸಿದ್ದಾರೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search