• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪ್ರಸಕ್ತ ವರ್ಷ ದೇಶದ ಆರ್ಥಿಕತೆ ಚೀನಾವನ್ನೂ ಮೀರಿಸಬಹುದು ಎಂದು ಅಂದಾಜಿಸಿದ್ದು ಹೇಗೆ ಗೊತ್ತಾ?

TNN Correspondent Posted On January 22, 2018


  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನೋಟು ನಿಷೇಧ ಹಾಗೂ ಜಿಎಸ್ಟಿಯಂಥ ದಿಟ್ಟ ನಿರ್ಧಾರ ಕೈಗೊಂಡಾಗ ದೇಶಾದ್ಯಂತ ಎಡಬಿಡಂಗಿಗಳು, ಬುದ್ಧಿಜೀವಿಗಳು, ಮೋದಿ ವಿರೋಧಿಗಳು, ಪ್ರತಿಪಕ್ಷಗಳು “ದೇಶದ ಆರ್ಥಿಕತೆಯ ಅಧಃಪತನ ಆರಂಭವಾಯಿತು” ಎಂದೇ ಎಲ್ಲರೂ ಬೊಬ್ಬೆ ಹಾಕಿದರು.

ಆದರೆ ಏನಾಯಿತು? ಪ್ರಸಕ್ತ ವರ್ಷದಲ್ಲಿ ಜಿಎಸ್ಟಿ ದರ ಏರಿಕೆಯಾಗುತ್ತಿದೆ. ದೇಶಾದ್ಯಂತ ಆರ್ಥಿಕತೆ ಉತ್ತಮ ಸ್ಥಿತಿ ತಲುಪಿದೆ. ಇದಕ್ಕೆ ಪೂರಕವಾಗಿ ಮತ್ತೊಂದು ವರದಿ ಬಹಿರಂಗವಾಗಿದ್ದು, ಪ್ರಸಕ್ತ ವರ್ಷದಲ್ಲಿ ಭಾರತದ ಆರ್ಥಿಕತೆ ಚೀನಾವನ್ನೂ ಮೀರಿಸಬಹುದು ಎಂದು ಅಂದಾಜಿಸಲಾಗಿದೆ.

ಸ್ಯಾಂಕ್ರಮ್ ವೆಲ್ತ್ ಮ್ಯಾನೇಜ್ ಮೆಂಟ್ ಎಂಬ ಸಂಸ್ಥೆ ವರದಿ ಬಹಿರಂಗಗೊಳಿಸಿದ್ದು, ಭಾರತದ ಆರ್ಥಿಕತೆ ಉತ್ತಮವಾಗಿದೆ. ಇದು ಹೀಗೆಯೇ ಮುಂದುವರಿದರೆ ಭಾರತದ ಷೇರು ಮಾರುಕಟ್ಟೆ ವಿಶ್ವದ ಐದನೇ ಮಾರುಕಟ್ಟೆಯಾಗಿ ಹೊರಹೊಮ್ಮಲಿದೆ ಎಂದು ಸಮೀಕ್ಷಾ ಸಂಸ್ಥೆ ತಿಳಿಸಿದೆ.

ಸ್ತುತ ಚೀನಾದ ಜಿಡಿಪಿ ದರ ಕುಸಿಯುತ್ತಿದೆ. ಇತ್ತ ಭಾರತದ ಜಿಡಿಪಿ ದರ 7.5ಕ್ಕೆ ತಲುಪಿದ್ದು, ಮುಂದಿನ ದಿನಗಳಲ್ಲಿ ಭಾರತದ ಆರ್ಥಿಕತೆ ಚೀನಾವನ್ನು ಮೀರಲಿಸಲಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಒಟ್ಟಿನಲ್ಲಿ ನೋಟು ಬ್ಯಾನ್ ಹಾಗೂ ಸರಕು ಮತ್ತು ಸೇವಾ ತೆರಿಗೆ ಜಾರಿಯಿಂದ ದೇಶದ ಆರ್ಥಿಕ ಸ್ಥಿತಿ ಕುಸಿಯುತ್ತದೆ ಎಂದು ಬೊಬ್ಬೆ ಹಾಕುತ್ತಿರುವವರಿಗೆ ದೇಶದ ಆರ್ಥಿಕ ಸ್ಥಿತಿ ಉತ್ತಮ ಬೆಳವಣಿಗೆ ಸರಿಯಾದ ಉತ್ತರವಾಗಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search