• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರಸಕ್ತ ವರ್ಷ ದೇಶದ ಆರ್ಥಿಕತೆ ಚೀನಾವನ್ನೂ ಮೀರಿಸಬಹುದು ಎಂದು ಅಂದಾಜಿಸಿದ್ದು ಹೇಗೆ ಗೊತ್ತಾ?

TNN Correspondent Posted On January 22, 2018
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನೋಟು ನಿಷೇಧ ಹಾಗೂ ಜಿಎಸ್ಟಿಯಂಥ ದಿಟ್ಟ ನಿರ್ಧಾರ ಕೈಗೊಂಡಾಗ ದೇಶಾದ್ಯಂತ ಎಡಬಿಡಂಗಿಗಳು, ಬುದ್ಧಿಜೀವಿಗಳು, ಮೋದಿ ವಿರೋಧಿಗಳು, ಪ್ರತಿಪಕ್ಷಗಳು “ದೇಶದ ಆರ್ಥಿಕತೆಯ ಅಧಃಪತನ ಆರಂಭವಾಯಿತು” ಎಂದೇ ಎಲ್ಲರೂ ಬೊಬ್ಬೆ ಹಾಕಿದರು.

ಆದರೆ ಏನಾಯಿತು? ಪ್ರಸಕ್ತ ವರ್ಷದಲ್ಲಿ ಜಿಎಸ್ಟಿ ದರ ಏರಿಕೆಯಾಗುತ್ತಿದೆ. ದೇಶಾದ್ಯಂತ ಆರ್ಥಿಕತೆ ಉತ್ತಮ ಸ್ಥಿತಿ ತಲುಪಿದೆ. ಇದಕ್ಕೆ ಪೂರಕವಾಗಿ ಮತ್ತೊಂದು ವರದಿ ಬಹಿರಂಗವಾಗಿದ್ದು, ಪ್ರಸಕ್ತ ವರ್ಷದಲ್ಲಿ ಭಾರತದ ಆರ್ಥಿಕತೆ ಚೀನಾವನ್ನೂ ಮೀರಿಸಬಹುದು ಎಂದು ಅಂದಾಜಿಸಲಾಗಿದೆ.

ಸ್ಯಾಂಕ್ರಮ್ ವೆಲ್ತ್ ಮ್ಯಾನೇಜ್ ಮೆಂಟ್ ಎಂಬ ಸಂಸ್ಥೆ ವರದಿ ಬಹಿರಂಗಗೊಳಿಸಿದ್ದು, ಭಾರತದ ಆರ್ಥಿಕತೆ ಉತ್ತಮವಾಗಿದೆ. ಇದು ಹೀಗೆಯೇ ಮುಂದುವರಿದರೆ ಭಾರತದ ಷೇರು ಮಾರುಕಟ್ಟೆ ವಿಶ್ವದ ಐದನೇ ಮಾರುಕಟ್ಟೆಯಾಗಿ ಹೊರಹೊಮ್ಮಲಿದೆ ಎಂದು ಸಮೀಕ್ಷಾ ಸಂಸ್ಥೆ ತಿಳಿಸಿದೆ.

ಸ್ತುತ ಚೀನಾದ ಜಿಡಿಪಿ ದರ ಕುಸಿಯುತ್ತಿದೆ. ಇತ್ತ ಭಾರತದ ಜಿಡಿಪಿ ದರ 7.5ಕ್ಕೆ ತಲುಪಿದ್ದು, ಮುಂದಿನ ದಿನಗಳಲ್ಲಿ ಭಾರತದ ಆರ್ಥಿಕತೆ ಚೀನಾವನ್ನು ಮೀರಲಿಸಲಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಒಟ್ಟಿನಲ್ಲಿ ನೋಟು ಬ್ಯಾನ್ ಹಾಗೂ ಸರಕು ಮತ್ತು ಸೇವಾ ತೆರಿಗೆ ಜಾರಿಯಿಂದ ದೇಶದ ಆರ್ಥಿಕ ಸ್ಥಿತಿ ಕುಸಿಯುತ್ತದೆ ಎಂದು ಬೊಬ್ಬೆ ಹಾಕುತ್ತಿರುವವರಿಗೆ ದೇಶದ ಆರ್ಥಿಕ ಸ್ಥಿತಿ ಉತ್ತಮ ಬೆಳವಣಿಗೆ ಸರಿಯಾದ ಉತ್ತರವಾಗಿದೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • 4
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!

  • Privacy Policy
  • Contact
© Tulunadu Infomedia.

Press enter/return to begin your search