• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಿಜೆಪಿ ಪರಿವರ್ತನಾ ರ್ಯಾಲಿಯಲ್ಲಿ ಯಡಿಯೂರಪ್ಪರಿಗೆ ಕೊಟ್ಟ ಬಾಲಕಿಯರ ಪತ್ರದಲ್ಲಿ ಏನಿದೆ ಗೊತ್ತಾ?

TNN Correspondent Posted On January 22, 2018
0


0
Shares
  • Share On Facebook
  • Tweet It

ಚಾಮರಾಜನಗರ: ರಾಜ್ಯದ 210ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಯಶಸ್ವಿಯಾಗಿ ಸಾಗುತ್ತಿರುವ ಬಿಜೆಪಿ ಪರಿವರ್ತನಾ ರ್ಯಾಲಿಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದ್ದು, ಅಪಾರ ಸಂಖ್ಯೆಯಲ್ಲಿ ಜನ ಆಗಮಿಸಿ ರಾಜ್ಯ ಸರ್ಕಾರದ ವಿರುದ್ಧ ಅಲೆ ಇದೆ ಎಂಬುದನ್ನು ಸಾಬೀತುಪಡಿಸಿದ್ದಾರೆ.

ಅದೇ ರೀತಿ, ಚಾಮರಾಜನಗರದದಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆ ವೇಳೆ ವೇದಿಕೆಗೆ ಆಗಮಿಸಿದ ಎಂಟು ವರ್ಷದ ಬಾಲಕಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರವೊಂದನ್ನು ನೀಡಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ನೀವು ಮಾತನಾಡಿ ಎಂದು ಉಲ್ಲೇಖಿಸಿದ್ದಾರೆ.

ಕುಮಾರ, ಐಶ್ವರ್ಯ ಹಾಗೂ ಪ್ರೀತಿ ಎಂಬ ಒಬ್ಬ ಬಾಲಕ ಹಾಗೂ ಇಬ್ಬರು ಬಾಲಕಿಯರು ಪತ್ರ ಬರೆದಿದ್ದು, ಅದನ್ನು ಯಡಿಯೂರುಪ್ಪ ಅವರು ವೇದಿಕೆ ಮೇಲೆಯೇ ಓದಿ ಜನರಿಗೆ ತಿಳಿಸಿದ್ದಾರೆ.

“ರಾಜ್ಯ ಸರ್ಕಾರ ದಕ್ಷ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಮಾಜಿ ಮುಖ್ಯಮಂತ್ರಿಯವರಾದ ನೀವು ಸಮಾವೇಶಗಳಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾತನಾಡಬೇಕು. ರಾಜ್ಯ ಸರ್ಕಾರದ ಭ್ರಷ್ಟಾಚಾರದ ಕುರಿತು ಬಹಿರಂಗಪಡಿಸಬೇಕು. ಅಲ್ಲದೆ ಮುಖ್ಯಮಂತ್ರಿ ಹಾಗೂ ಸಂಪುಟದ ಸಚಿವರೊಬ್ಬರ ಪುತ್ರರು ನಡೆಸಿದ ಅವ್ಯವಹಾರದ ಕುರಿತು ಜನರಿಗೆ ತಿಳಿಸಬೇಕು” ಎಂದು ಬಾಲಕ, ಬಾಲಕಿಯರು ಆಗ್ರಹಿಸಿದ್ದಾರೆ ಎಂದು ಯಡಿಯೂರಪ್ಪನವರು ಸಮಾವೇಶದ ವೇಳೆಯೇ ಓದಿ ಜನರಿಗೆ ತಿಳಿಸಿದ್ದಾರೆ.

 

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search