• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಾಶ್ಮೀರದಲ್ಲಿ ಕಲ್ಲೆಸೆಯುವವರ ಮಧ್ಯೆ ಅರಳಿದ ಅಂತಾರಾಷ್ಟ್ರೀಯ ಪ್ರತಿಭೆ ಮಾರಿಯಾ ಜಾನ್

TNN Correspondent Posted On January 23, 2018


  • Share On Facebook
  • Tweet It

ಕಾಶ್ಮೀರ: ಕಣಿವೆ ರಾಜ್ಯ ಜಮ್ಮು ಕಾಶ್ಮೀರ ಪ್ರತ್ಯೇಕವಾದಿಗಳ ಕಿರುಕುಳ, ಬೆಂಕು ಹಚ್ಚುವ ಕಾರ್ಯ. ಭಯೋತ್ಪಾದಕರ ಕರಿನೆರಳು, ಮೂಲಭೂತವಾದಿ ಧರ್ಮಾಂಧರ ಅಟ್ಟಹಾಸ, ಪಾಕಿಸ್ತಾನದ ನಿರಂತರ ಕುತಂತ್ರದ ಮಧ್ಯೆ ಅಲ್ಲಿನ ಯುವ ಸಮುದಾಯ ಸಂಕಷ್ಟಕ್ಕೆ ಸಿಲುಕಿದೆ. ಅದೇಷ್ಟೋ ಯುವಕರು ಧರ್ಮಾಂಧರ ಮೋಹ ಪಾಶಕ್ಕೆ ಬಲಿಯಾಗಿ ತಮ್ಮ ಅಮೂಲ್ಯ ಜೀವನವನ್ನು ಕಲ್ಲೆಸುವುದರಲ್ಲೇ ವ್ಯರ್ಥ ಮಾಡುತ್ತಿದ್ದಾರೆ. ಆದರೆ ಇಂತಹ ಸಂಕಷ್ಟದ, ಧರ್ಮಂಧತೆಯ ಪಾಶಕ್ಕೆ ಸಿಲುಕಿರುವ ಜಮ್ಮು ಕಾಶ್ಮೀರದಿಂದಲೇ ಯುವತಿಯೊಬ್ಬಳು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಕ್ಕೆ ನೇಮಕವಾಗಿದ್ದಾಳೆ.

ಜಮ್ಮು ಕಾಶ್ಮೀರದಲ್ಲಿ ಜಲಕ್ರೀಡೆಯ ಮೂಲಕ ಹೆಸರುವಾಸಿಯಾಗಿರುವ ಮಾರಿಯಾ ಜಾನ್ ಇದೀಗ ಭಾರತವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿಧಿನಿಧಿಸಲಿದ್ದಾರೆ. ಶ್ರೀನಗರದ ಖನ್ಯಾರ್ ಪ್ರದೇಶದ ನಿವಾಸಿಯಾಗಿರುವ ಮಾರಿಯಾ ಕಿರಿಯರ ಮತ್ತು ಹಿರಿಯರ ವಿಭಾಗ ರಾಷ್ಟ್ರಮಟ್ಟದ ಪೋಲೋ ಮತ್ತು ಡ್ರ್ಯಾಗನ್ ಬೋಟ್ ಸ್ಪರ್ಧೆಯಲ್ಲಿ  ಬಂಗಾರದ ಪದಕ ಪಡೆದಿದ್ದಾಳೆ.

ಕ್ರೀಡಾಕೂಟದಲ್ಲಿ ಭಾಗವಹಿಸಿದ ಯುವತಿಯನ್ನು ನೋಡಿ ನಾನು ಕ್ರೀಡೆಯಲ್ಲಿ ಸಾಧನೆ ಮಾಡಬೇಕು ಎಂದು ನಿರ್ಧರಿಸಿದ್ದೆ. ಅದಕ್ಕಾಗಿ ನೆಹರು ಪಾರ್ಕನಲ್ಲಿರುವ ಜಲಕ್ರೀಡೆ ವಿಭಾಗದಲ್ಲಿ ತರಬೇತಿಗೆ ಸೇರ್ಪಡೆಯಾದೆ. ನನ್ನ ಕುಟುಂಬವನ್ನು ಒಪ್ಪಿಸುವುದೇ ಕಷ್ಟವಾಗಿತ್ತು. ನಾನು ಮಹಿಳೆ ಅದನ್ನೇಲ್ಲಾ ನಿರ್ವಹಿಸುವುದು ಕಷ್ಟವಾಗುತ್ತಿದೆ ಎಂದು ಅವರು ವಿರೋಧ ವ್ಯಕ್ತಪಡಿಸಿದ್ದರು. ನಂತರ ನನ್ನ ಕುಟುಂಬದವರನ್ನು ಒಪ್ಪಿಸಿದೆ.

ಸಾಮಾಜಿಕ ಕಟ್ಟುಪಾಡು: ಕೆಲವು ಮೂಲಭೂತವಾದಿಗಳಿಂದ ಮಾರಿಯಾ ಕ್ರೀಡೆಗೆ ವಿರೋಧ ವ್ಯಕ್ತವಾಗಿತ್ತು. ಮಾರಿಯಾ ಕ್ರೀಡೆ ಆಡುವುದು ಸರಿಯಲ್ಲ ಎಂಬ ವಿತಂಡವಾದಗಳು ಕೇಳಿ ಬಂದಿದ್ದವು. ಆದರೆ ಮಾರಿಯಾ ಎಲ್ಲವನ್ನು ಎದುರು ಹಾಕಿಕೊಂಡು ತನ್ನ ಗುರಿಯನ್ನು ಮುಟ್ಟಲು ಸಫಲರಾಗಿದ್ದಾರೆ.

ಪಿವಿ ಸಿಂಧು ಸ್ಫೂರ್ತಿ: ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ನನಗೆ ಮಾದರಿ. ಸಿಂಧು ಒಲಿಪಿಂಕ್ ನಲ್ಲಿ ಬೆಳ್ಳಿ ಪದಕ ಪಡೆದಿದ್ದು, ನನ್ನಲ್ಲಿ ಹೊಸ ಸ್ಫೂರ್ತಿ ನೀಡಿತ್ತು. ಇದೀಗ ಭಾರತವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸುತ್ತಿರುವುದಕ್ಕೆ ಮಾರಿಯಾ ಖುಷಿ ವ್ಯಕ್ತಪಡಿಸಿದ್ದಾರೆ.

ಯುವತಿಯರೇ ಮುಂದೆ ಬನ್ನಿ: ಯುವತಿಯರು ಯಾವುದೇ ಕ್ರೀಡೆಯಲ್ಲೂ ಹಿಂದುಳಿದಿಲ್ಲ ಎಂಬುದನ್ನು ತೋರಿಸಬೇಕು. ಯುವತಿಯರು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ನಮ್ಮ ಕಾಶ್ಮೀರದ ಮುಖ್ಯಮಂತ್ರಿ ಮಹೆಬೂಬಾ ಮುಫ್ತಿ ಕೂಡಾ ಮಹಿಳೆಯೆ. ಜಲಕ್ರೀಡೆಗಳಲ್ಲಿ ಮಹಿಳೆಯರು ಉತ್ತರ ಪ್ರದರ್ಶನ ತೋರಬಹುದು. ಯುವತಿಯರು ಮುಂದೆ ಬರಬೇಕು ಎಂದು ಮಾರಿಯಾ ಮನವಿ ಮಾಡಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search