• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮೋದಿ ಹಿಂದೂ ಅಲ್ಲ ಎಂದ ಪ್ರಕಾಶ್ ರೈಗೆ ಶಿಲ್ಪಾ ಗಣೇಶ್ ಹೇಗೆ ಟಾಂಗ್ ನೀಡಿದ್ದಾರೆ ಗೊತ್ತಾ?

TNN Correspondent Posted On January 23, 2018


  • Share On Facebook
  • Tweet It

ಬೆಂಗಳೂರು: ಪ್ರಕಾಶ್ ರೈ ಯಾವಾಗ ನಟನೆ ಬಿಟ್ಟು ರಾಜಕಾರಣಿ ಹಾಗೆ ಮಾತನಾಡಲು ಆರಂಭಿಸಿದರೋ, ಅಂದಿನಿಂದಲೇ ಅವರ ಇಬ್ಬಂದಿತನ ಢಾಳಾಗಿ ಹೋಗುತ್ತಿದೆ. ಗೌರಿ ಲಂಕೇಶ್ ಹತ್ಯೆಯಾದರೆ ಏನಾಗುತ್ತಿದೆರಿ ಕರ್ನಾಟಕದಲ್ಲಿ ಎನ್ನುವ ರೈ ದೀಪಕ್ ರಾವ್ ಹತ್ಯೆಯಾದರೆ ಬಾಯಿಗೆ ಬೀಗ ಹಾಕಿಕೊಳ್ಳುತ್ತಾರೆ. ಆ ಮೂಲಕ ತಮ್ಮದು ಎಂಥ ಮನಸ್ಥಿತಿ ಬಯಲು ಮಾಡಿಕೊಳ್ಳುತ್ತಾರೆ.

ಅದೇ ರೀತಿ, ನಾನು ಪ್ರಧಾನಿ ನರೇಂದ್ರ ಮೋದಿ ವಿರುದ್ಧ, ಅನಂತಕುಮಾರ್ ಹಗೆಡೆ, ಅಮಿತ್ ಶಾ ಹಾಗೂ ಬಿಜೆಪಿ ವಿರೋಧಿ. ನನ್ನ ಪ್ರಕಾರ ಮೋದಿ, ಶಾ, ಹೆಗಡೆ ಹಿಂದೂಗಳಲ್ಲ ಎಂದು ಹೇಳಿಕೆ ನೀಡಿ ಟೀಕೆಗೊಳಗಾಗಿದ್ದಾರೆ.

ಪ್ರಕಾಶ್ ರೈ ಅವರ ಈ ಮಾತಿಗೆ ನಟ ಗಣೇಶ್ ಪತ್ನಿ ಶಿಲ್ಪಾ ಗಣೇಶ್ ಅವರು ಸರಿಯಾಗಿಯೇ ಟಾಂಗ್ ನೀಡಿದ್ದು, “ಪ್ರಕಾಶ್ ರೈ ಅವರೇ, ನೀವು ನಟನೆ ಮಾಡಲು ಇದು ರಂಗವೇದಿಕೆ ಅಲ್ಲ, ನೀವು ನಟಿಸುವ ಸಿನಿಮಾ ಅಲ್ಲ. ಇದು ನಿಜವಾದ ಜೀವನ ಹಾಗೂ ನಟನೆಯನ್ನು ಇಲ್ಲಿ ಸುಳ್ಳು ಎಂದು ನಂಬಲಾಗುತ್ತದೆ” ಎಂದು ತೀಕ್ಷ್ಣವಾಗಿ ಕುಟುಕಿದ್ದಾರೆ.

ನರೇಂದ್ರ ಮೋದಿ, ಅಮಿತ್ ಷಾ, ಅನಂತಕುಮಾರ್ ಹೆಗಡೆ ಧರ್ಮದ ಬಗ್ಗೆ ಮಾತನಾಡುವ ನೀವು, ನಿಮ್ಮ ಬಗ್ಗೆ ವಿವರಿಸಿ. ನೀವು ಯಾರಿಗೋಸ್ಕರ ಕೆಲಸ ಮಾಡುತ್ತಿದ್ದೀರಿ ಎಂದು ಉತ್ತರಿಸಿ ಎನ್ನುವ ಮೂಲಕ ಪ್ರಕಾಶ್ ರೈ ಅವರ ಕಾಂಗ್ರೆಸ್ ಪರ ಒಲವನ್ನು ಶಿಲ್ಪಾ ಗಣೇಶ್ ಬಹಿರಂಗಪಡಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
Tulunadu News March 29, 2023
ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
Tulunadu News March 27, 2023
Leave A Reply

  • Recent Posts

    • ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
  • Popular Posts

    • 1
      ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • 2
      ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • 3
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • 4
      ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • 5
      ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search