• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತದ ಜಿಡಿಪಿ ಕುಸಿಯಿತು, ಕುಸಿಯಿತು ಎಂದವರು ಈ ಸುದ್ದಿ ಓದಿ!

TNN Correspondent Posted On January 23, 2018
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನೋಟು ನಿಷೇಧ ಹಾಗೂ ಜಿಎಸ್ಟಿ ಜಾರಿಗೊಳಿಸಿದ ಬಳಿಕ ಇದನ್ನೇ ಅಸ್ತ್ರವನ್ನಾಗಿಸಿಕೊಂಡಿದ್ದ ಪ್ರತಿಪಕ್ಷಗಳು, ಬುದ್ಧಿಜೀವಿಗಳು ಭಾರತದ ಜಿಡಿಪಿ ಕುಸಿಯಿತು, ಕುಸಿಯಿತು, ಇನ್ನು ಭಾರತದ ವಿತ್ತೀಯ ಸ್ಥಿತಿ ಅಧೋಗತಿಗೆ ಇಳಿಯಿತು ಎಂದೇ ಬೊಬ್ಬೆ ಹಾಕಿದ್ದರು.

ಆದರೆ ಅಂತರಾಷ್ಟ್ರೀಯ ಮನಿ ಫಂಡ್ ಸಂಸ್ಥೆ ವರದಿಯೊಂದನ್ನು ಬಿಡುಗಡೆ ಮಾಡಿದ್ದು, ಭಾರತದ ರಾಷ್ಟ್ರೀಯ ಒಟ್ಟು ಉತ್ಪನ್ನ (ಜಿಡಿಪಿ) ಪ್ರಮಾಣ ಪ್ರಸಕ್ತ ವರ್ಷದಲ್ಲಿ 7.4ಕ್ಕೆ ಏರಿಕೆಯಾಗಲಿದೆ ಎಂದು ತಿಳಿಸಿದೆ. ಅಷ್ಟೇ ಅಲ್ಲ, ಜಿಡಿಪಿ ಬೆಳವಣಿಗೆ ದರದಲ್ಲಿ ಭಾರತ ಚೀನಾವನ್ನೂ ಮೀರಿಸಲಿದ್ದು, ಚೀನಾದ ಶೇ.6.8ರಷ್ಟಿರುವ ಜಿಡಿಪಿಯನ್ನು ಹಿಂದಿಕ್ಕಲಿದೆ ಎಂದು ತಿಳಿಸಿದೆ.

ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ಅವರು ವರ್ಲ್ಡ್ ಎಕನಾಮಿಕ್ ಫೋರಂಗೆ ಭೇಟಿ ನೀಡಲು ಸ್ವಿಡ್ಜರ್ ಲೆಂಡಿಗೆ ತೆರಳಿದ ಬೆನ್ನಲ್ಲೇ, ವರ್ಲ್ಡ್ ಎಕನಾಮಿಕ್ ಔಟ್ ಲುಕ್ ಸಂಸ್ಥೆಯೂ ಭಾರತದ ಜಿಡಿಪಿ ದರದ ಬೆಳವಣಿಗೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದು, 2019ರಲ್ಲಿ ಭಾರತದ ಶೇ.7.8ಕ್ಕೆ ತಲುಪಲಿದೆ ಎಂದು ತಿಳಿಸಿದೆ.

ಪ್ರಸ್ತುತ ಚೀನಾದ ಜಿಡಿಪಿ ದರದ ಬೆಳವಣಿಗೆ ನಿಧಾನಗತಿಯಲ್ಲಿ ಸಾಗಿದ್ದು, ಇದೇ ಅವಧಿಯಲ್ಲಿ ಚೀನಾ ಜಿಡಿಪಿ ಶೇ.6.6ಕ್ಕೆ ಕುಸಿಯಲಿದೆ. ಅಲ್ಲದೆ ಭಾರತದ ಜಿಡಿಪಿ ದರ ಚೀನಾಕ್ಕಿಂತಲೂ ಜಾಸ್ತಿಯಾಗಲಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

2016ರಲ್ಲಿ ಭಾರತದ ಜಿಡಿಪಿ ದರ ಶೇ.7.1ಕ್ಕೆ ತಲುಪಿದಾಗಲೂ ಸುಮ್ಮನಿದ್ದ, ಮೋದಿಯವರನ್ನು ಹೊಗಳದ ದೇಶದ ಕೆಲವರು ನೋಟು ನಿಷೇಧ ಹಾಗೂ ಜಿಎಸ್ಟಿಯಿಂದ ಜಿಡಿಪಿ ತುಸು ಕುಸಿದಿದ್ದನ್ನೇ ದೇಶದ ಆರ್ಥಿಕ ಬೆಳವಣಿಗೆ ತಳ ಮುಟ್ಟುತ್ತದೆ ಎಂದಿದ್ದರು. ಆದರೆ ದೇಶದಲ್ಲಿ ಜಾರಿಯಾದ ಆರ್ಥಿಕ ಸುಧಾರಣೆಗಳಿಂದಲೇ ಇಂದು ಭಾರತದ ಜಿಡಿಪಿ ಜಾಸ್ತಿಯಾಗುತ್ತಿದ್ದರೂ ಇವರು ಒಂದೇ ಒಂದು ಮಾತು ಆಡುತ್ತಿಲ್ಲ.

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search