• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಇಸ್ಲಾಂಗೆ ಮತಾಂತರವಾದ ಕುಟುಂಬ 5 ವರ್ಷದ ನಂತರ ಮರಳಿ ಹಿಂದೂ ಧರ್ಮಕ್ಕೆ

TNN Correspondent Posted On January 23, 2018


  • Share On Facebook
  • Tweet It

ಲಖನೌ: ಐದು ವರ್ಷದ ಹಿಂದೆ ಮತಾಂಧರ ಆಮಿಷಗಳಿಗೆ ಬಲಿಯಾಗಿ ಮುಸ್ಲಿಂ ಧರ್ಮಕ್ಕೆ ಮತಾಂತರವಾಗಿದ್ದ ಉತ್ತರ ಪ್ರದೇಶದ ಸಹರಾನಪುರದ ಕುಟುಂಬವೊಂದು ಐದು ವರ್ಷದ ನಂತರ ಮರಳಿ ಹಿಂದೂ ಧರ್ಮಕ್ಕೆ ಬಂದಿದೆ.

ಧರ್ಮವೀರ (ಮಹಮ್ಮದ್) ಪತ್ನಿ ಮಮತಾ,  ಪುತ್ರಿ ಶಿವಾನಿ ಮತ್ತು ಇಬ್ಬರು ಪುತ್ರರು ಐದು ವರ್ಷದ ಹಿಂದೆ ಮುಸ್ಲಿಂ ಧರ್ಮಕ್ಕೆ ಮತಾಂತರವಾಗಿದ್ದರು. 2012ರಲ್ಲಿ ಮತಾಂಧರ ಆಮಿಷಗಳಿಗೆ ಬಲಿಯಾಗಿದ್ದರು. ಇದೀಗ ತಾವು ಮಾಡಿದ ತಪ್ಪಿನ ಅರಿವಾಗಿ ಘರ್ ವಾಪ್ಸಿಯಾಗಿದ್ದಾರೆ. ಮತಾಂತರವಾದಾಗ ಪತ್ನಿಯ ಹೆಸರು ಮಾರಿಯಮ್ಮ ಮತ್ತು ಪುತ್ರಿಯ ಹೆಸರನ್ನು ಜೈನಬ್ ಎಂದು ಬದಲಾಯಿಸಲಾಗಿತ್ತು.

ಸಹರಾನಪುರ ಜಿಲ್ಲೆಯ ಗಾಂಗೋಯಿ ಗ್ರಾಮದಲ್ಲಿ ಅಂಗಡಿಯಿಟ್ಟುಕೊಂಡಿರುವ ಧರ್ಮವೀರ ಸ್ವಯಿಚ್ಛೆಯಿಂದ ಹಿಂದೂ ಧರ್ಮಕ್ಕೆ ಬರಲು ನಿರ್ಧರಿಸಿದ್ದು, ನಮ್ಮ ಕುಟುಂಬ ಹಿಂದೂ ಧರ್ಮಕ್ಕೆ ಮರಳಲು ನಿಶ್ಚಯಿಸಿದೆ ಎಂದು ವಿಶ್ವಹಿಂದೂ ಪರಿಷತ್ ಗೆ ತಿಳಿಸಿದ್ದಾರೆ. ಮಾತೃ ಧರ್ಮಕ್ಕೆ ಮರಳು ಇವರ ಉತ್ಸಾಹಕ್ಕೆ ಬೆಂಬಲಿಸಿದ ವಿಶ್ವ ಹಿಂದೂ ಪರಿಷತ್ ಆರ್ಯ ಸಮಾಜದ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಅವರನ್ನು ಹಿಂದೂ ಧರ್ಮಕ್ಕೆ ಸ್ವಾಗತಿಸಿದೆ.

  • Share On Facebook
  • Tweet It


- Advertisement -


Trending Now
ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
Tulunadu News March 26, 2023
ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
Tulunadu News March 25, 2023
Leave A Reply

  • Recent Posts

    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!
  • Popular Posts

    • 1
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • 2
      ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • 3
      ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • 4
      ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • 5
      ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search