• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇಸ್ಲಾಂಗೆ ಮತಾಂತರವಾದ ಕುಟುಂಬ 5 ವರ್ಷದ ನಂತರ ಮರಳಿ ಹಿಂದೂ ಧರ್ಮಕ್ಕೆ

TNN Correspondent Posted On January 23, 2018
0


0
Shares
  • Share On Facebook
  • Tweet It

ಲಖನೌ: ಐದು ವರ್ಷದ ಹಿಂದೆ ಮತಾಂಧರ ಆಮಿಷಗಳಿಗೆ ಬಲಿಯಾಗಿ ಮುಸ್ಲಿಂ ಧರ್ಮಕ್ಕೆ ಮತಾಂತರವಾಗಿದ್ದ ಉತ್ತರ ಪ್ರದೇಶದ ಸಹರಾನಪುರದ ಕುಟುಂಬವೊಂದು ಐದು ವರ್ಷದ ನಂತರ ಮರಳಿ ಹಿಂದೂ ಧರ್ಮಕ್ಕೆ ಬಂದಿದೆ.

ಧರ್ಮವೀರ (ಮಹಮ್ಮದ್) ಪತ್ನಿ ಮಮತಾ,  ಪುತ್ರಿ ಶಿವಾನಿ ಮತ್ತು ಇಬ್ಬರು ಪುತ್ರರು ಐದು ವರ್ಷದ ಹಿಂದೆ ಮುಸ್ಲಿಂ ಧರ್ಮಕ್ಕೆ ಮತಾಂತರವಾಗಿದ್ದರು. 2012ರಲ್ಲಿ ಮತಾಂಧರ ಆಮಿಷಗಳಿಗೆ ಬಲಿಯಾಗಿದ್ದರು. ಇದೀಗ ತಾವು ಮಾಡಿದ ತಪ್ಪಿನ ಅರಿವಾಗಿ ಘರ್ ವಾಪ್ಸಿಯಾಗಿದ್ದಾರೆ. ಮತಾಂತರವಾದಾಗ ಪತ್ನಿಯ ಹೆಸರು ಮಾರಿಯಮ್ಮ ಮತ್ತು ಪುತ್ರಿಯ ಹೆಸರನ್ನು ಜೈನಬ್ ಎಂದು ಬದಲಾಯಿಸಲಾಗಿತ್ತು.

ಸಹರಾನಪುರ ಜಿಲ್ಲೆಯ ಗಾಂಗೋಯಿ ಗ್ರಾಮದಲ್ಲಿ ಅಂಗಡಿಯಿಟ್ಟುಕೊಂಡಿರುವ ಧರ್ಮವೀರ ಸ್ವಯಿಚ್ಛೆಯಿಂದ ಹಿಂದೂ ಧರ್ಮಕ್ಕೆ ಬರಲು ನಿರ್ಧರಿಸಿದ್ದು, ನಮ್ಮ ಕುಟುಂಬ ಹಿಂದೂ ಧರ್ಮಕ್ಕೆ ಮರಳಲು ನಿಶ್ಚಯಿಸಿದೆ ಎಂದು ವಿಶ್ವಹಿಂದೂ ಪರಿಷತ್ ಗೆ ತಿಳಿಸಿದ್ದಾರೆ. ಮಾತೃ ಧರ್ಮಕ್ಕೆ ಮರಳು ಇವರ ಉತ್ಸಾಹಕ್ಕೆ ಬೆಂಬಲಿಸಿದ ವಿಶ್ವ ಹಿಂದೂ ಪರಿಷತ್ ಆರ್ಯ ಸಮಾಜದ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಅವರನ್ನು ಹಿಂದೂ ಧರ್ಮಕ್ಕೆ ಸ್ವಾಗತಿಸಿದೆ.

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search