• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಒವೈಸಿ ಭಾಷಣ ಮಾಡುವ ವೇಳೆ ಚಪ್ಪಲಿ ಎಸೆತ

TNN Correspondent Posted On January 24, 2018


  • Share On Facebook
  • Tweet It

ಮುಂಬೈ: ಮುಸ್ಲಿಮರ ನಾಯಕ ಎಂದು ಘೋಷಿಸಿಕೊಂಡ ಸದಾ ಬೆಂಕಿ ಉಗುಳುವ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಮೇಲೆ ಸಮಾವೇಶದಲ್ಲಿ ಭಾಷಣ ಮಾಡುವ ವೇಳೆ ಚಪ್ಪಲಿ ಎಸೆದ ಘಟನೆ ಮುಂಬೈನ ನಾಗಪಾಡನಲ್ಲಿ ನಡೆದಿದೆ. ಘಟನೆಯಿಂದ ಒವೈಸಿಗೆ ಯಾವುದೇ ಗಾಯಗಳಾಗಿಲ್ಲ. ಆದರೆ ಭಾರಿ ಮುಜಗರ ಉಂಟಾಗಿದೆ.

ತ್ರಿವಳಿ ತಲಾಖ್ ಮಸೂದೆ ವಿರೋಧಿಸಿ ದೇಶಾದ್ಯಂತ ತೆಹಫುಜ್ ಈ ಷರಿಯತ್ (ಷರಿಯತ್ ನ ರಕ್ಷಣೆ)ನ್ನು ಹೆಸರಲ್ಲಿ ಸಮಾವೇಶಗಳನ್ನು ಹಮ್ಮಿಕೊಂಡಿದ್ದಾರೆ. ಮುಂಬೈನ ನಾಗಪಾಡ್ ನಲ್ಲಿ ನಡೆದ ಷರಿಯತ್ ರಕ್ಷಣೆ ಸಭೆಯಲ್ಲಿ ಒವೈಸಿ ಮಾತನಾಡುವಾಗಲೇ ವೇದಿಕೆಯತ್ತ ಅಪಚರಿತನೊಬ್ಬ ಚಪ್ಪಲಿ ಎಸೆದಿದ್ದಾನೆ.

ಈ ಕುರಿತು ಪ್ರತಿಕ್ರಿಯಿಸಿರುವ ಒವೈಸಿ ನನ್ನನ್ನು ಹಣಿಯಲು ಸಾಧ್ಯವಿಲ್ಲ. ನನ್ನ ಬಾಯಿ ಮುಚ್ಚಿಸಲು ಆಗುವುದಿಲ್ಲ ಎಂದು ಕಿಡಿ ಕಾರಿದ್ದಾರೆ. ರ್ಯಾಲಿ ನಡೆಯುವ ಸಮಾವೇಶದಲ್ಲಿನ ಸಿಸಿ ಟಿವಿಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಆರೋಪಿಗಳನ್ನು ಶೀಘ್ರದಲ್ಲಿ ಬಂಧಿಸಲಾಗುವುದು ಎಂದು ಮುಂಬೈ ದಕ್ಷಿಣ ವಿಭಾಗದ ಡೆಪ್ಯೂಟಿ ಪೊಲೀಸ್ ವೀರೇಂದ್ರ ಮಿಶ್ರಾ ತಿಳಿಸಿದ್ದಾರೆ.

ತ್ರಿವಳಿ ತಲಾಖ್ ಕಾಯಿದೆ ವಿರೋಧಿಸಿ ಅಸಾದುದ್ದೀನ್ ಓವೈಸಿ ಮಾತನಾಡುತ್ತಿರುವಾಗಲೇ ಚಪ್ಪಲಿ ಎಸೆದಿರುವುದು ಹಲವು ಅನುಮಾನಗಳನ್ನು ಸೃಷ್ಟಿಸಿದೆ.

  • Share On Facebook
  • Tweet It


- Advertisement -


Trending Now
ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
Tulunadu News June 25, 2022
ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
Tulunadu News June 24, 2022
Leave A Reply

  • Recent Posts

    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??
    • ಪತ್ನಿ ಸದಸ್ಯರಾದರೆ ಗಂಡ ಅಧಿಕಾರ ಚಲಾಯಿಸುವುದು ಬಂದ್!!
    • ಭಾರತದಲ್ಲಿ ಬಾಲ ಬಿಚ್ಚಿದ ಹಾಗೆ ಕುವೈಟ್ ನಲ್ಲಿ ನಡೆಯಲ್ಲ!!
    • ಪ್ರೀತಿ ಗೆಹ್ಲೋತ್ ಮಾಡಿದ ಕೆಲಸ ಅಕ್ಷಯ್ ಶ್ರೀಧರ್ ಅವರಿಗೆ ಆಗುತ್ತಾ?
    • ಸೋನಿಯಾ ಮೇಲೆ ಇರುವಷ್ಟು ಕನಿಕರ ರಾಹುಲ್ ಮೇಲೆ ಇಲ್ಲ!
  • Popular Posts

    • 1
      ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • 2
      ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • 3
      ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • 4
      ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • 5
      ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search