• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಒವೈಸಿ ಭಾಷಣ ಮಾಡುವ ವೇಳೆ ಚಪ್ಪಲಿ ಎಸೆತ

TNN Correspondent Posted On January 24, 2018
0


0
Shares
  • Share On Facebook
  • Tweet It

ಮುಂಬೈ: ಮುಸ್ಲಿಮರ ನಾಯಕ ಎಂದು ಘೋಷಿಸಿಕೊಂಡ ಸದಾ ಬೆಂಕಿ ಉಗುಳುವ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಮೇಲೆ ಸಮಾವೇಶದಲ್ಲಿ ಭಾಷಣ ಮಾಡುವ ವೇಳೆ ಚಪ್ಪಲಿ ಎಸೆದ ಘಟನೆ ಮುಂಬೈನ ನಾಗಪಾಡನಲ್ಲಿ ನಡೆದಿದೆ. ಘಟನೆಯಿಂದ ಒವೈಸಿಗೆ ಯಾವುದೇ ಗಾಯಗಳಾಗಿಲ್ಲ. ಆದರೆ ಭಾರಿ ಮುಜಗರ ಉಂಟಾಗಿದೆ.

ತ್ರಿವಳಿ ತಲಾಖ್ ಮಸೂದೆ ವಿರೋಧಿಸಿ ದೇಶಾದ್ಯಂತ ತೆಹಫುಜ್ ಈ ಷರಿಯತ್ (ಷರಿಯತ್ ನ ರಕ್ಷಣೆ)ನ್ನು ಹೆಸರಲ್ಲಿ ಸಮಾವೇಶಗಳನ್ನು ಹಮ್ಮಿಕೊಂಡಿದ್ದಾರೆ. ಮುಂಬೈನ ನಾಗಪಾಡ್ ನಲ್ಲಿ ನಡೆದ ಷರಿಯತ್ ರಕ್ಷಣೆ ಸಭೆಯಲ್ಲಿ ಒವೈಸಿ ಮಾತನಾಡುವಾಗಲೇ ವೇದಿಕೆಯತ್ತ ಅಪಚರಿತನೊಬ್ಬ ಚಪ್ಪಲಿ ಎಸೆದಿದ್ದಾನೆ.

ಈ ಕುರಿತು ಪ್ರತಿಕ್ರಿಯಿಸಿರುವ ಒವೈಸಿ ನನ್ನನ್ನು ಹಣಿಯಲು ಸಾಧ್ಯವಿಲ್ಲ. ನನ್ನ ಬಾಯಿ ಮುಚ್ಚಿಸಲು ಆಗುವುದಿಲ್ಲ ಎಂದು ಕಿಡಿ ಕಾರಿದ್ದಾರೆ. ರ್ಯಾಲಿ ನಡೆಯುವ ಸಮಾವೇಶದಲ್ಲಿನ ಸಿಸಿ ಟಿವಿಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಆರೋಪಿಗಳನ್ನು ಶೀಘ್ರದಲ್ಲಿ ಬಂಧಿಸಲಾಗುವುದು ಎಂದು ಮುಂಬೈ ದಕ್ಷಿಣ ವಿಭಾಗದ ಡೆಪ್ಯೂಟಿ ಪೊಲೀಸ್ ವೀರೇಂದ್ರ ಮಿಶ್ರಾ ತಿಳಿಸಿದ್ದಾರೆ.

ತ್ರಿವಳಿ ತಲಾಖ್ ಕಾಯಿದೆ ವಿರೋಧಿಸಿ ಅಸಾದುದ್ದೀನ್ ಓವೈಸಿ ಮಾತನಾಡುತ್ತಿರುವಾಗಲೇ ಚಪ್ಪಲಿ ಎಸೆದಿರುವುದು ಹಲವು ಅನುಮಾನಗಳನ್ನು ಸೃಷ್ಟಿಸಿದೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search