• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರಧಾನಿ ನರೇಂದ್ರ ಮೋದಿ ವಿಚಾರಗಳಿಗೆ ಶರಣಾದ ಚೀನಾ

TNN Correspondent Posted On January 25, 2018
0


0
Shares
  • Share On Facebook
  • Tweet It

ಬೀಜಿಂಗ್‌: ಸ್ವೀಟ್ಜ್ ರ್ ಲ್ಯಾಂಡ್ ನ ದಾವೋಸ್ ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ವೇದಿಕೆ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಜಾಗತೀಕರಣದ ಕುರಿತು ಮಾತನಾಡಿದ ವಿಷಯಗಳಿಗೆ ಚೀನಾ ಶರಣಾಗಿದ್ದು, ಮೆಚ್ಚುಗೆ ವ್ಯಕ್ತಪಡಿಸಿದೆ.
ಜಾಗತೀಕರಣ ಮಹತ್ವ ಕಳೆದುಕೊಳ್ಳುತ್ತಿರುವ ಸಂದರ್ಭದಲ್ಲಿ ಭಾರತ ಅಂತರ್ಮುಖಿಯಾಗದೆ. ವಿಶ್ವ ಮಾರುಕಟ್ಟೆಗೆ ತೆರೆದುಕೊಳ್ಳುವ ದಿಟ್ಟ ನಿಲುವು ತಳಿಯುತ್ತಿರುವುದಕ್ಕೆ ಶ್ಲಾಘನೆ ವ್ಯಕ್ತಪಡಿಸಿದೆ.

ಕೆಲವು ರಾಷ್ಟ್ರಗಳು ಜಾಗತೀಕರಣವನ್ನು ಮರೆಯುತ್ತಿವೆ. ಪರಸ್ಪರ ಸಹಕಾರ ತತ್ತ್ವದಿಂದ ದೂರಾಗುತ್ತಿವೆ. ಅಂತರ್ಮುಖಿಯಾಗಿರುವುದರಿಂದ ಜಾಗತೀಕರಣ ತನ್ನ ಸತ್ವ ಕಳೆದುಕೊಳ್ಳುತ್ತಿದೆ ಇಂತಹ ಮನಸ್ಥಿತಿ ಭಯೋತ್ಪಾದನೆಷ್ಟೇ ಅಪಾಯಕಾರಿ ಎಂದು ಪ್ರಧಾನಿ ನರೇಂದ್ರ ಮೋದಿ ವ್ಯಾಖ್ಯಾನಿಸಿದ್ದರು.

ಜಾಗತೀಕರಣದ ಅಗತ್ಯದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ವಿಚಾರಗಳಿಗೆ ಶರಣಾಗಿರುವ ಚೀನಾ ವಿಶ್ವವನ್ನೇ ಮಾರುಕಟ್ಟೆಯಾಗಿಸುವ ಉದಾರೀಕರಣದ ನೀತಿಗಳ ಬಲವರ್ಧನೆಗೆ ಭಾರತದ ಜತೆ ಕೈ ಜೋಡಿಸುವ ಭರವಸೆ ನೀಡಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರ ಹ್ಯೂ ಚುಯಿಂಗ್,

ಪ್ರಧಾನಿ ನರೇಂದ್ರ ಮೋದಿ ಅವರ ಮಾತುಗಳಲ್ಲಿ ಸರ್ವೇ ಜನಾ ಸುಖಿನೋ ಭವಂತು ತತ್ವ ಕಾಣಿಸಿಕೊಳ್ಳುತ್ತಿದೆ. ರಾಷ್ಟ್ರ, ರಾಷ್ಟ್ರಗಳ ಮಧ್ಯೆ ಸ್ವತಂತ್ರವಾಗಿ ವ್ಯಾಪಾರ ವಹಿವಾಟು ನಡೆದರೆ ಸರ್ವ ರೀತಿಯಲ್ಲೂ ಏಳಿಗೆ ಸಾಧ್ಯ. ಈ ನಿಟ್ಟಿನಲ್ಲಿ ಮೋದಿ ಅವರ ವಿಚಾರಗಳು ಸ್ವಾಗತಾರ್ಹ ಎಂದು ಹೇಳಿದ್ದಾರೆ.

ವಿಶ್ವವೇ ಭಾರತಕ್ಕೆ ಶರಣಾಗುವಂತೆ ಮಾಡಿದ ಮೋದಿ ವಿಚಾರಗಳಿವು

  • ವಿಶ್ವದ ಶಾಂತಿಗೆ ವಸುದೈವ ಕುಟುಂಬಕಂ ತತ್ವ ಅಳವಡಿಸಿಕೊಳ್ಳಬೇಕು
  • ಸೈಬರ್ ಅಪರಾಧವನ್ನು ತಡೆದು, ವಿಶ್ವಶಾಂತಿಗೆ ಪ್ರೇರಣೆ ನೀಡಬೇಕು
  • ಭಾರತದಲ್ಲಿ ಉದ್ಯಮ ಸ್ನೇಹಿ ವಾತಾವರಣವಿದೆ
  • ಭಯೋತ್ಪಾದನೆ, ಹವಾಮಾನ ವೈಪರಿತ್ಯ ನಿಯಂತ್ರಿಸಬೇಕು
  • ಆರೋಗ್ಯ, ನೆಮ್ಮದಿ, ಪರಿಪೂರ್ಣತೆ ಬೇಕಿದ್ದರೇ ಉದ್ಯಮಿಗಳು ಭಾರತಕ್ಕೆ ಬನ್ನಿ
  • ಸಮಸ್ಯೆಗಳ ಮಧ್ಯೆ ಚದುರಿರುವ ವಿಶ್ವವನ್ನು ಒಂದುಗೂಡಿಸುವ ಕಾರ್ಯವಾಗಬೇಕಿದೆ.
  • ಜಾಗತಿಕ ತಾಪಮಾನ ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು
  • ವಿಶ್ವವನ್ನೇ ಮಾರುಕಟ್ಟೆಯಾಗಿಸಬೇಕು.
  • ಭಯೋತ್ಪಾದನೆಯನ್ನು ಎಲ್ಲರೂ ಒಟ್ಟಾಗಿ ನಿಯಂತ್ರಿಸಬೇಕು
0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search