• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರಧಾನಿ ನರೇಂದ್ರ ಮೋದಿ ವಿಚಾರಗಳಿಗೆ ಶರಣಾದ ಚೀನಾ

TNN Correspondent Posted On January 25, 2018
0


0
Shares
  • Share On Facebook
  • Tweet It

ಬೀಜಿಂಗ್‌: ಸ್ವೀಟ್ಜ್ ರ್ ಲ್ಯಾಂಡ್ ನ ದಾವೋಸ್ ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ವೇದಿಕೆ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಜಾಗತೀಕರಣದ ಕುರಿತು ಮಾತನಾಡಿದ ವಿಷಯಗಳಿಗೆ ಚೀನಾ ಶರಣಾಗಿದ್ದು, ಮೆಚ್ಚುಗೆ ವ್ಯಕ್ತಪಡಿಸಿದೆ.
ಜಾಗತೀಕರಣ ಮಹತ್ವ ಕಳೆದುಕೊಳ್ಳುತ್ತಿರುವ ಸಂದರ್ಭದಲ್ಲಿ ಭಾರತ ಅಂತರ್ಮುಖಿಯಾಗದೆ. ವಿಶ್ವ ಮಾರುಕಟ್ಟೆಗೆ ತೆರೆದುಕೊಳ್ಳುವ ದಿಟ್ಟ ನಿಲುವು ತಳಿಯುತ್ತಿರುವುದಕ್ಕೆ ಶ್ಲಾಘನೆ ವ್ಯಕ್ತಪಡಿಸಿದೆ.

ಕೆಲವು ರಾಷ್ಟ್ರಗಳು ಜಾಗತೀಕರಣವನ್ನು ಮರೆಯುತ್ತಿವೆ. ಪರಸ್ಪರ ಸಹಕಾರ ತತ್ತ್ವದಿಂದ ದೂರಾಗುತ್ತಿವೆ. ಅಂತರ್ಮುಖಿಯಾಗಿರುವುದರಿಂದ ಜಾಗತೀಕರಣ ತನ್ನ ಸತ್ವ ಕಳೆದುಕೊಳ್ಳುತ್ತಿದೆ ಇಂತಹ ಮನಸ್ಥಿತಿ ಭಯೋತ್ಪಾದನೆಷ್ಟೇ ಅಪಾಯಕಾರಿ ಎಂದು ಪ್ರಧಾನಿ ನರೇಂದ್ರ ಮೋದಿ ವ್ಯಾಖ್ಯಾನಿಸಿದ್ದರು.

ಜಾಗತೀಕರಣದ ಅಗತ್ಯದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ವಿಚಾರಗಳಿಗೆ ಶರಣಾಗಿರುವ ಚೀನಾ ವಿಶ್ವವನ್ನೇ ಮಾರುಕಟ್ಟೆಯಾಗಿಸುವ ಉದಾರೀಕರಣದ ನೀತಿಗಳ ಬಲವರ್ಧನೆಗೆ ಭಾರತದ ಜತೆ ಕೈ ಜೋಡಿಸುವ ಭರವಸೆ ನೀಡಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರ ಹ್ಯೂ ಚುಯಿಂಗ್,

ಪ್ರಧಾನಿ ನರೇಂದ್ರ ಮೋದಿ ಅವರ ಮಾತುಗಳಲ್ಲಿ ಸರ್ವೇ ಜನಾ ಸುಖಿನೋ ಭವಂತು ತತ್ವ ಕಾಣಿಸಿಕೊಳ್ಳುತ್ತಿದೆ. ರಾಷ್ಟ್ರ, ರಾಷ್ಟ್ರಗಳ ಮಧ್ಯೆ ಸ್ವತಂತ್ರವಾಗಿ ವ್ಯಾಪಾರ ವಹಿವಾಟು ನಡೆದರೆ ಸರ್ವ ರೀತಿಯಲ್ಲೂ ಏಳಿಗೆ ಸಾಧ್ಯ. ಈ ನಿಟ್ಟಿನಲ್ಲಿ ಮೋದಿ ಅವರ ವಿಚಾರಗಳು ಸ್ವಾಗತಾರ್ಹ ಎಂದು ಹೇಳಿದ್ದಾರೆ.

ವಿಶ್ವವೇ ಭಾರತಕ್ಕೆ ಶರಣಾಗುವಂತೆ ಮಾಡಿದ ಮೋದಿ ವಿಚಾರಗಳಿವು

  • ವಿಶ್ವದ ಶಾಂತಿಗೆ ವಸುದೈವ ಕುಟುಂಬಕಂ ತತ್ವ ಅಳವಡಿಸಿಕೊಳ್ಳಬೇಕು
  • ಸೈಬರ್ ಅಪರಾಧವನ್ನು ತಡೆದು, ವಿಶ್ವಶಾಂತಿಗೆ ಪ್ರೇರಣೆ ನೀಡಬೇಕು
  • ಭಾರತದಲ್ಲಿ ಉದ್ಯಮ ಸ್ನೇಹಿ ವಾತಾವರಣವಿದೆ
  • ಭಯೋತ್ಪಾದನೆ, ಹವಾಮಾನ ವೈಪರಿತ್ಯ ನಿಯಂತ್ರಿಸಬೇಕು
  • ಆರೋಗ್ಯ, ನೆಮ್ಮದಿ, ಪರಿಪೂರ್ಣತೆ ಬೇಕಿದ್ದರೇ ಉದ್ಯಮಿಗಳು ಭಾರತಕ್ಕೆ ಬನ್ನಿ
  • ಸಮಸ್ಯೆಗಳ ಮಧ್ಯೆ ಚದುರಿರುವ ವಿಶ್ವವನ್ನು ಒಂದುಗೂಡಿಸುವ ಕಾರ್ಯವಾಗಬೇಕಿದೆ.
  • ಜಾಗತಿಕ ತಾಪಮಾನ ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು
  • ವಿಶ್ವವನ್ನೇ ಮಾರುಕಟ್ಟೆಯಾಗಿಸಬೇಕು.
  • ಭಯೋತ್ಪಾದನೆಯನ್ನು ಎಲ್ಲರೂ ಒಟ್ಟಾಗಿ ನಿಯಂತ್ರಿಸಬೇಕು
0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search