• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕ್ ಬಡತನ ನಿರ್ಮೂಲನೆಗೆ ಮೋದಿ ಸಲಹೆ ಪಡೆಯಲಿ: ಮಹೆಬೂಬಾ ಮುಫ್ತಿ

TNN Correspondent Posted On January 25, 2018
0


0
Shares
  • Share On Facebook
  • Tweet It

ಕಾಶ್ಮೀರ: ಸದಾ ಭಾರತದ ವಿರುದ್ಧ ಕಿಡಿ ಕಾರುತ್ತಾ, ಹಲ್ಲು ಮಸೆದು, ಕಾಲು ಕೆರೆದು ಜಗಳಕ್ಕೆ ಬರುವ ಪಾಕಿಸ್ತಾನ ತನ್ನ ಬಡತನದ ದಾರಿದ್ರ್ಯವನ್ನು ನಿರ್ಮೂಲನೆ ಮಾಡಲು ಭಾರತವನ್ನು ಅಭಿವೃದ್ಧಿಯ ಪಥದಲ್ಲಿ ಸಾಗಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆ, ಕಾರ್ಯಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮಹೆಬೂಬಾ ಮುಫ್ತಿ ಸಲಹೆ ನೀಡಿದ್ದಾರೆ.

ಜಮ್ಮು ಕಾಶ್ಮೀರ ವಿಧಾನ ಪರಿಷತ್ ನಲ್ಲಿ ಮಾತನಾಡಿದ ಅವರು, ಇಸ್ಲಾಮಾಬಾದ್ ನಲ್ಲಿ ಕುಳಿತು ಪಾಕಿಸ್ತಾನದ ಆಡಳಿತವನ್ನು ನಡೆಸುತ್ತಿರುವವರು ಪಾಕಿಸ್ತಾನದ ಬಡತನ ನಿರ್ಮೂಲನೆ ಮಾಡಬೇಕಾದರೆ ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆ ಸ್ವೀಕರಿಸಬೇಕು ಎಂದು ಸಲಹೆ ನೀಡಿದ್ದಾರೆ.

ಪರಸ್ಪರ ಎರಡು ರಾಷ್ಟ್ರಗಳು ಸಹಕಾರದೊಂದಿಗೆ ಸಾಗಬೇಕು, ಬಡತನ ನಿರ್ಮೂಲನೆ ಮಾಡಲು ಸಹಕಾರ, ಸಲಹೆ ಪಡೆದು ಮುಂದೆ ಸಾಗಬೇಕು. ಬಾಂಬ್, ಬಂಕರ್ ಕೊನೆಯವರಿಗೆ ಉಳಿಯುದಿಲ್ಲ. ಅದು ಶಾಶ್ವತ ಪರಿಹಾರವೂ ಅಲ್ಲ ಎಂದು ಹೇಳಿದರು.

ಜಮ್ಮು ಕಾಶ್ಮೀರ ವಿಧಾನಸಭೆಯಲ್ಲಿ ಕಾಂಗ್ರೆಸ್ ಮತ್ತು ಪ್ರತಿಪಕ್ಷಗಳು ಗಡಿಯಲ್ಲಿ ಕದನ ವಿರಾಮ ಉಲ್ಲಂಘನೆ ಕುರಿತು ಗದ್ದಲವೆಬ್ಬಿಸಿದ್ದವು. ಜ.21ರಂದು ಪಾಕಿಸ್ತಾನ ಮತ್ತು ಭಾರತದ ಗಡಿಯಲ್ಲಿ ಉಂಟಾದ ಗುಂಡಿನ ಚಕಮಕಿ, ಸಾರ್ವಜನಿಕರ ಮತ್ತು ಸೈನಿಕರ ಸಾವಿನ ಕುರಿತು ರಾಜ್ಯ ಸರ್ಕಾರ ಮಧ್ಯೆ ಪ್ರವೇಶಿಸಬೇಕು. ಗಡಿಯಲ್ಲಿ ಜನರಿಗೆ ರಕ್ಷಣೆ ನೀಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಗದ್ದಲವೆಬ್ಬಿಸಿದವು.

0
Shares
  • Share On Facebook
  • Tweet It




Trending Now
ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
Tulunadu News June 30, 2025
ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
Tulunadu News June 30, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
    • ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
  • Popular Posts

    • 1
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 2
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 3
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • 4
      ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • 5
      PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...

  • Privacy Policy
  • Contact
© Tulunadu Infomedia.

Press enter/return to begin your search