• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರಧಾನಿ ನರೇಂದ್ರ ಮೋದಿ ಅವರನ್ನೆ ಸೆಳೆದ ಆ ಪುಟ್ಟ ಬಾಲಕಿ ಕಾರ್ಯ ಎಲ್ಲರಿಗೂ ಮಾದರಿ

TNN Correspondent Posted On January 25, 2018
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಇತ್ತೀಚಿಗೆ ಚಾನಲ್ ಗಳಿಗೆ ನೀಡಿದ ಸಂದರ್ಶನದಲ್ಲಿ ಕರ್ನಾಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ರತ್ನಪ್ರಭಾ ಅವರ ಕಾರ್ಯ ವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು, ಅಲ್ಲದೇ ಪ್ರಧಾನ ಮಂತ್ರಿ ಫಲ ಭೀಮಾ ಯೋಜನೆ ಅಚ್ಚುಕಟ್ಟಾಗಿ ಜಾರಿಗೆ ತಂದಿದ್ದಕ್ಕೆ ಬೀದರ ಸಂಸದ ಭಗವಂತ ಖೂಬಾ ಅವರನ್ನು ಶ್ಲಾಘಿಸಿದ್ದರು. ಇದೀಗ ಕಾಶ್ಮೀರದ ಪುಟ್ಟ ಹುಡುಗಿ ತನ್ನ ಕಾರ್ಯದ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಶ್ಲಾಘನೆಗೆ ಪಾತ್ರಳಾಗಿದ್ದಾಳೆ.

ಮೋದಿ ಅವರ ಸ್ವಚ್ಛ ಭಾರತ ಕಲ್ಪನೆಗೆ ಪೂರಕವಾಗಿ ಪುಟ್ಟ ಬಾಲಕಿ ತನ್ನ ಕಾರ್ಯ ನಿರ್ವಹಿಸಿದ್ದು, ಕಸದಿಂದ ತುಂಬಿ ಹೋಗಿರುವ ಕಾಶ್ಮೀರದ ದಲಾಯಿ ಕೆರೆಯನ್ನು ಸ್ವಚ್ಛತೆ ಮಾಡುವ ಮೂಲಕ, ಆ ಕೆರೆಯನ್ನು ಉಳಿಸೋಣ, ಇಲ್ಲಿ ಯಾರು ಕಸವನ್ನು ಹಾಕಬೇಡಿ ಎಂಬ ಸಂದೇಶವಿರುವ ವಿಡಿಯೋ ಸಾಮಾಜಿಕ ಜಾಲಾಣದಲ್ಲಿ ಹಂಚಿಕೊಳ್ಳಲಾಗಿತ್ತು. ಇದನ್ನು ಗುರುತಿಸಿದ ಪ್ರಧಾನಿ ನರೇಂದ್ರ ಮೋದಿ ತಮ್ಮ ಟ್ವಿಟರ್ ನಲ್ಲಿ ಶೇರ್ ಮಾಡಿ, ಬಾಲಕಿ ನೀಡಿರುವ ಸಂದೇಶಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಯೋಜನೆಯಾದ ಸ್ವಚ್ಛ ಭಾರತ ಕಲ್ಪನೆಗೆ ಪೂರಕವಾಗಿ ಪುಟ್ಟ ಪೋರಿ ಮತ್ತು ಅವಳ ತಂದೆ ಕೆರೆಯಲ್ಲಿ ಸ್ವಚ್ಛತಾ ಕಾರ್ಯವನ್ನು ಮಾಡಿದ್ದು, ಕಸವನ್ನು ಹಡಗಿನಲ್ಲಿ ತುಂಬಿಕೊಂಡು ಕೆರೆ ಸ್ವಚ್ಛ ಮಾಡಿದ್ದಾಳೆ. ನಾನೋಬ್ಬಳೇ ಮಾಡಿದರೇ ಕೆರೆ ಸ್ವಚ್ಛವಾಗುವುದಿಲ್ಲ. ಎಲ್ಲರೂ ಕಾರ್ಯಕ್ಕೆ ಕೈಜೋಡಿಸಿ ಎಂದು ಮನವಿ ಮಾಡಿದ್ದಾಳೆ. ಸುಂದರವಾದ ದಾಲ್ ಕೆರೆಯನ್ನು ರಕ್ಷಿಸಬೇಕು, ಅದನ್ನು ಕಲುಷಿತಗೊಳಿಸಬೇಡಿ ಎಂದು ಮುಗ್ದ ಮಾತುಗಳ ಮೂಲಕ ವಾಸ್ತವದ ಸಂದೇಶ ನೀಡಿದ್ದಾಳೆ.

The heaven on earth won't remain the same if we continue to pollute its beautiful lakes. This little girl seems to be giving the same message as she herself takes the responsibility of cleaning picturesque Dal Lake in Kashmir
Sunrise in Kashmir pic.twitter.com/qLc5Q51BIT

— Aviator Anil Chopra (@Chopsyturvey) January 21, 2018

ಪುಟ್ಟ ಬಾಲಕಿ ನೀಡಿರುವ ಸಂದೇಶಕ್ಕೆ ಮಾರು ಹೋಗಿರುವ ಪ್ರಧಾನಿ ನರೇಂದ್ರ ಮೋದಿ ‘ಇಲ್ಲಿ ನೋಡಿ ಈ ಪುಟ್ಟ ಬಾಲಕಿ ತನ್ನ ಮುಂಜಾನೆಯನ್ನು ಹೇಗೆ ಸಾರ್ಥಕ ಮಾಡಿದ್ದಾಳೆ. ಸ್ವಚ್ಛ ಭಾರತ ಹವ್ಯಾಸ ರೂಡಿಸಿಕೊಂಡಿದ್ದಾಳೆ. ಇವಳ ಕಾರ್ಯ ಶ್ಲಾಘನೀಯ ಎಂದು ವಿಡಿಯೋ ಹಂಚಿದ್ದಾರೆ.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
  • Popular Posts

    • 1
      ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • 2
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search