• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರಧಾನಿ ನರೇಂದ್ರ ಮೋದಿ ಅವರನ್ನೆ ಸೆಳೆದ ಆ ಪುಟ್ಟ ಬಾಲಕಿ ಕಾರ್ಯ ಎಲ್ಲರಿಗೂ ಮಾದರಿ

TNN Correspondent Posted On January 25, 2018
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಇತ್ತೀಚಿಗೆ ಚಾನಲ್ ಗಳಿಗೆ ನೀಡಿದ ಸಂದರ್ಶನದಲ್ಲಿ ಕರ್ನಾಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ರತ್ನಪ್ರಭಾ ಅವರ ಕಾರ್ಯ ವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು, ಅಲ್ಲದೇ ಪ್ರಧಾನ ಮಂತ್ರಿ ಫಲ ಭೀಮಾ ಯೋಜನೆ ಅಚ್ಚುಕಟ್ಟಾಗಿ ಜಾರಿಗೆ ತಂದಿದ್ದಕ್ಕೆ ಬೀದರ ಸಂಸದ ಭಗವಂತ ಖೂಬಾ ಅವರನ್ನು ಶ್ಲಾಘಿಸಿದ್ದರು. ಇದೀಗ ಕಾಶ್ಮೀರದ ಪುಟ್ಟ ಹುಡುಗಿ ತನ್ನ ಕಾರ್ಯದ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಶ್ಲಾಘನೆಗೆ ಪಾತ್ರಳಾಗಿದ್ದಾಳೆ.

ಮೋದಿ ಅವರ ಸ್ವಚ್ಛ ಭಾರತ ಕಲ್ಪನೆಗೆ ಪೂರಕವಾಗಿ ಪುಟ್ಟ ಬಾಲಕಿ ತನ್ನ ಕಾರ್ಯ ನಿರ್ವಹಿಸಿದ್ದು, ಕಸದಿಂದ ತುಂಬಿ ಹೋಗಿರುವ ಕಾಶ್ಮೀರದ ದಲಾಯಿ ಕೆರೆಯನ್ನು ಸ್ವಚ್ಛತೆ ಮಾಡುವ ಮೂಲಕ, ಆ ಕೆರೆಯನ್ನು ಉಳಿಸೋಣ, ಇಲ್ಲಿ ಯಾರು ಕಸವನ್ನು ಹಾಕಬೇಡಿ ಎಂಬ ಸಂದೇಶವಿರುವ ವಿಡಿಯೋ ಸಾಮಾಜಿಕ ಜಾಲಾಣದಲ್ಲಿ ಹಂಚಿಕೊಳ್ಳಲಾಗಿತ್ತು. ಇದನ್ನು ಗುರುತಿಸಿದ ಪ್ರಧಾನಿ ನರೇಂದ್ರ ಮೋದಿ ತಮ್ಮ ಟ್ವಿಟರ್ ನಲ್ಲಿ ಶೇರ್ ಮಾಡಿ, ಬಾಲಕಿ ನೀಡಿರುವ ಸಂದೇಶಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಯೋಜನೆಯಾದ ಸ್ವಚ್ಛ ಭಾರತ ಕಲ್ಪನೆಗೆ ಪೂರಕವಾಗಿ ಪುಟ್ಟ ಪೋರಿ ಮತ್ತು ಅವಳ ತಂದೆ ಕೆರೆಯಲ್ಲಿ ಸ್ವಚ್ಛತಾ ಕಾರ್ಯವನ್ನು ಮಾಡಿದ್ದು, ಕಸವನ್ನು ಹಡಗಿನಲ್ಲಿ ತುಂಬಿಕೊಂಡು ಕೆರೆ ಸ್ವಚ್ಛ ಮಾಡಿದ್ದಾಳೆ. ನಾನೋಬ್ಬಳೇ ಮಾಡಿದರೇ ಕೆರೆ ಸ್ವಚ್ಛವಾಗುವುದಿಲ್ಲ. ಎಲ್ಲರೂ ಕಾರ್ಯಕ್ಕೆ ಕೈಜೋಡಿಸಿ ಎಂದು ಮನವಿ ಮಾಡಿದ್ದಾಳೆ. ಸುಂದರವಾದ ದಾಲ್ ಕೆರೆಯನ್ನು ರಕ್ಷಿಸಬೇಕು, ಅದನ್ನು ಕಲುಷಿತಗೊಳಿಸಬೇಡಿ ಎಂದು ಮುಗ್ದ ಮಾತುಗಳ ಮೂಲಕ ವಾಸ್ತವದ ಸಂದೇಶ ನೀಡಿದ್ದಾಳೆ.

The heaven on earth won't remain the same if we continue to pollute its beautiful lakes. This little girl seems to be giving the same message as she herself takes the responsibility of cleaning picturesque Dal Lake in Kashmir
Sunrise in Kashmir pic.twitter.com/qLc5Q51BIT

— Aviator Anil Chopra (@Chopsyturvey) January 21, 2018

ಪುಟ್ಟ ಬಾಲಕಿ ನೀಡಿರುವ ಸಂದೇಶಕ್ಕೆ ಮಾರು ಹೋಗಿರುವ ಪ್ರಧಾನಿ ನರೇಂದ್ರ ಮೋದಿ ‘ಇಲ್ಲಿ ನೋಡಿ ಈ ಪುಟ್ಟ ಬಾಲಕಿ ತನ್ನ ಮುಂಜಾನೆಯನ್ನು ಹೇಗೆ ಸಾರ್ಥಕ ಮಾಡಿದ್ದಾಳೆ. ಸ್ವಚ್ಛ ಭಾರತ ಹವ್ಯಾಸ ರೂಡಿಸಿಕೊಂಡಿದ್ದಾಳೆ. ಇವಳ ಕಾರ್ಯ ಶ್ಲಾಘನೀಯ ಎಂದು ವಿಡಿಯೋ ಹಂಚಿದ್ದಾರೆ.

0
Shares
  • Share On Facebook
  • Tweet It




Trending Now
ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
Tulunadu News November 18, 2025
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
  • Popular Posts

    • 1
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search