• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯೋಗಿ ಆದಿತ್ಯನಾಥರ ವಿರುದ್ಧ ಅವಹೇಳನಕಾರಿ ಹೇಳಿಕೆ, ಎಸ್ಪಿ ಮುಖಂಡನ ವಿರುದ್ಧ ಎಫ್ಐಆರ್

TNN Correspondent Posted On January 25, 2018
0


0
Shares
  • Share On Facebook
  • Tweet It

ಲಖನೌ: ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥರು ಅಧಿಕಾರ ಸ್ವೀಕರಿಸಿದ ಬಳಿಕ ಕೈಗೊಂಡ ಹಲವು ದಿಟ್ಟ ನಿರ್ಧಾರಗಳನ್ನು ಬಹುತೇಕ ಜನ ಮೆಚ್ಚಿದರೂ, ವಿರೋಧಿಸುವವರಿಗೇನೂ ಕಡಿಮೆ ಇಲ್ಲ. ಅದರಲ್ಲೂ ಯೋಗಿ ಆದಿತ್ಯನಾಥರನ್ನು ಹೇಗಾದರೂ ಮಾಡಿ ಟೀಕಿಸಲೇಬೇಕು ಎಂಬ ಮನಸ್ಥಿತಿಯವರೂ ಇಲ್ಲದಿಲ್ಲ.

ಈ ಮನಸ್ಥಿತಿಯ ಭಾಗವಾಗಿ ಯೋಗಿ ಆದಿತ್ಯನಾಥರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದ ಸಮಾಜವಾದಿ ಪಕ್ಷದ ಮುಖಂಡ ಕಮ್ಲಾ ಪ್ರಸಾದ್ ರಾವತ್ ವಿರುದ್ಧ ಪ್ರಕರಣ ದಾಖಲಾಗಿದೆ.

ಜೈಲುವಾಸಿಯಾಗಿರುವ ಸ್ವಯಂಘೋಷಿತ ದೇವಮಾನವನೊಬ್ಬನನ್ನು ಉಲ್ಲೇಖಿಸಿದ ರಾವತ್, ಸ್ವಯಂ ಘೋಷಿತ ದೇವಮಾನವನಿಗೂ ಹಾಗೂ ಯೋಗಿ ಆದಿತ್ಯನಾಥರಿಗೂ ಸಂಪರ್ಕವಿದೆ ಎಂದು ಜನವರಿ 20ರಂದು ಕಾರ್ಯಕ್ರಮವೊಂದರಲ್ಲಿ ಹೇಳಿಕೆ ನೀಡಿದ್ದರು.

ಈಗ ಪ್ರಸಾದ್ ಹೇಳಿಕೆ ಖಂಡಿಸಿ ಹಿಂದೂ ಯುವ ವಾಹಿನಿ ಜಿಲ್ಲಾ ಉಸ್ತುವಾರಿ ರವಿ ಸಿಂಗ್ ಎಂಬುವವರು ದರಿಯಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ರಾವತ್ ಅವರ ಹೇಳಿಕೆಯಿಂದ ಯೋಗಿ ಆದಿತ್ಯನಾಥರ ವರ್ಚಸ್ಸು ಹಾಗೂ ಸಾರ್ವಜನಿಕರ ಭಾವನೆಗಳಿಗೆ ಧಕ್ಕೆಯಾಗಿರುವ ಕಾರಣದಿಂದ ರಾವತ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ರವಿ ಸಿಂಗ್ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • 2
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • 3
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 4
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ

  • Privacy Policy
  • Contact
© Tulunadu Infomedia.

Press enter/return to begin your search