• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಯೋಗಿ ಆದಿತ್ಯನಾಥರ ವಿರುದ್ಧ ಅವಹೇಳನಕಾರಿ ಹೇಳಿಕೆ, ಎಸ್ಪಿ ಮುಖಂಡನ ವಿರುದ್ಧ ಎಫ್ಐಆರ್

TNN Correspondent Posted On January 25, 2018


  • Share On Facebook
  • Tweet It

ಲಖನೌ: ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥರು ಅಧಿಕಾರ ಸ್ವೀಕರಿಸಿದ ಬಳಿಕ ಕೈಗೊಂಡ ಹಲವು ದಿಟ್ಟ ನಿರ್ಧಾರಗಳನ್ನು ಬಹುತೇಕ ಜನ ಮೆಚ್ಚಿದರೂ, ವಿರೋಧಿಸುವವರಿಗೇನೂ ಕಡಿಮೆ ಇಲ್ಲ. ಅದರಲ್ಲೂ ಯೋಗಿ ಆದಿತ್ಯನಾಥರನ್ನು ಹೇಗಾದರೂ ಮಾಡಿ ಟೀಕಿಸಲೇಬೇಕು ಎಂಬ ಮನಸ್ಥಿತಿಯವರೂ ಇಲ್ಲದಿಲ್ಲ.

ಈ ಮನಸ್ಥಿತಿಯ ಭಾಗವಾಗಿ ಯೋಗಿ ಆದಿತ್ಯನಾಥರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದ ಸಮಾಜವಾದಿ ಪಕ್ಷದ ಮುಖಂಡ ಕಮ್ಲಾ ಪ್ರಸಾದ್ ರಾವತ್ ವಿರುದ್ಧ ಪ್ರಕರಣ ದಾಖಲಾಗಿದೆ.

ಜೈಲುವಾಸಿಯಾಗಿರುವ ಸ್ವಯಂಘೋಷಿತ ದೇವಮಾನವನೊಬ್ಬನನ್ನು ಉಲ್ಲೇಖಿಸಿದ ರಾವತ್, ಸ್ವಯಂ ಘೋಷಿತ ದೇವಮಾನವನಿಗೂ ಹಾಗೂ ಯೋಗಿ ಆದಿತ್ಯನಾಥರಿಗೂ ಸಂಪರ್ಕವಿದೆ ಎಂದು ಜನವರಿ 20ರಂದು ಕಾರ್ಯಕ್ರಮವೊಂದರಲ್ಲಿ ಹೇಳಿಕೆ ನೀಡಿದ್ದರು.

ಈಗ ಪ್ರಸಾದ್ ಹೇಳಿಕೆ ಖಂಡಿಸಿ ಹಿಂದೂ ಯುವ ವಾಹಿನಿ ಜಿಲ್ಲಾ ಉಸ್ತುವಾರಿ ರವಿ ಸಿಂಗ್ ಎಂಬುವವರು ದರಿಯಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ರಾವತ್ ಅವರ ಹೇಳಿಕೆಯಿಂದ ಯೋಗಿ ಆದಿತ್ಯನಾಥರ ವರ್ಚಸ್ಸು ಹಾಗೂ ಸಾರ್ವಜನಿಕರ ಭಾವನೆಗಳಿಗೆ ಧಕ್ಕೆಯಾಗಿರುವ ಕಾರಣದಿಂದ ರಾವತ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ರವಿ ಸಿಂಗ್ ತಿಳಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
Tulunadu News June 25, 2022
ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
Tulunadu News June 24, 2022
Leave A Reply

  • Recent Posts

    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??
    • ಪತ್ನಿ ಸದಸ್ಯರಾದರೆ ಗಂಡ ಅಧಿಕಾರ ಚಲಾಯಿಸುವುದು ಬಂದ್!!
    • ಭಾರತದಲ್ಲಿ ಬಾಲ ಬಿಚ್ಚಿದ ಹಾಗೆ ಕುವೈಟ್ ನಲ್ಲಿ ನಡೆಯಲ್ಲ!!
    • ಪ್ರೀತಿ ಗೆಹ್ಲೋತ್ ಮಾಡಿದ ಕೆಲಸ ಅಕ್ಷಯ್ ಶ್ರೀಧರ್ ಅವರಿಗೆ ಆಗುತ್ತಾ?
    • ಸೋನಿಯಾ ಮೇಲೆ ಇರುವಷ್ಟು ಕನಿಕರ ರಾಹುಲ್ ಮೇಲೆ ಇಲ್ಲ!
  • Popular Posts

    • 1
      ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • 2
      ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • 3
      ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • 4
      ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • 5
      ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search