• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸೇನೆ ವಿರುದ್ಧವೇ ಮಾತನಾಡಿದ್ದ ಅಜಂ ಖಾನ್ ಗೆ ಸೇನೆ ಉಡುಗೊರೆ ನೀಡಿ ಅವರ ಮನಸ್ಸು ಬದಲಿಸಿದ್ದು ಹೇಗೆ ಗೊತ್ತಾ?

TNN Correspondent Posted On January 25, 2018
0


0
Shares
  • Share On Facebook
  • Tweet It

ಲಖನೌ: ಭಾರತೀಯ ಸೇನೆ, ಸೈನಿಕರು ಎಂದರೇನೆ ಹಾಗೆ. ಅವರು ಸ್ಫೂರ್ತಿಯ ಚಿಲುಮೆ. ಎಂತಹ ಕಲ್ಲು ಮನಸ್ಸುಗಳನ್ನೂ ದೇಶಭಕ್ತಿಯೆಡೆಗೆ, ಸೈನ್ಯದ ಮೇಲೆ ಹೆಮ್ಮೆ ಮೂಡಿಸುವೆಡೆಗೆ ಕೊಂಡೊಯುತ್ತಾರೆ. ಇದಕ್ಕೆ ಈಗ ಮತ್ತೊಂದು ನಿದರ್ಶನ ಸಿಕ್ಕಿದೆ.

ಉತ್ತರ ಪ್ರದೇಶದ ರಾಂಪುರದಲ್ಲಿರುವ ಮೊಹಮ್ಮದ್ ಅಲಿ ಜೌಹಾರ್ ವಿವಿಯ ಕುಲಪತಿ, ಸಚಿವ ಹಾಗೂ ಸಮಾಜವಾದಿ ಪಕ್ಷದ ಮುಖಂಡ ಅಜಂ ಖಾನ್ ಹಲವು ಬಾರಿ ಸೈನ್ಯದ ವಿರುದ್ಧ ಮಾತನಾಡಿ ದೇಶದ್ರೋಹ ಪ್ರಕರಣ ದಾಖಲಿಸಿಕೊಂಡವರು. ಆದರೆ ಅವರಿಗೆ ಭಾರತೀಯ ಸೇನೆ ವತಿಯಿಂದ ಸೋವಿಯತ್ ಇರಾ ಟಿ-55 ಯುದ್ಧ ಟ್ಯಾಂಕರ್ ನೀಡುವ ಮೂಲಕ ಭಾರತೀಯ ಸೇನೆ ಮೇಲೆ ಹೆಮ್ಮ ಮೂಡುವಂತೆ ಮಾಡಲಾಗಿದೆ.

ಅಜಂ ಖಾನ್ ಅವರಿಗೆ ಟ್ಯಾಂಕರ್ ಹಸ್ತಾಂತರಿಸುವ ಮೂಲಕ ನೂತನ ಸಂಪ್ರದಾಯಕ್ಕೆ ನಾಂದಿ ಹಾಡಿದ್ದು, ವಿಶ್ವವಿದ್ಯಾಲಯದ ಕ್ಯಾಂಪಸ್ಸಿನಲ್ಲಿ ಯುದ್ಧ ಟ್ಯಾಂಕರ್ ಪ್ರತಿಷ್ಠಾಪಿಸಲಾಗಿದೆ.

ಭಾರತೀಯ ಸೇನೆಯ ಯುದ್ಧ ಟ್ಯಾಂಕರ್ ಒಂದು ಖಾಸಗಿ ವಿವಿಗೆ ನೀಡಬೇಕು ಎಂದು ಮನವಿ ಮಾಡಿದ್ದೆ. ಸೇನೆ ಅದನ್ನು ಒದಗಿಸಿದ್ದು, ನಮ್ಮ ಹಾಗೂ ಸೈನಿಕರ ಜತೆ ಉತ್ತಮ ಸಂಬಂಧವಿದೆ ಎಂದು ಅಜಂ ಖಾನ್ ತಿಳಿಸಿದ್ದಾರೆ. ವಿದ್ಯಾರ್ಥಿಗಳ ಮಾರ್ಗದರ್ಶನಕ್ಕಾಗಿ ಟ್ಯಾಂಕರ್ ಬೇಕು ಎಂದು ಅಜಂ ಮನವಿಯಲ್ಲಿ ತಿಳಿಸಿದ್ದರು. ಅದರಂತೆ ಟ್ಯಾಂಕರ್ ನೀಡಲಾಗಿದೆ.

1968ರಲ್ಲಿ ಈ ಯುದ್ಧ ಟ್ಯಾಂಕರ್ ಅನ್ನು ಭಾರತೀಯ ಸೇನೆ ಅವಳಡಿಸಿಕೊಂಡಿದ್ದು, 1971ರಲ್ಲಿ ಪಾಕಿಸ್ತಾನದ ವಿರುದ್ಧ ನಡೆದ ಯುದ್ಧದಲ್ಲಿ ಟ್ಯಾಂಕರ್ ಪ್ರಮುಖ ಪಾತ್ರ ನಿರ್ವಹಿಸಿತ್ತು. ಅಲ್ಲದೆ 2011ರವರೆಗೂ ಟ್ಯಾಂಕರ್ ಸೇನೆಯಲ್ಲಿ ಕಾರ್ಯನಿರ್ವಹಿಸಿತ್ತು.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search