• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸೇನೆ ವಿರುದ್ಧವೇ ಮಾತನಾಡಿದ್ದ ಅಜಂ ಖಾನ್ ಗೆ ಸೇನೆ ಉಡುಗೊರೆ ನೀಡಿ ಅವರ ಮನಸ್ಸು ಬದಲಿಸಿದ್ದು ಹೇಗೆ ಗೊತ್ತಾ?

TNN Correspondent Posted On January 25, 2018
0


0
Shares
  • Share On Facebook
  • Tweet It

ಲಖನೌ: ಭಾರತೀಯ ಸೇನೆ, ಸೈನಿಕರು ಎಂದರೇನೆ ಹಾಗೆ. ಅವರು ಸ್ಫೂರ್ತಿಯ ಚಿಲುಮೆ. ಎಂತಹ ಕಲ್ಲು ಮನಸ್ಸುಗಳನ್ನೂ ದೇಶಭಕ್ತಿಯೆಡೆಗೆ, ಸೈನ್ಯದ ಮೇಲೆ ಹೆಮ್ಮೆ ಮೂಡಿಸುವೆಡೆಗೆ ಕೊಂಡೊಯುತ್ತಾರೆ. ಇದಕ್ಕೆ ಈಗ ಮತ್ತೊಂದು ನಿದರ್ಶನ ಸಿಕ್ಕಿದೆ.

ಉತ್ತರ ಪ್ರದೇಶದ ರಾಂಪುರದಲ್ಲಿರುವ ಮೊಹಮ್ಮದ್ ಅಲಿ ಜೌಹಾರ್ ವಿವಿಯ ಕುಲಪತಿ, ಸಚಿವ ಹಾಗೂ ಸಮಾಜವಾದಿ ಪಕ್ಷದ ಮುಖಂಡ ಅಜಂ ಖಾನ್ ಹಲವು ಬಾರಿ ಸೈನ್ಯದ ವಿರುದ್ಧ ಮಾತನಾಡಿ ದೇಶದ್ರೋಹ ಪ್ರಕರಣ ದಾಖಲಿಸಿಕೊಂಡವರು. ಆದರೆ ಅವರಿಗೆ ಭಾರತೀಯ ಸೇನೆ ವತಿಯಿಂದ ಸೋವಿಯತ್ ಇರಾ ಟಿ-55 ಯುದ್ಧ ಟ್ಯಾಂಕರ್ ನೀಡುವ ಮೂಲಕ ಭಾರತೀಯ ಸೇನೆ ಮೇಲೆ ಹೆಮ್ಮ ಮೂಡುವಂತೆ ಮಾಡಲಾಗಿದೆ.

ಅಜಂ ಖಾನ್ ಅವರಿಗೆ ಟ್ಯಾಂಕರ್ ಹಸ್ತಾಂತರಿಸುವ ಮೂಲಕ ನೂತನ ಸಂಪ್ರದಾಯಕ್ಕೆ ನಾಂದಿ ಹಾಡಿದ್ದು, ವಿಶ್ವವಿದ್ಯಾಲಯದ ಕ್ಯಾಂಪಸ್ಸಿನಲ್ಲಿ ಯುದ್ಧ ಟ್ಯಾಂಕರ್ ಪ್ರತಿಷ್ಠಾಪಿಸಲಾಗಿದೆ.

ಭಾರತೀಯ ಸೇನೆಯ ಯುದ್ಧ ಟ್ಯಾಂಕರ್ ಒಂದು ಖಾಸಗಿ ವಿವಿಗೆ ನೀಡಬೇಕು ಎಂದು ಮನವಿ ಮಾಡಿದ್ದೆ. ಸೇನೆ ಅದನ್ನು ಒದಗಿಸಿದ್ದು, ನಮ್ಮ ಹಾಗೂ ಸೈನಿಕರ ಜತೆ ಉತ್ತಮ ಸಂಬಂಧವಿದೆ ಎಂದು ಅಜಂ ಖಾನ್ ತಿಳಿಸಿದ್ದಾರೆ. ವಿದ್ಯಾರ್ಥಿಗಳ ಮಾರ್ಗದರ್ಶನಕ್ಕಾಗಿ ಟ್ಯಾಂಕರ್ ಬೇಕು ಎಂದು ಅಜಂ ಮನವಿಯಲ್ಲಿ ತಿಳಿಸಿದ್ದರು. ಅದರಂತೆ ಟ್ಯಾಂಕರ್ ನೀಡಲಾಗಿದೆ.

1968ರಲ್ಲಿ ಈ ಯುದ್ಧ ಟ್ಯಾಂಕರ್ ಅನ್ನು ಭಾರತೀಯ ಸೇನೆ ಅವಳಡಿಸಿಕೊಂಡಿದ್ದು, 1971ರಲ್ಲಿ ಪಾಕಿಸ್ತಾನದ ವಿರುದ್ಧ ನಡೆದ ಯುದ್ಧದಲ್ಲಿ ಟ್ಯಾಂಕರ್ ಪ್ರಮುಖ ಪಾತ್ರ ನಿರ್ವಹಿಸಿತ್ತು. ಅಲ್ಲದೆ 2011ರವರೆಗೂ ಟ್ಯಾಂಕರ್ ಸೇನೆಯಲ್ಲಿ ಕಾರ್ಯನಿರ್ವಹಿಸಿತ್ತು.

0
Shares
  • Share On Facebook
  • Tweet It




Trending Now
ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
Tulunadu News November 18, 2025
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
  • Popular Posts

    • 1
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search