• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪೋಷಕರೇ ಲವ್ ಜಿಹಾದ್ ಎಂದರೂ ಪೊಲೀಸರು ಪ್ರಕರಣ ದಾಖಲಿಸುತ್ತಿಲ್ಲ, ಇದು ಕರ್ನಾಟಕದ್ದೇ ಕತೆ!

TNN Correspondent Posted On January 26, 2018
0


0
Shares
  • Share On Facebook
  • Tweet It

ಮೈಸೂರು: ಕರ್ನಾಕಟವೂ ಲವ್ ಜಿಹಾದ್ ಹಾಗೂ ಹಿಂದೂಗಳ ಹತ್ಯೆ ವಿಷಯದಲ್ಲಿ ಮತ್ತೊಂದು ಕೇರಳವಾಗಿ ಪರಿಣಮಿಸುತ್ತಿದೆ ಎಂಬ ಮಾತು ಕೇಳಿಬರುತ್ತಿರುವ ಬೆನ್ನಲ್ಲೇ ಮೈಸೂರಿನಲ್ಲಿ ಲವ್ ಜಿಹಾದ್ ಎಂದು ಶಂಕಿಸಲಾಗಿರುವ ಪ್ರರಕಣವೊಂದು ಬೆಳಕಿಗೆ ಬಂದಿದೆ.

ಹೌದು, ಜೈನ್ ಸಮುದಾಯದ ಸವಿತಾ (21) (ಹೆಸರು ಬದಲಾಯಿಸಲಾಗಿದೆ) ಎಂಬ ಯುವತಿಯು ಮಂಡಿ ಮೊಹಲ್ಲಾದ ಮುಸ್ಲಿಂ ವ್ಯಕ್ತಿ ಅಬ್ದುಲ್ ನಾಸೀರ್ ನೊಂದಿಗೆ ಓಡಿ ಹೋಗಿದ್ದು, ಇದು ಲವ್ ಜಿಹಾದ್ ಎಂದು ಪೋಷಕರು ದೂರಿದರೂ ಸಹ ಪೊಲೀಸರು ಪ್ರಕರಣ ದಾಖಲಿಸದೆ ಇರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಮೈಸೂರಿನ ದೇವಾನ್ಸ್ ರಸ್ತೆಯಲ್ಲಿ ವಾಸವಾಗಿರುವ ಜಯಂತಿ ಲಾಲ್ ಎಂಬುವವರು ಮುಸ್ಲಿಂ ಯುವಕ ನನ್ನ ಮಗಳ ತಲೆಕೆಡಿಸಿದ್ದು, ಡ್ರಗ್ಸ್ ಸೇವನೆ ಮಾಡುವಂತೆ ಮಾಡಿ ಅವಳನ್ನು ಅಪಹರಿಸಿದ್ದಾನೆ ಎಂದು ಆರೋಪಿಸಿದ್ದಾರೆ.

ಇಷ್ಟಾದರೂ ಪೊಲೀಸರು ಕಳೆದ ನಾಲ್ಕು ದಿನಗಳಿಂದ ಮುಸ್ಲಿಂ ಯುವಕನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲು ನಿರಾಕರಿಸಿದ್ದಾರೆ. ಇನ್ನಾದರೂ ಲಕ್ಷ್ಮೀಪುರಂ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪ್ರಕರಣದ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಒಟ್ಟಿನಲ್ಲಿ ಇತ್ತೀಚೆಗೆ ಲವ್ ಜಿಹಾದ್ ಪ್ರಕರಣಗಳು ಮೈಸೂರಿನಲ್ಲಿ ಪದೇಪದೆ ಸುದ್ದಿಯಾಗುತ್ತಿದ್ದು, ಹಿಂದೂ ಯುವತಿಯರು ಎಚ್ಚರದಿಂದ ಇರುವುದು ಒಳಿತು. ಪೋಷಕರು ತಮ್ಮ ಮಕ್ಕಳ ಮೇಲೆ ಒಂದು ಕಣ್ಣಿಟ್ಟರೆ ಒಳ್ಳೆಯದು.

0
Shares
  • Share On Facebook
  • Tweet It




Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search