• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗಣರಾಜ್ಯೋತ್ಸವ ಹಿನ್ನೆಲೆ ಹಿಮಾಲಯ ತುದಿಯಲ್ಲಿ ಶಿಸ್ತಿನ ನಡಿಗೆ ಮೂಲಕ ದೇಶಪ್ರೇಮ ಮೆರೆದ ಸೈನಿಕರು!

TNN Correspondent Posted On January 26, 2018
0


0
Shares
  • Share On Facebook
  • Tweet It

ದೆಹಲಿ: ಒಂದೆಡೆ ಗಣರಾಜ್ಯೋತ್ಸವಕ್ಕೆ ಆಸಿಯಾನ್ ದೇಶಗಳ ಮುಖಂಡರನ್ನು ಕರೆಸಿ ಐತಿಹಾಸಿಕ ಕ್ಷಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಾಕ್ಷಿಯಾದರೆ, ಮತ್ತೊಂದೆಡೆ ಹಿಮಾಲಯದ ತುದಿಯಲ್ಲಿ ಭಾರತೀಯ ಸೈನಿಕರು ಶಿಸ್ತಿನ ನಡಿಗೆ ಪ್ರದರ್ಶಿಸುವ ಮೂಲಕ ಗಣರಾಜ್ಯೋತ್ಸವಕ್ಕೆ ಮೆರುಗು ತಂದಿದ್ದಲ್ಲದೆ, ಅಪಾರ ದೇಶಪ್ರೇಮ ಮೆರೆದಿದ್ದಾರೆ.

ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಇಂಡೋ-ಟಿಬೇಟಿಯನ್ ಗಡಿ ಭದ್ರತಾ ಪಡೆ 18 ಸಾವಿರ ಅಡಿ ಎತ್ತರದ ಹಾಗೂ ಮೈನಸ್ 18 ಡಿಗ್ರಿ ಸೆಲ್ಶಿಯಸ್ ಇರುವ ಹಿಮಾಲಯದ ಪ್ರದೇಶದಲ್ಲಿ ತ್ರಿವರ್ಣ ಧ್ವಜ ಹಿಡಿದು ಮಾರ್ಚ್ ಕೈಗೊಳ್ಳುವ ಮೂಲಕ ಅಪ್ರತಿಮ ದೇಶ ಪ್ರೇಮ ತೋರಿದ್ದಾರೆ.

ಮೈ ಜುಂ ಎನಿಸುವ ಚಳಿ, ಮೈನಸ್ 18 ಡಿಗ್ರಿಯ ವಾತಾವರಣ, ಸುತ್ತಲೂ ಮಂಜುಗಡ್ಡೆಯಿಂದ ಕೂಡಿರುವ ಪ್ರದೇಶಕ್ಕೆ ತೆರಳಿ ಮಾರ್ಚ್ ಮಾಡಿದ್ದು ಸೇನೆಯ ದಿಟ್ಟತನ ತೋರಿಸಿದ್ದಲ್ಲದೆ ಭಾರತೀಯ ಸೈನಿಕರು ಎಂಥ ಪರಿಸ್ಥಿತಿಯಲ್ಲೂ ದೇಶಪ್ರೇಮ ಮೆರೆಯುತ್ತಾರೆ ಎಂಬುದಕ್ಕೆ ಸಾಕ್ಷಿಯಾಗಿದೆ.

ಅಲ್ಲದೆ ದೇಶಾದ್ಯಂತ ಸಂಭ್ರಮದಿಂದ ಗಣರಾಜ್ಯೋತ್ಸವ ಆಚರಿಸುತ್ತಿದ್ದು, ದೆಹಲಿಯಲ್ಲಂತೂ ಹಬ್ಬದ ವಾತಾವರಣವಿದೆ. ಇದೇ ಮೊದಲ ಬಾರಿಗೆ ಆಸಿಯಾನ್ ದೇಶಗಳ ನಾಯಕರು ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳುತ್ತಿರುವುದು ಐತಿಹಾಸಿಕ ಹಾಗೂ ಭಾರತದ ಶಕ್ತಿಯನ್ನು ವಿಶ್ವಕ್ಕೆ ತೋರಿಸುವ ನಿಟ್ಟಿನಲ್ಲಿ ಮೋದಿ ಅವರು ವೇದಿಕೆ ಸೃಷ್ಟಿಸಿದ್ದಾರೆ.

 

0
Shares
  • Share On Facebook
  • Tweet It




Trending Now
ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
Tulunadu News November 18, 2025
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
  • Popular Posts

    • 1
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search