• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗಣರಾಜ್ಯೋತ್ಸವ ಹಿನ್ನೆಲೆ ಹಿಮಾಲಯ ತುದಿಯಲ್ಲಿ ಶಿಸ್ತಿನ ನಡಿಗೆ ಮೂಲಕ ದೇಶಪ್ರೇಮ ಮೆರೆದ ಸೈನಿಕರು!

TNN Correspondent Posted On January 26, 2018
0


0
Shares
  • Share On Facebook
  • Tweet It

ದೆಹಲಿ: ಒಂದೆಡೆ ಗಣರಾಜ್ಯೋತ್ಸವಕ್ಕೆ ಆಸಿಯಾನ್ ದೇಶಗಳ ಮುಖಂಡರನ್ನು ಕರೆಸಿ ಐತಿಹಾಸಿಕ ಕ್ಷಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಾಕ್ಷಿಯಾದರೆ, ಮತ್ತೊಂದೆಡೆ ಹಿಮಾಲಯದ ತುದಿಯಲ್ಲಿ ಭಾರತೀಯ ಸೈನಿಕರು ಶಿಸ್ತಿನ ನಡಿಗೆ ಪ್ರದರ್ಶಿಸುವ ಮೂಲಕ ಗಣರಾಜ್ಯೋತ್ಸವಕ್ಕೆ ಮೆರುಗು ತಂದಿದ್ದಲ್ಲದೆ, ಅಪಾರ ದೇಶಪ್ರೇಮ ಮೆರೆದಿದ್ದಾರೆ.

ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಇಂಡೋ-ಟಿಬೇಟಿಯನ್ ಗಡಿ ಭದ್ರತಾ ಪಡೆ 18 ಸಾವಿರ ಅಡಿ ಎತ್ತರದ ಹಾಗೂ ಮೈನಸ್ 18 ಡಿಗ್ರಿ ಸೆಲ್ಶಿಯಸ್ ಇರುವ ಹಿಮಾಲಯದ ಪ್ರದೇಶದಲ್ಲಿ ತ್ರಿವರ್ಣ ಧ್ವಜ ಹಿಡಿದು ಮಾರ್ಚ್ ಕೈಗೊಳ್ಳುವ ಮೂಲಕ ಅಪ್ರತಿಮ ದೇಶ ಪ್ರೇಮ ತೋರಿದ್ದಾರೆ.

ಮೈ ಜುಂ ಎನಿಸುವ ಚಳಿ, ಮೈನಸ್ 18 ಡಿಗ್ರಿಯ ವಾತಾವರಣ, ಸುತ್ತಲೂ ಮಂಜುಗಡ್ಡೆಯಿಂದ ಕೂಡಿರುವ ಪ್ರದೇಶಕ್ಕೆ ತೆರಳಿ ಮಾರ್ಚ್ ಮಾಡಿದ್ದು ಸೇನೆಯ ದಿಟ್ಟತನ ತೋರಿಸಿದ್ದಲ್ಲದೆ ಭಾರತೀಯ ಸೈನಿಕರು ಎಂಥ ಪರಿಸ್ಥಿತಿಯಲ್ಲೂ ದೇಶಪ್ರೇಮ ಮೆರೆಯುತ್ತಾರೆ ಎಂಬುದಕ್ಕೆ ಸಾಕ್ಷಿಯಾಗಿದೆ.

ಅಲ್ಲದೆ ದೇಶಾದ್ಯಂತ ಸಂಭ್ರಮದಿಂದ ಗಣರಾಜ್ಯೋತ್ಸವ ಆಚರಿಸುತ್ತಿದ್ದು, ದೆಹಲಿಯಲ್ಲಂತೂ ಹಬ್ಬದ ವಾತಾವರಣವಿದೆ. ಇದೇ ಮೊದಲ ಬಾರಿಗೆ ಆಸಿಯಾನ್ ದೇಶಗಳ ನಾಯಕರು ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳುತ್ತಿರುವುದು ಐತಿಹಾಸಿಕ ಹಾಗೂ ಭಾರತದ ಶಕ್ತಿಯನ್ನು ವಿಶ್ವಕ್ಕೆ ತೋರಿಸುವ ನಿಟ್ಟಿನಲ್ಲಿ ಮೋದಿ ಅವರು ವೇದಿಕೆ ಸೃಷ್ಟಿಸಿದ್ದಾರೆ.

 

0
Shares
  • Share On Facebook
  • Tweet It




Trending Now
'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
Tulunadu News February 11, 2026
ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
Tulunadu News February 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
  • Popular Posts

    • 1
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 2
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 3
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search