• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗಣರಾಜ್ಯೋತ್ಸವ ಹಿನ್ನೆಲೆ ಹಿಮಾಲಯ ತುದಿಯಲ್ಲಿ ಶಿಸ್ತಿನ ನಡಿಗೆ ಮೂಲಕ ದೇಶಪ್ರೇಮ ಮೆರೆದ ಸೈನಿಕರು!

TNN Correspondent Posted On January 26, 2018
0


0
Shares
  • Share On Facebook
  • Tweet It

ದೆಹಲಿ: ಒಂದೆಡೆ ಗಣರಾಜ್ಯೋತ್ಸವಕ್ಕೆ ಆಸಿಯಾನ್ ದೇಶಗಳ ಮುಖಂಡರನ್ನು ಕರೆಸಿ ಐತಿಹಾಸಿಕ ಕ್ಷಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಾಕ್ಷಿಯಾದರೆ, ಮತ್ತೊಂದೆಡೆ ಹಿಮಾಲಯದ ತುದಿಯಲ್ಲಿ ಭಾರತೀಯ ಸೈನಿಕರು ಶಿಸ್ತಿನ ನಡಿಗೆ ಪ್ರದರ್ಶಿಸುವ ಮೂಲಕ ಗಣರಾಜ್ಯೋತ್ಸವಕ್ಕೆ ಮೆರುಗು ತಂದಿದ್ದಲ್ಲದೆ, ಅಪಾರ ದೇಶಪ್ರೇಮ ಮೆರೆದಿದ್ದಾರೆ.

ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಇಂಡೋ-ಟಿಬೇಟಿಯನ್ ಗಡಿ ಭದ್ರತಾ ಪಡೆ 18 ಸಾವಿರ ಅಡಿ ಎತ್ತರದ ಹಾಗೂ ಮೈನಸ್ 18 ಡಿಗ್ರಿ ಸೆಲ್ಶಿಯಸ್ ಇರುವ ಹಿಮಾಲಯದ ಪ್ರದೇಶದಲ್ಲಿ ತ್ರಿವರ್ಣ ಧ್ವಜ ಹಿಡಿದು ಮಾರ್ಚ್ ಕೈಗೊಳ್ಳುವ ಮೂಲಕ ಅಪ್ರತಿಮ ದೇಶ ಪ್ರೇಮ ತೋರಿದ್ದಾರೆ.

ಮೈ ಜುಂ ಎನಿಸುವ ಚಳಿ, ಮೈನಸ್ 18 ಡಿಗ್ರಿಯ ವಾತಾವರಣ, ಸುತ್ತಲೂ ಮಂಜುಗಡ್ಡೆಯಿಂದ ಕೂಡಿರುವ ಪ್ರದೇಶಕ್ಕೆ ತೆರಳಿ ಮಾರ್ಚ್ ಮಾಡಿದ್ದು ಸೇನೆಯ ದಿಟ್ಟತನ ತೋರಿಸಿದ್ದಲ್ಲದೆ ಭಾರತೀಯ ಸೈನಿಕರು ಎಂಥ ಪರಿಸ್ಥಿತಿಯಲ್ಲೂ ದೇಶಪ್ರೇಮ ಮೆರೆಯುತ್ತಾರೆ ಎಂಬುದಕ್ಕೆ ಸಾಕ್ಷಿಯಾಗಿದೆ.

ಅಲ್ಲದೆ ದೇಶಾದ್ಯಂತ ಸಂಭ್ರಮದಿಂದ ಗಣರಾಜ್ಯೋತ್ಸವ ಆಚರಿಸುತ್ತಿದ್ದು, ದೆಹಲಿಯಲ್ಲಂತೂ ಹಬ್ಬದ ವಾತಾವರಣವಿದೆ. ಇದೇ ಮೊದಲ ಬಾರಿಗೆ ಆಸಿಯಾನ್ ದೇಶಗಳ ನಾಯಕರು ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳುತ್ತಿರುವುದು ಐತಿಹಾಸಿಕ ಹಾಗೂ ಭಾರತದ ಶಕ್ತಿಯನ್ನು ವಿಶ್ವಕ್ಕೆ ತೋರಿಸುವ ನಿಟ್ಟಿನಲ್ಲಿ ಮೋದಿ ಅವರು ವೇದಿಕೆ ಸೃಷ್ಟಿಸಿದ್ದಾರೆ.

 

0
Shares
  • Share On Facebook
  • Tweet It




Trending Now
ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
Tulunadu News December 18, 2025
ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
Tulunadu News December 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
  • Popular Posts

    • 1
      ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • 2
      ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • 3
      ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • 4
      ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • 5
      ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ

  • Privacy Policy
  • Contact
© Tulunadu Infomedia.

Press enter/return to begin your search