• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ನಡೆಯಲಿಲ್ಲ ಕಮ್ಯುನಿಸ್ಟ್ ಸರ್ಕಾರದ ಸರ್ವಾಧಿಕಾರ, ಮೋಹನ್ ಭಾಗವತ್ ಕೇರಳದಲ್ಲಿ ಧ್ವಜಾರೋಹಣ!

TNN Correspondent Posted On January 26, 2018
0


0
Shares
  • Share On Facebook
  • Tweet It

ತಿರುವನಂತಪುರ: ಕೇರಳದಲ್ಲಿ ಕಳೆದ ಬಾರಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮುಖಂಡ ಮೋಹನ್ ಭಾಗವತ್ ಅವರು ಧ್ವಜಾರೋಹಣ ಮಾಡಬಾರದು ಎಂದು ಆದೇಶ ಹೊರಡಿಸಿದ್ದ ಸಿಪಿಎಂ ಸರ್ಕಾರಕ್ಕೆ ಈ ಬಾರಿಯೂ ಮೋಹನ್ ಭಾಗವತ್ ಸವಾಲೊಡ್ಡಿದ್ದು, ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಶಾಲೆಯೊಂದರಲ್ಲಿ ಧ್ವಜಾರೋಹಣ ಮಾಡಿದ್ದಾರೆ.

ಕೇರಳದ ಪಲಕ್ಕಾಡ್ ಎಂಬಲ್ಲಿನ ಕರ್ಣಕೈಯಮ್ ಹೈಯರ್ ಸೆಕಂಡರಿ ಶಾಲೆಯಲ್ಲಿ ಮೋಹನ್ ಭಾಗವತ್ ಬೆಳಗ್ಗೆ ಧ್ವಜಾರೋಹಣ ಮಾಡಿದ್ದು, ಕೊನೆಗೂ ಹೇಳಿದಂತೆಯೇ ನಡೆದುಕೊಂಡಿದ್ದಾರೆ.

ಕಳೆದ ಬಾರಿಯೂ ಮೋಹನ್ ಭಾಗವತ್ ಗಣರಾಜ್ಯೋತ್ಸವದಂದು ಶಾಲೆಯೊಂದರಲ್ಲಿ ಭಾರತದ ಧ್ವಜಾರೋಹಣ ಮಾಡಿದ್ದಕ್ಕೆ ಕೇರಳ ಸರ್ಕಾರ ಆಕ್ರೋಶ ವ್ಯಕ್ತಪಡಿಸಿತ್ತು. ಆದರೆ ಭಾರತೀಯನಾಗಿ ಭಾರತದ ಧ್ವಜಾರೋಹಣ ಮಾಡುವುದರಲ್ಲಿ ತಪ್ಪೇನು ಎಂದು ಮೋಹನ್ ಭಾಗವತ್ ತಿರುಗೇಟು ನೀಡಿದ್ದರು.

ಈ ಬಾರಿಯೂ ಸರ್ಕಾರಿ ಶಾಲೆಗಳಲ್ಲಿ ಸರ್ಕಾರದ ಆಡಳಿತ ಮಂಡಳಿ ಅಥವಾ ಸಿಬ್ಬಮದಿ ಮಾತ್ರ ಧ್ವಜಾರೋಹಣ ಮಾಡಬೇಕು ಎಂದು ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರ ಆದೇಶ ಹೊರಡಿಸಿತ್ತು. ಆದರೂ ಮೋಹನ್ ಭಾಗವತ್ ಅವರು ಭಾರತದ ಧ್ವಜಾರೋಹಣ ಮಾಡಿದ್ದಾರೆ.

ಹಾಗಾದರೆ ಧ್ವಜಾರೋಹಣ ಮಾಡುವುದು ತಪ್ಪಾ?

ಇಂದು ದೇಶದ ಹಲವು ರಾಜ್ಯಗಳ ಹಳ್ಳಿಗಳಲ್ಲಿ ಊರಿನ ಗಣ್ಯರು, ಶಾಲೆಗೆ ಭೂಮಿ ನೀಡಿದವರು ಗಣರಾಜ್ಯೋತ್ಸವ ಹಾಗೂ ಸ್ವಾತಂತ್ರ್ಯ ದಿನಾಚರಣೆಯಂದು ಧ್ವಜಾರೋಹಣ ಮಾಡುವ ಸಂಪ್ರದಾಯವಿದೆ. ಅಷ್ಟಕ್ಕೂ ಸರ್ಕಾರಿ ಸಿಬ್ಬಂದಿಯೇ ಧ್ವಜಾರೋಹಣ ಮಾಡಬೇಕು ಎಂಬ ನಿಯಮವಿಲ್ಲ. ಹೀಗಿರುವಾಗ ಸರ್ವಾಧಿಕಾರಿ ಮನೋಭಾವನೆಯ ಸಿಪಿಎಂ ಸರ್ಕಾರ ಮೋಹನ್ ಭಾಗವತ್ ಅವರಿಗೆ ಭಾರತದ ಧ್ವಜ ಹಾರಿಸುವುದನ್ನು ತಪ್ಪಿಸಲು ಇಲ್ಲಸಲ್ಲದ ಅಧಿಸೂಚನೆ ಹೊರಡಿಸಿದೆ. ಹೇಳಿ ಭಾರತದ ಪ್ರಜೆಯಾಗಿ, ಭಾರತದ ಧ್ವಜ ಹಾರಿಸುವುದು ತಪ್ಪಾ?

 

0
Shares
  • Share On Facebook
  • Tweet It




Trending Now
ಮೈಸೂರು ದಸರಾ ಮಹೋತ್ಸವ: ಸಾಹಿತಿ ಬಾನು ಮುಷ್ತಾಕ್ ಉದ್ಘಾಟನೆ ಸಲೀಸು!
Tulunadu News September 19, 2025
ನಕಲಿ ಐಡಿ ನೀಡಿದವ ಹಿಂದೂ ಮಹಿಳೆಯ ಜೊತೆ ಲಾಡ್ಜ್ ನಲ್ಲಿ ಸೆರೆ!
Tulunadu News September 19, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೈಸೂರು ದಸರಾ ಮಹೋತ್ಸವ: ಸಾಹಿತಿ ಬಾನು ಮುಷ್ತಾಕ್ ಉದ್ಘಾಟನೆ ಸಲೀಸು!
    • ನಕಲಿ ಐಡಿ ನೀಡಿದವ ಹಿಂದೂ ಮಹಿಳೆಯ ಜೊತೆ ಲಾಡ್ಜ್ ನಲ್ಲಿ ಸೆರೆ!
    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
  • Popular Posts

    • 1
      ಮೈಸೂರು ದಸರಾ ಮಹೋತ್ಸವ: ಸಾಹಿತಿ ಬಾನು ಮುಷ್ತಾಕ್ ಉದ್ಘಾಟನೆ ಸಲೀಸು!
    • 2
      ನಕಲಿ ಐಡಿ ನೀಡಿದವ ಹಿಂದೂ ಮಹಿಳೆಯ ಜೊತೆ ಲಾಡ್ಜ್ ನಲ್ಲಿ ಸೆರೆ!
    • 3
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 4
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 5
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ

  • Privacy Policy
  • Contact
© Tulunadu Infomedia.

Press enter/return to begin your search