• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಲ್ಪಸಂಖ್ಯಾತರ ಓಲೈಕೆಗೆ ಮುಂದಾದ ಕಾಂಗ್ರೆಸ್, ಮುಸ್ಲಿಮರ ಮೇಲಿನ ಪ್ರಕರಣ ವಾಪಸ್ ಗೆ ಚಿಂತನೆ

TNN Correspondent Posted On January 26, 2018
0


0
Shares
  • Share On Facebook
  • Tweet It

ಬೆಂಗಳೂರು: ಮಹದಾಯಿ ಹೋರಾಟದಲ್ಲಿ ರೈತರು ಹಾಗೂ ದಕ್ಷಿಣ ಕನ್ನಡ ಸೇರಿ ಹಲವೆಡೆ ನಡೆದ ಕೋಮುಗಲಭೆಯಲ್ಲಿ ಹಿಂದೂಗಳ ಮೇಲೆ ಕೇಸ್ ದಾಖಲಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ, ಈಗ ಚುನಾವಣೆ ಬರುತ್ತಲೇ ಅಲ್ಪಸಂಖ್ಯಾತರ ಓಲೈಕೆಗೆ ಮುಂದಾಗಿದೆ.

ಹೌದು, ರೈತರು ಹಾಗೂ ಹಿಂದೂಗಳ ವಿರುದ್ಧ ಹಲವು ಪ್ರಕರಣ ದಾಖಲಾಗಿದ್ದರೂ, ಕೇವಲ ಮುಸ್ಲಿಮರ ವಿರುದ್ಧ ದಾಖಲಿಸಿದ್ದು ಪ್ರಕರಣ ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಮತಕ್ಕಾಗಿ ಮುಸ್ಲಿಮರ ಓಲೈಕೆಗೆ ಪ್ರಯತ್ನಿಸುತ್ತಿದೆ.

ಹಲವು ಗಲಭೆ, ಗಲಾಟೆಗಳಲ್ಲಿ 2013 ರಿಂದ 2017ರವರೆಗೆ ಮುಸ್ಲಿಮರ ವಿರುದ್ಧ ದಾಖಲಾದ ಪ್ರಕರಣ ಹಿಂಪಡೆಯಲು ಸರ್ಕಾರ ತೀರ್ಮಾನಿಸಿದ್ದು, ಈ ಕುರಿತು ಅಧಿಸೂಚನೆ ಹೊರಡಿಸಿದೆ. ಅಲ್ಲದೆ, ರಾಜ್ಯದ 22 ಜಿಲ್ಲೆಗಳ ಪೊಲೀಸ್ ಆಯುಕ್ತರು ಹಾಗೂ ಜಿಲ್ಲಾ ವರಿಷ್ಠಾಧಿಕಾರಿಗಳ ಅಭಿಪ್ರಾಯ ಕೇಳಿದೆ.

ಸರ್ಕಾರದ ಈ ನಡೆಯನ್ನು ಸಚಿವರಾದ ಎಚ್.ಆಂಜನೇಯ ಹಾಗೂ ರಾಮಲಿಂಗಾರೆಡ್ಡಿ ಸಮರ್ಥಿಸಿಕೊಂಡಿದ್ದು, ಕಾವೇರಿ, ಮಹದಾಯಿ ಹಾಗೂ ಟಿಪ್ಪು ಜಯಂತಿ ವೇಳೆ ಮುಸ್ಲಿಮರ ವಿರುದ್ಧ ದಾಖಲಾದ ಪ್ರಕರಣ ಹಿಂಪಡೆಯಲು ನಿರ್ಧರಿಸಿದ್ದು ಸರಿಯಾಗಿಯೇ ಇದೆ ಎಂದಿದ್ದಾರೆ.

ಆದರೆ ಈ ಎಲ್ಲ ಗಲಾಟೆಗಳಲ್ಲಿ ಹಿಂದೂಗಳ ವಿರುದ್ಧವೂ ಪ್ರಕರಣ ದಾಖಲಾಗಿದ್ದು, ಅವುಗಳನ್ನು ಹಿಂಪಡೆಯಲು ಸರ್ಕಾರಕ್ಕೆ ಯಾವ ಅಳುಕಿದೆಯೋ? ಗೊತ್ತಿಲ್ಲ. ಒಟ್ಟಿನಲ್ಲಿ ಚುನಾವಣೆ ವೇಳೆ ಒಂದು ಸಮುದಾಯದ ಮತ ಸೆಳೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೀಗೆ ಮಾಡಿರುವುದು ಸರಿಯಲ್ಲ ಎಂಬ ಅಭಿಪ್ರಾಯ ಸಾರ್ವಜನಿಕರಿಂದ ವ್ಯಕ್ತವಾಗಿದೆ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್

  • Privacy Policy
  • Contact
© Tulunadu Infomedia.

Press enter/return to begin your search