• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಲ್ಪಸಂಖ್ಯಾತರ ಓಲೈಕೆಗೆ ಮುಂದಾದ ಕಾಂಗ್ರೆಸ್, ಮುಸ್ಲಿಮರ ಮೇಲಿನ ಪ್ರಕರಣ ವಾಪಸ್ ಗೆ ಚಿಂತನೆ

TNN Correspondent Posted On January 26, 2018
0


0
Shares
  • Share On Facebook
  • Tweet It

ಬೆಂಗಳೂರು: ಮಹದಾಯಿ ಹೋರಾಟದಲ್ಲಿ ರೈತರು ಹಾಗೂ ದಕ್ಷಿಣ ಕನ್ನಡ ಸೇರಿ ಹಲವೆಡೆ ನಡೆದ ಕೋಮುಗಲಭೆಯಲ್ಲಿ ಹಿಂದೂಗಳ ಮೇಲೆ ಕೇಸ್ ದಾಖಲಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ, ಈಗ ಚುನಾವಣೆ ಬರುತ್ತಲೇ ಅಲ್ಪಸಂಖ್ಯಾತರ ಓಲೈಕೆಗೆ ಮುಂದಾಗಿದೆ.

ಹೌದು, ರೈತರು ಹಾಗೂ ಹಿಂದೂಗಳ ವಿರುದ್ಧ ಹಲವು ಪ್ರಕರಣ ದಾಖಲಾಗಿದ್ದರೂ, ಕೇವಲ ಮುಸ್ಲಿಮರ ವಿರುದ್ಧ ದಾಖಲಿಸಿದ್ದು ಪ್ರಕರಣ ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಮತಕ್ಕಾಗಿ ಮುಸ್ಲಿಮರ ಓಲೈಕೆಗೆ ಪ್ರಯತ್ನಿಸುತ್ತಿದೆ.

ಹಲವು ಗಲಭೆ, ಗಲಾಟೆಗಳಲ್ಲಿ 2013 ರಿಂದ 2017ರವರೆಗೆ ಮುಸ್ಲಿಮರ ವಿರುದ್ಧ ದಾಖಲಾದ ಪ್ರಕರಣ ಹಿಂಪಡೆಯಲು ಸರ್ಕಾರ ತೀರ್ಮಾನಿಸಿದ್ದು, ಈ ಕುರಿತು ಅಧಿಸೂಚನೆ ಹೊರಡಿಸಿದೆ. ಅಲ್ಲದೆ, ರಾಜ್ಯದ 22 ಜಿಲ್ಲೆಗಳ ಪೊಲೀಸ್ ಆಯುಕ್ತರು ಹಾಗೂ ಜಿಲ್ಲಾ ವರಿಷ್ಠಾಧಿಕಾರಿಗಳ ಅಭಿಪ್ರಾಯ ಕೇಳಿದೆ.

ಸರ್ಕಾರದ ಈ ನಡೆಯನ್ನು ಸಚಿವರಾದ ಎಚ್.ಆಂಜನೇಯ ಹಾಗೂ ರಾಮಲಿಂಗಾರೆಡ್ಡಿ ಸಮರ್ಥಿಸಿಕೊಂಡಿದ್ದು, ಕಾವೇರಿ, ಮಹದಾಯಿ ಹಾಗೂ ಟಿಪ್ಪು ಜಯಂತಿ ವೇಳೆ ಮುಸ್ಲಿಮರ ವಿರುದ್ಧ ದಾಖಲಾದ ಪ್ರಕರಣ ಹಿಂಪಡೆಯಲು ನಿರ್ಧರಿಸಿದ್ದು ಸರಿಯಾಗಿಯೇ ಇದೆ ಎಂದಿದ್ದಾರೆ.

ಆದರೆ ಈ ಎಲ್ಲ ಗಲಾಟೆಗಳಲ್ಲಿ ಹಿಂದೂಗಳ ವಿರುದ್ಧವೂ ಪ್ರಕರಣ ದಾಖಲಾಗಿದ್ದು, ಅವುಗಳನ್ನು ಹಿಂಪಡೆಯಲು ಸರ್ಕಾರಕ್ಕೆ ಯಾವ ಅಳುಕಿದೆಯೋ? ಗೊತ್ತಿಲ್ಲ. ಒಟ್ಟಿನಲ್ಲಿ ಚುನಾವಣೆ ವೇಳೆ ಒಂದು ಸಮುದಾಯದ ಮತ ಸೆಳೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೀಗೆ ಮಾಡಿರುವುದು ಸರಿಯಲ್ಲ ಎಂಬ ಅಭಿಪ್ರಾಯ ಸಾರ್ವಜನಿಕರಿಂದ ವ್ಯಕ್ತವಾಗಿದೆ.

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search