• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ತುಳು ಭಾಷೆಯನ್ನು ನಿಂಧಿಸಿದ ಮುಖಂಡನ ಉಚ್ಚಾಟಿಸಿದ ಕರವೇ

TNN Correspondent Posted On January 26, 2018
0


0
Shares
  • Share On Facebook
  • Tweet It

ಬೆಂಗಳೂರು: ಫೇಸ್‌ಬುಕ್‌ ‘ ನಲ್ಲಿ ತುಳು ಹಾಗೂ ತುಳು ಭಾಷಿಕರನ್ನು ಅವಾಚ್ಯ, ಅಶಬ್ಧ, ಅಸಂವಿಧಾನಿಕ ಪದಗಳಿಂದ ನಿಂದಿಸಿದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತ ಜಾನ್‌ ನನ್ನು ಕರವೇ ಅಧ್ಯಕ್ಷ ಟಿ.ಎ ನಾರಾಯಣ ಗೌಡ ಉಚ್ಚಾಟಿಸಿ, ಆದೇಶ ಹೊರಡಿಸಿದ್ದಾರೆ.
ಕನ್ನಡದ ಸೋದರ ಭಾಷೆಯಾದ ತುಳು ಭಾಷೆ ಮತ್ತು ತುಳುನಾಡಿನ ಜನರ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ ಅಪಾರ ಗೌರವ ಹೊಂದಿದೆ. ತುಳು ಮತ್ತು ಕೊಡವ ಭಾಷೆಗೆ ಸಾಂವಿಧಾನಿಕ ಸ್ಥಾನಮಾನ ನೀಡಲು 8ನೇ ಪರೀಚ್ಛೇದಕ್ಕೆ ಸೇರಿಸುವಂತೆ ಕರವೇ ಕೇಂದ್ರ ಸರಕಾರವನ್ನು ಹಲವು ಬಾರಿ ಒತ್ತಾಯಿಸಿದೆ ಎಂದು ನಾರಾಯಣ ಗೌಡ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಇತ್ತೀಚೆಗೆ ಕನ್ನಡಪರ ಹೋರಾಟಗಳ ಕುರಿತಾಗಿ ಅತ್ಯಂತ ಕೀಳು ಶಬ್ದಗಳಲ್ಲಿ ನಿಂದನೆ ಮಾಡುವ ಕೆಲಸ ಕನ್ನಡಿಗರಿಂದಲೇ ನಡೆಯುತ್ತಿರುವುದು ನೋವಿನ ಸಂಗತಿ. ಕರವೇ ಕಾರ್ಯಕರ್ತ ಜಾನ್‌ ಎಂಬುವರು ಸಾಮಾಜಿಕ ಜಾಲತಾಣದಲ್ಲಿ ತುಳು ಭಾಷೆ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂಧಿಸಿರುವುದು ತಪ್ಪಾಗಿದೆ. ಇದು ಜಾನ್ ಹೇಳಿಕೆಯೇ ಹೊರತು ಕರ್ನಾಟಕ ರಕ್ಷಣಾ ವೇದಿಕೆ ನಿಲುವಲ್ಲ. ಆದ್ದರಿಂದ ತುಳು ಭಾಷೆ ಬಗ್ಗೆ ಅವಹೇಳನಕಾರಿ ಶಬ್ದ ಬಳಸಿರುವ ಜಾನ್‌ ಅವರನ್ನು ಕರವೇಯಿಂದ ಉಚ್ಚಾಟಿಸಲಾಗಿದೆ ಎಂದು ತಿಳಿಸಿದ್ದಾರೆ.

ಕರವೇ ಮುಖಂಡರಿಂದಲೇ ಛೀಮಾರಿ

ಜಾನ್ ಕರವೇ ಫೇಸ್ ಬುಕ್ ಹೆಸರಿನ ಈತ ತುಳು ಭಾಷೆ ವಿರುದ್ಧ ಕೆಟ್ಟ ಪದಗಳನ್ನು ಬಳಸಿದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಅಲ್ಲದೇ ಕರವೇ ಮುಖಂಡರೇ ಜಾನ್ ಗೆ ಛೀಮಾರಿ ಹಾಕಿದ್ದರು. ಅಲ್ಲದೇ ತುಳುನಾಡಿನ ಸಂಘಟನೆಗಳು ಮತ್ತು ಕೊಡವ ಸಂಘಟನೆಗಳು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಿದ್ದರು.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search