• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜೈಷ್ ಎ ಮಹಮ್ಮದ್ ಉಗ್ರ ಸಂಘಟನೆಗೆ ಮೋದಿಯೇ ಮೊದಲ ಟಾರ್ಗೆಟ್

TNN Correspondent Posted On January 26, 2018
0


0
Shares
  • Share On Facebook
  • Tweet It

ಇಸ್ಲಾಮಾಬಾದ್: ವಿಶ್ವದೆಲ್ಲೆಡೆ ಪ್ರಧಾನಿ ನರೇಂದ್ರ ಮೋದಿ ಪ್ರಭಾವ ಬೀರಿ, ಭಯೋತ್ಪಾದನೆ ವಿರುದ್ಧ ರಣಘೋಷಣೆ ಮೊಳಗಿಸಿದ್ದು, ಭಯೋತ್ಪಾದಕ ಸಂಘಟನೆಗಳ ನೀರಿಳಿಸಿದೆ. ಅದಕ್ಕಾಗಿ ಇದೀಗ ನಮ್ಮ ಮೊದಲ ಶತ್ರು, ವಿರೋಧಿ ಪ್ರಧಾನಿ ನರೇಂದ್ರ ಮೋದಿ ಎಂದು ಪಾಕಿಸ್ತನದ ಮುಸ್ಲಿಂ ಮೂಲಭೂತವಾದಿ, ಭಯೋತ್ಪಾದಕ ಸಂಘಟನೆ ಜೈಷ್ ಎ ಮಹಮ್ಮದ್ ನ ಮುಖಂಡ ಮೌಲಾನ ತಲ್ಹಾ ಸೌಫ್ ಬಹಿರಂಗ ಸಮಾವೇಶದಲ್ಲಿ ಬೆದರಿಕೆ ಒಡ್ಡಿದ್ದಾನೆ.

ಇತ್ತೀಚೆಗೆ ಸಿಂದ್ ಪ್ರಾಂತ್ಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಜೈಷ್ ಎ ಮಹಮ್ಮದ್ ಸ್ಥಾಪಕ ಉಗ್ರ ಮೌಲಾನ್ ಮಸೂದ್ ಅಜರ್ ನ ಸಹೋದರ ಈ ಘೋಷಣೆ ಮಾಡಿದ್ದಾನೆ. ಭಾರತ ಜೈಷ್ ಎ ಮಹಮ್ಮದ್ ಸಂಘಟನೆಯ ಮೊದಲ ವಿರೋಧಿ, ಅದರ ಪ್ರಧಾನಿಯೇ ನಮ್ಮ ಟಾರ್ಗೆಟ್ ಎಂದು ನಾಲಿಗೆ ಹರಿಬಿಟ್ಟಿದ್ದಾನೆ.

ಮುಸ್ಲಿಂ ಮಹತ್ತರವಾದ ಗುರಿಯೊಂದನ್ನು ಮುಟ್ಟಲು ಜಿಹಾದ್ ನ್ನು ಬೆಂಬಲಿಸಬೇಕು, ಪ್ರೋತ್ಸಾಹಿಸಬೇಕು. ಇಲ್ಲದಿದ್ದರೇ ತೀವ್ರ ಸಮಸ್ಯೆ ಎದುರಾಗಲಿದೆ. ಭಾರತ ಮಿನಿ ಸೂಪರ್ ಪವರ್ ಇದ್ದಂತೆ. ಇದು ಪಾಕಿಸ್ತಾನದ ವಿರುದ್ಧ 60 ವರ್ಷಗಳಿಂದ ಸಮಸ್ಯೆಗಳನ್ನು ಸೃಷ್ಟಿಸುತ್ತಿದೆ. ನಾವು ಶೀಘ್ರದಲ್ಲಿ ಕಾಶ್ಮೀರ ಕಣಿವೆಯಲ್ಲಿ ಜಯ ಸಾಧಿಸಲಿದ್ದೇವೆ ಎಂಬ ದರ್ಪದ ಮಾತುಗಳನ್ನು ಆಡಿದ್ದಾನೆ.

ನಮ್ಮ ತಾಯಿ ಮತ್ತು ಸಹೋದರಿಯರು ನಮ್ಮಗೆ ಆಹ್ವಾನಿಸುತ್ತಿದ್ದಾರೆ. ನಮ್ಮನ್ನು ಈ ಬಂಧನದಿಂದ ಮುಕ್ತಿ ನೀಡಿ ಎಂದು. ನಮ್ಮ ಸಂಘಟನೆ ಆ ಕೆಲಸವನ್ನು ಮಾಡಲು ಶಕ್ತವಾಗಿದ್ದು, ಗಡಿ ದಾಟಿ ಒಳನುಗ್ಗುವಲ್ಲಿ ಯಶಸ್ವಿಯಾಗಿದ್ದೇವೆ. ಬಾಬ್ರಿ ಮಸೀದಿ ಸ್ಥಳದಲ್ಲಿ ಭಾರತದ ಸರ್ಕಾರ ರಾಮ ಮಂದಿರ ಕಟ್ಟಲು ಪ್ರಯತ್ನಿಸುತ್ತಿದೆ. ಅದಕ್ಕೆ ನಾವು ಬಿಡುವುದಿಲ್ಲ ಎಂದು ಹೇಳಿಕೆ ನೀಡಿದ್ದಾನೆ.

ಮೌಲಾನ್ ತೌಸಿಫ್ ನಂತ ಉಗ್ರರು ಈ ರೀತಿ ಬಹಿರಂಗವಾಗಿ ಮಾತನಾಡಿದರೂ ಪಾಕಿಸ್ತಾನ ಬಾಯಿ ಮುಚ್ಚಿಕೊಂಡು ಕುಳಿತುಕೊಳ್ಳುವ ಮೂಲಕ ಭಯೋತ್ಪಾದನೆ ಪರೋಕ್ಷವಾಗಿ ಪ್ರೇರಣೆ ನೀಡುತ್ತಿದೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search