• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕಿಸ್ತಾನದೊಂದಿಗಿನ ಭಾರತದ ಸಂಬಂಧಕ್ಕೆ ಅರ್ಥ ಹಾಗೂ ಅದನ್ನು ವೃದ್ಧಿಸಲು ಮೋದಿ ಶಕ್ತರು ಎಂದಿದ್ದು ಯಾರು ಗೊತ್ತೇ?

TNN Correspondent Posted On January 27, 2018
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿಶ್ವ ಪರ್ಯಟನೆ ಹಾಗೂ ಅವರ ಶಕ್ತ ನಾಯಕತ್ವ ವಿಶ್ವವನ್ನೇ ಮೂಕವಿಸ್ಮಿತಗೊಳಿಸುತ್ತಿದ್ದು, ಅಂತಾರಾಷ್ಟ್ರೀಯ ತಾಂತ್ರಿಕ ತಜ್ಞ ಫರೀದ್ ಝಕಾರಿಯಾ ಅವರು ಮೋದಿ ಅವರನ್ನು ಹೊಗಳಿದ್ದಾರೆ.

ನರೇಂದ್ರ ಮೋದಿ ಅವರು ಶಕ್ತ ನಾಯಕರಾಗಿದ್ದು, ಅವರು ಮನಸ್ಸು ಮಾಡಿದರೆ ಪಾಕಿಸ್ತಾನದೊಂದಿಗೆ ಭಾರತ ಹೊಂದಿರುವ ಸಂಬಂಧಕ್ಕೆ ಹೊಸ ಭಾಷ್ಯ ಬರೆಯಬಲ್ಲರು, ಆ ರಾಷ್ಟ್ರದ ಮನ ಪರಿವರ್ತನೆ ಮಾಡಿ, ಸ್ನೇಹದ ಸೇತುವೆ ಕಟ್ಟಬಲ್ಲರು ಎಂದು ಇಂಡಿಯಾ ಟುಡೇಗೆ ನೀಡಿದ ಸಂದರ್ಶನದಲ್ಲಿ ಬಣ್ಣಿಸಿದ್ದಾರೆ.

ಹಾಗೆ ನೋಡಿದರೆ ಅಭಿವೃದ್ಧಿ ದಿಸೆಯಲ್ಲಿ ಚೀನಾ ಆಟವಾಡುತ್ತದೆ. ರಷ್ಯಾ ಸಹ ಈ ಆಟದಲ್ಲಿ ಪಾಲ್ಗೊಳ್ಳುತ್ತಿದೆ. ಆದರೆ ಭಾರತ ಮಾತ್ರ ಯಾವುದೇ ತಂತ್ರ ಹಾಗೂ ಮೈಂಡ್ ಗೇಮ್ ಆರಂಭಿಸದೆ, ಕೇವಲ ಅಭಿವೃದ್ಧಿಯೆಡೆಗೆ ಗಮನ ಹರಿಸುತ್ತಿದೆ ಎಂದು ಝಕಾರಿಯಾ ಬಣ್ಣಿಸಿದ್ದಾರೆ.

ಅಷ್ಟೇ ಅಲ್ಲ, ವರ್ಲ್ಡ್ ಎಕನಾಮಿಕ್ ಫೋರಂನಲ್ಲಿ ನರೇಂದ್ರ ಮೋದಿ ಅವರ ಭಾಷಣದ ಕುರಿತು ಸಹ ಝಕಾರಿಯಾ ಮಾತನಾಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ದಾವೋಸ್ ನಲ್ಲಿ ಉತ್ತಮ ವಿಚಾರಗಳನ್ನು ಮಂಡಿಸಿದರು ಎಂದಿದ್ದಾರೆ.

ಹಾಗೆಯೇ ಭಾರತ ಹಲವು ತಂತ್ರಗಳನ್ನು ಹೆಣೆಯಬೇಕು, ಅಭಿವೃದ್ಧಿಯೆಡೆಗಿನ ಗಮನವನ್ನು ಮತ್ತಷ್ಟು ಕೇಂದ್ರೀಕರಿಸಬೇಕು ಹಾಗೂ ಅಂತಾರಾಷ್ಟ್ರೀಯ ರಾಜಕಾರಣದಲ್ಲಿ ಮತ್ತಷ್ಟು ಪಳಗಬೇಕು ಎಂದು ಝಕಾರಿಯಾ ಸಲಹೆ ನೀಡಿದ್ದಾರೆ.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search