• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕಿಸ್ತಾನದೊಂದಿಗಿನ ಭಾರತದ ಸಂಬಂಧಕ್ಕೆ ಅರ್ಥ ಹಾಗೂ ಅದನ್ನು ವೃದ್ಧಿಸಲು ಮೋದಿ ಶಕ್ತರು ಎಂದಿದ್ದು ಯಾರು ಗೊತ್ತೇ?

TNN Correspondent Posted On January 27, 2018
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿಶ್ವ ಪರ್ಯಟನೆ ಹಾಗೂ ಅವರ ಶಕ್ತ ನಾಯಕತ್ವ ವಿಶ್ವವನ್ನೇ ಮೂಕವಿಸ್ಮಿತಗೊಳಿಸುತ್ತಿದ್ದು, ಅಂತಾರಾಷ್ಟ್ರೀಯ ತಾಂತ್ರಿಕ ತಜ್ಞ ಫರೀದ್ ಝಕಾರಿಯಾ ಅವರು ಮೋದಿ ಅವರನ್ನು ಹೊಗಳಿದ್ದಾರೆ.

ನರೇಂದ್ರ ಮೋದಿ ಅವರು ಶಕ್ತ ನಾಯಕರಾಗಿದ್ದು, ಅವರು ಮನಸ್ಸು ಮಾಡಿದರೆ ಪಾಕಿಸ್ತಾನದೊಂದಿಗೆ ಭಾರತ ಹೊಂದಿರುವ ಸಂಬಂಧಕ್ಕೆ ಹೊಸ ಭಾಷ್ಯ ಬರೆಯಬಲ್ಲರು, ಆ ರಾಷ್ಟ್ರದ ಮನ ಪರಿವರ್ತನೆ ಮಾಡಿ, ಸ್ನೇಹದ ಸೇತುವೆ ಕಟ್ಟಬಲ್ಲರು ಎಂದು ಇಂಡಿಯಾ ಟುಡೇಗೆ ನೀಡಿದ ಸಂದರ್ಶನದಲ್ಲಿ ಬಣ್ಣಿಸಿದ್ದಾರೆ.

ಹಾಗೆ ನೋಡಿದರೆ ಅಭಿವೃದ್ಧಿ ದಿಸೆಯಲ್ಲಿ ಚೀನಾ ಆಟವಾಡುತ್ತದೆ. ರಷ್ಯಾ ಸಹ ಈ ಆಟದಲ್ಲಿ ಪಾಲ್ಗೊಳ್ಳುತ್ತಿದೆ. ಆದರೆ ಭಾರತ ಮಾತ್ರ ಯಾವುದೇ ತಂತ್ರ ಹಾಗೂ ಮೈಂಡ್ ಗೇಮ್ ಆರಂಭಿಸದೆ, ಕೇವಲ ಅಭಿವೃದ್ಧಿಯೆಡೆಗೆ ಗಮನ ಹರಿಸುತ್ತಿದೆ ಎಂದು ಝಕಾರಿಯಾ ಬಣ್ಣಿಸಿದ್ದಾರೆ.

ಅಷ್ಟೇ ಅಲ್ಲ, ವರ್ಲ್ಡ್ ಎಕನಾಮಿಕ್ ಫೋರಂನಲ್ಲಿ ನರೇಂದ್ರ ಮೋದಿ ಅವರ ಭಾಷಣದ ಕುರಿತು ಸಹ ಝಕಾರಿಯಾ ಮಾತನಾಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ದಾವೋಸ್ ನಲ್ಲಿ ಉತ್ತಮ ವಿಚಾರಗಳನ್ನು ಮಂಡಿಸಿದರು ಎಂದಿದ್ದಾರೆ.

ಹಾಗೆಯೇ ಭಾರತ ಹಲವು ತಂತ್ರಗಳನ್ನು ಹೆಣೆಯಬೇಕು, ಅಭಿವೃದ್ಧಿಯೆಡೆಗಿನ ಗಮನವನ್ನು ಮತ್ತಷ್ಟು ಕೇಂದ್ರೀಕರಿಸಬೇಕು ಹಾಗೂ ಅಂತಾರಾಷ್ಟ್ರೀಯ ರಾಜಕಾರಣದಲ್ಲಿ ಮತ್ತಷ್ಟು ಪಳಗಬೇಕು ಎಂದು ಝಕಾರಿಯಾ ಸಲಹೆ ನೀಡಿದ್ದಾರೆ.

0
Shares
  • Share On Facebook
  • Tweet It




Trending Now
ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
Tulunadu News December 9, 2025
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
  • Popular Posts

    • 1
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search