• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪಂಜಾಬಿ ಯುವತಿ ತಲೆ ಕೆಡಿಸಿ ಇಸ್ಲಾಂಗೆ ಮತಾಂತರಿಸಿ ಭಯೋತ್ಪಾದನೆಗೆ ದೂಡಿದ ಉಗ್ರರು

TNN Correspondent Posted On January 27, 2018


  • Share On Facebook
  • Tweet It

ಇಂಗ್ಲೆಂಡ್: ಬ್ರಿಟನ್ ನಲ್ಲಿ ವಾಸಿಸುತ್ತಿರುವ ಪಂಜಾಬ್ ಮೂಲದ ಯುವತಿಯೊಬ್ಬಳ ಬ್ರೈನ್ ವಾಶ ಮಾಡಿರುವ ಉಗ್ರರು ಅವಳನ್ನು ಇಸ್ಲಾಂ ಧರ್ಮಕ್ಕೆ ಮತಾಂತರಿಸಿ, ಐಸಿಸ್ ಪರ ಹೋರಾಟಕ್ಕೆ ಧುಮುಕುವಂತೆ ಪ್ರೇರಣೆ ನೀಡಿದ್ದಾರೆ. ಇದೀಗ ಯುವತಿಯನ್ನು ಅನುಮಾನದ ಆಧಾರದ ಮೇಲೆ  ಪೊಲೀಸರು ಬಂಧಿಸಿದ್ದು, ವಿಚಾರಣೆ ವೇಳೆ ಹಲವು ಆಘಾತಕಾರಿ ಸತ್ಯಗಳು ಹೊರ ಬಿದ್ದಿವೆ.

18 ವರ್ಷದ ಸಂದೀಪ್ ಸರ್ಮಾ ನರ್ಸ್ ಆಗಿ ಕೆಲಸ ಮಾಡುತ್ತಿದ್ದು, ಮುಸ್ಲಿಂ ಮೂಲಭೂತವಾದಿಗಳ ಜಾಲಕ್ಕೆ ಮರುಳಾಗಿ ಇಸ್ಲಾಂ ಧರ್ಮಕ್ಕೆ ಮತಾಂತರವಾಗಿದ್ದಾಳೆ. ಅವಳ ವಿರುದ್ಧ ಇಸ್ಲಾಂ ಮೂಲಭೂತವಾದಿ ಉಗ್ರ ಸಂಘಟನೆಗಳೊಂದಿಗೆ ಸೇರಿ ಹಿಂಸಾತ್ಮಕ ಕೃತ್ಯ ನಡೆಸುವ ಕುರಿತು ಪ್ರಕರಣ ದಾಖಲಾಗಿದೆ.

ಬರ್ಮಿಂಗಮ್ ಕ್ರೌನ್ ಕೋರ್ಟ್ ನಲ್ಲಿ ಯುವತಿಯ ವಿಚಾರಣೆ ನಡೆಸಿದಾಗ ‘2017ರ ಜೂನ್ ನಲ್ಲೆ ಸಿರಿಯಾಗೆ ಹೋಗಲು ಯೋಜನೆ ರೂಪಿಸಿದ್ದಳು ಎಂದು ತಿಳಿದು ಬಂದಿದೆ. ಸಾಮಾಜಿಕ ಜಾಲತಾಣಗಳು, ಅವಳ ಸಂದೇಶ ವಿನಿಮಯಗಳ ತನಿಖೆ ನಡೆಸಿದಾಗ ‘ಇಸ್ಲಾಂ ರಾಷ್ಟ್ರಕ್ಕಾಗಿ ಸಾಯಲು ಸಿರಿಯಾಗೆ ಹೋಗುತ್ತಿದ್ದೇನೆ ಎಂದು ಘೋಷಿಸಿಕೊಂಡಿರುವುದು ಬಹಿರಂಗವಾಗಿದೆ.

ಐಸಿಸ್ ಉಗ್ರರಿಂದ ಸಂಕಷ್ಟಕ್ಕಿಡಾದವರಿಗೆ ಸೇವೆ ಮಾಡಲು ಸಿರಿಯಾಗೆ ಹೋಗಲು ನಿರ್ಧರಿಸಿದ್ದೇ’ ಎಂದು ಹೇಳಿದ್ದಾಳೆ. ಆದರೆ ಯುವತಿ ಬಳಸಿದ ಸಾಮಾಜಿಕ ಜಾಲತಾಣಗಳು, ಸಂದೇಶಗಳು ಬೇರೆಯದ್ದೇ ಕಥೆ ಹೇಳುತ್ತಿವೆ.

ಪಾಸ್ ಪೋರ್ಟ್ ಗೆ ನಕಲಿ ದಾಖಲೆ ನೀಡಿ ಸಿಕ್ಕಿ ಬಿದ್ದಳು

15ನೇ ವಯಸ್ಸಿನವಳಾಗಿದ್ದಲೇ ಯುವತಿ ಮುಸ್ಲಿಂ ಮೂಲಭೂತವಾದಿ ಸಿದ್ಧಾಂತಕ್ಕೆ ಬಲಿಯಾಗಿದ್ದರಿಂದ ಅವಳ ಪಾಸಪೋರ್ಟ್ ನ್ನು ಯುವತಿ ತಂದೆಯೇ ಪೊಲೀಸರಿಗೆ ನೀಡಿದ್ದರು. ನಂತರ ಯುವತಿ ನಕಲಿ ದಾಖಲೆ ನೀಡಿ, ಸಿರಿಯಾಗೆ ತೆರಳಲು ಪಾಸ್ ಪೋರ್ಟ್ ಪಡೆಯಲು ಯತ್ನಿಸಿದಾಗ, ಪೊಲೀಸರ ಅತಿಥಿಯಾಗಿದ್ದಾಳೆ. ಯುವತಿ ಮೊಬೈಲ್ ನಲ್ಲಿ ಐಸಿಸ್ ನಡೆಸುವ ಕ್ರೌರ್ಯದ ವಿಡಿಯೋಗಳು, ಸಿರಿಯಾಗೆ ತೆರಳು ನಡೆಸಿರುವ ಸಿದ್ಧತೆಗಳ ಕುರಿತು ದಾಖಲೆ ದೊರೆತಿವೆ. ಯುವತಿಗೆ ವಿರುದ್ಧ ಭಯೋತ್ಪಾದಕ ಕೃತ್ಯಕ್ಕೆ ಪ್ರಯತ್ನ ಎಂದು ದೂರು ದಾಖಲಿಸಲು ಪೊಲೀಸರು ಚಿಂತನೆ ನಡೆಸಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search