• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪಂಜಾಬಿ ಯುವತಿ ತಲೆ ಕೆಡಿಸಿ ಇಸ್ಲಾಂಗೆ ಮತಾಂತರಿಸಿ ಭಯೋತ್ಪಾದನೆಗೆ ದೂಡಿದ ಉಗ್ರರು

TNN Correspondent Posted On January 27, 2018


  • Share On Facebook
  • Tweet It

ಇಂಗ್ಲೆಂಡ್: ಬ್ರಿಟನ್ ನಲ್ಲಿ ವಾಸಿಸುತ್ತಿರುವ ಪಂಜಾಬ್ ಮೂಲದ ಯುವತಿಯೊಬ್ಬಳ ಬ್ರೈನ್ ವಾಶ ಮಾಡಿರುವ ಉಗ್ರರು ಅವಳನ್ನು ಇಸ್ಲಾಂ ಧರ್ಮಕ್ಕೆ ಮತಾಂತರಿಸಿ, ಐಸಿಸ್ ಪರ ಹೋರಾಟಕ್ಕೆ ಧುಮುಕುವಂತೆ ಪ್ರೇರಣೆ ನೀಡಿದ್ದಾರೆ. ಇದೀಗ ಯುವತಿಯನ್ನು ಅನುಮಾನದ ಆಧಾರದ ಮೇಲೆ  ಪೊಲೀಸರು ಬಂಧಿಸಿದ್ದು, ವಿಚಾರಣೆ ವೇಳೆ ಹಲವು ಆಘಾತಕಾರಿ ಸತ್ಯಗಳು ಹೊರ ಬಿದ್ದಿವೆ.

18 ವರ್ಷದ ಸಂದೀಪ್ ಸರ್ಮಾ ನರ್ಸ್ ಆಗಿ ಕೆಲಸ ಮಾಡುತ್ತಿದ್ದು, ಮುಸ್ಲಿಂ ಮೂಲಭೂತವಾದಿಗಳ ಜಾಲಕ್ಕೆ ಮರುಳಾಗಿ ಇಸ್ಲಾಂ ಧರ್ಮಕ್ಕೆ ಮತಾಂತರವಾಗಿದ್ದಾಳೆ. ಅವಳ ವಿರುದ್ಧ ಇಸ್ಲಾಂ ಮೂಲಭೂತವಾದಿ ಉಗ್ರ ಸಂಘಟನೆಗಳೊಂದಿಗೆ ಸೇರಿ ಹಿಂಸಾತ್ಮಕ ಕೃತ್ಯ ನಡೆಸುವ ಕುರಿತು ಪ್ರಕರಣ ದಾಖಲಾಗಿದೆ.

ಬರ್ಮಿಂಗಮ್ ಕ್ರೌನ್ ಕೋರ್ಟ್ ನಲ್ಲಿ ಯುವತಿಯ ವಿಚಾರಣೆ ನಡೆಸಿದಾಗ ‘2017ರ ಜೂನ್ ನಲ್ಲೆ ಸಿರಿಯಾಗೆ ಹೋಗಲು ಯೋಜನೆ ರೂಪಿಸಿದ್ದಳು ಎಂದು ತಿಳಿದು ಬಂದಿದೆ. ಸಾಮಾಜಿಕ ಜಾಲತಾಣಗಳು, ಅವಳ ಸಂದೇಶ ವಿನಿಮಯಗಳ ತನಿಖೆ ನಡೆಸಿದಾಗ ‘ಇಸ್ಲಾಂ ರಾಷ್ಟ್ರಕ್ಕಾಗಿ ಸಾಯಲು ಸಿರಿಯಾಗೆ ಹೋಗುತ್ತಿದ್ದೇನೆ ಎಂದು ಘೋಷಿಸಿಕೊಂಡಿರುವುದು ಬಹಿರಂಗವಾಗಿದೆ.

ಐಸಿಸ್ ಉಗ್ರರಿಂದ ಸಂಕಷ್ಟಕ್ಕಿಡಾದವರಿಗೆ ಸೇವೆ ಮಾಡಲು ಸಿರಿಯಾಗೆ ಹೋಗಲು ನಿರ್ಧರಿಸಿದ್ದೇ’ ಎಂದು ಹೇಳಿದ್ದಾಳೆ. ಆದರೆ ಯುವತಿ ಬಳಸಿದ ಸಾಮಾಜಿಕ ಜಾಲತಾಣಗಳು, ಸಂದೇಶಗಳು ಬೇರೆಯದ್ದೇ ಕಥೆ ಹೇಳುತ್ತಿವೆ.

ಪಾಸ್ ಪೋರ್ಟ್ ಗೆ ನಕಲಿ ದಾಖಲೆ ನೀಡಿ ಸಿಕ್ಕಿ ಬಿದ್ದಳು

15ನೇ ವಯಸ್ಸಿನವಳಾಗಿದ್ದಲೇ ಯುವತಿ ಮುಸ್ಲಿಂ ಮೂಲಭೂತವಾದಿ ಸಿದ್ಧಾಂತಕ್ಕೆ ಬಲಿಯಾಗಿದ್ದರಿಂದ ಅವಳ ಪಾಸಪೋರ್ಟ್ ನ್ನು ಯುವತಿ ತಂದೆಯೇ ಪೊಲೀಸರಿಗೆ ನೀಡಿದ್ದರು. ನಂತರ ಯುವತಿ ನಕಲಿ ದಾಖಲೆ ನೀಡಿ, ಸಿರಿಯಾಗೆ ತೆರಳಲು ಪಾಸ್ ಪೋರ್ಟ್ ಪಡೆಯಲು ಯತ್ನಿಸಿದಾಗ, ಪೊಲೀಸರ ಅತಿಥಿಯಾಗಿದ್ದಾಳೆ. ಯುವತಿ ಮೊಬೈಲ್ ನಲ್ಲಿ ಐಸಿಸ್ ನಡೆಸುವ ಕ್ರೌರ್ಯದ ವಿಡಿಯೋಗಳು, ಸಿರಿಯಾಗೆ ತೆರಳು ನಡೆಸಿರುವ ಸಿದ್ಧತೆಗಳ ಕುರಿತು ದಾಖಲೆ ದೊರೆತಿವೆ. ಯುವತಿಗೆ ವಿರುದ್ಧ ಭಯೋತ್ಪಾದಕ ಕೃತ್ಯಕ್ಕೆ ಪ್ರಯತ್ನ ಎಂದು ದೂರು ದಾಖಲಿಸಲು ಪೊಲೀಸರು ಚಿಂತನೆ ನಡೆಸಿದ್ದಾರೆ.

  • Share On Facebook
  • Tweet It


- Advertisement -


Trending Now
ದೇವರು ಕೊಟ್ಟರೂ ಅರ್ಚಕ ಕೊಟ್ಟಿಲ್ಲ ಎಂದು ಇನ್ನು ಆಗಲಿಕ್ಕಿಲ್ಲ!!
Tulunadu News June 5, 2023
ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
Tulunadu News June 2, 2023
Leave A Reply

  • Recent Posts

    • ದೇವರು ಕೊಟ್ಟರೂ ಅರ್ಚಕ ಕೊಟ್ಟಿಲ್ಲ ಎಂದು ಇನ್ನು ಆಗಲಿಕ್ಕಿಲ್ಲ!!
    • ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
    • ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
    • ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
    • ಮೇ ಮಳೆ ತೆರೆದಿಟ್ಟಿತ್ತು ಹಣೆಬರಹ!
    • ಚುನಾವಣೆ ಪ್ರಜಾಪ್ರಭುತ್ವದ ಹಬ್ಬ ಬೆಟ್ಟಿಂಗ್ ನವರಿಗೆ!!
  • Popular Posts

    • 1
      ದೇವರು ಕೊಟ್ಟರೂ ಅರ್ಚಕ ಕೊಟ್ಟಿಲ್ಲ ಎಂದು ಇನ್ನು ಆಗಲಿಕ್ಕಿಲ್ಲ!!
    • 2
      ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
    • 3
      ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
    • 4
      ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • 5
      ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search