• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಲಂಡನ್ ನಲ್ಲಿ  ಪ್ರತ್ಯೇಕ ಕಾಶ್ಮೀರಕ್ಕೆ ಬೆಂಬಲಿಸಿದವನ ನೀರಿಳಿಸಿದ ಭಾರತೀಯರು

TNN Correspondent Posted On January 27, 2018
0


0
Shares
  • Share On Facebook
  • Tweet It

ದೆಹಲಿ: ಲಂಡನ್ ನಲ್ಲಿ  ಭಾರತದ ಗಣರಾಜ್ಯೋತ್ಸವಂದು ಬ್ರಿಟಿಷ್ ಹೌಸ್ ಆಫ್ ಲಾರ್ಡ್ ನ ಸದಸ್ಯ ನಾಝೀರ್ ಅಹ್ಮದ್ ಕಾಶ್ಮೀರ ಮತ್ತು ಖಲೀಸ್ತಾನ ಪ್ರತ್ಯೇಕ ರಾಷ್ಟ್ರಕ್ಕೆ ಆಗ್ರಹಿಸಿದ ಕರಾಳ ದಿನ ಘೋಷಿಸಿದಕ್ಕೆ ಭಾರತೀಯರು ಆತನ ನೀರಿಳಿಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಲಂಡನ್‌ ನ ಭಾರತೀಯ ರಾಯಭಾರಿ ಕಚೇರಿ ಬಳಿ ನಾಝೀರ್ ನ ನೂರಾರು ಬೆಂಬಲಿಗರು ಭಾರತದ ವಿರುದ್ಧ ಪ್ರತಿಭಟನೆ ನಡೆಸಲು ಬೀದಿಗಿಳಿದಿದ್ದರು. ಈ ವೇಳೆ ಸುದ್ದಿ ಅರಿತು ಸ್ಥಳಕ್ಕೆ ಬಂದ ಭಾರತದ ಹೆಮ್ಮೆಯ ಭಾರತೀಯರು ನಾಝೀರ್ ಬೆಂಬಲಗರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ವಂದೇ ಮಾತರಂ, ಬೋಲೋ ಭಾರತ ಮಾತಾಕಿ ಜೈ ಎಂದು ಘೋಷಣೆ ಕೂಗಿ ನಾಝೀರ್ ನ ನೀರಿಳಿಸಿದರು.

ಭಾರತ ಗಣರಾಜ್ಯೋತ್ಸವದಂದೇ ನಾಝೀರ್ ಅಹ್ಮದ ಹಮ್ಮಿಕೊಂಡಿರುವ ಪ್ರತಿಭಟನೆ ಭಾರತದ ವಿರುದ್ಧದ ದಬ್ಬಾಳಿಕೆಯನ್ನು ಎತ್ತಿ ತೋರುತ್ತದೆ ಎಂದು ಎಎನ್‌ಐ ವರದಿ ಮಾಡಿದೆ.

ಇನ್ನು ನಾಝೀರ್ ಪಾಕಿಸ್ತಾನದ ಪರ ಬಹಿರಂಗವಾಗಿ ಘೋಷಣೆ ನೀಡಿದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಭಾರತೀಯರು ‘ನಾಝೀರ್ ಅವರೇ ನೀವು ಬ್ರಿಟಿಷ್ ಆಡಳಿತ ವ್ಯವಸ್ಥೆಯನ್ನು ಹಾಸ್ಯಾಸ್ಪದಗೊಳಿಸುತ್ತಿದ್ದೀರಿ. ನಾಝೀರ್‌ ನೀವು ಜಮ್ಮು ಮತ್ತು ಕಾಶ್ಮೀರ ಭಾರತದಿಂದ ಪ್ರತ್ಯೇಕವಾಗಲು ಬಯುತ್ತೀರಿ. ಆದರೆ ನಾನು ಜಮ್ಮು ಕಾಶ್ಮೀರದಲ್ಲಿ ಪಾಕ್‌ ಪ್ರಾಯೋಜಿತ ಭಯೋತ್ಪಾದನೆ, ಕದನ ವಿರಾಮ ಉಲ್ಲಂಘನೆ ಮತ್ತು ಪರೋಕ್ಷ ಸಮರ ಕೊನೆಗಾಣಬೇಕೆಂದು ಬಯಸುತ್ತೇನೆ,’ ಎಂದು ಭಾರತೀಯರು ನಾಝೀರ್ ನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

#WATCH Clashes erupted outside Indian High Commission in London as British Lord Nazir called for Azad Kashmir on India's Republic Day pic.twitter.com/IJQb3XajIu

— ANI (@ANI) January 26, 2018

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
  • Popular Posts

    • 1
      ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ

  • Privacy Policy
  • Contact
© Tulunadu Infomedia.

Press enter/return to begin your search